• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಲೆನೋವಾದ ಕೈಗಾರಿಕಾ ತ್ಯಾಜ್ಯ ವಿಲೇವಾರಿ!
ಪ್ರತಿಯೊಂದು ಕೈಗಾರಿಕೆಗಳಲ್ಲಿ ಸಿದ್ಧ ವಸ್ತುಗಳ ಉತ್ಪಾದನೆಯೊಂದಿಗೆ ತ್ಯಾಜ್ಯವೂ ಉತ್ಪಾದನೆ ಆಗುವುದು ಸಾಮಾನ್ಯ. ಉತ್ಪಾದನಾ ವಸ್ತುಗಳು ಮಾರಾಟವಾಗಿ ಹೋಗುತ್ತವೆ. ಅಂತೆಯೇ ತ್ಯಾಜ್ಯವನ್ನು ಅಷ್ಟೇ ಜತನದಿಂದ ವಿಲೇವಾರಿ ಮಾಡುವುದು ಕೈಗಾರಿಕೋದ್ಯಮಿಗಳ ಕರ್ತವ್ಯ. ಆದರೆ, ತ್ಯಾಜ್ಯ ವಿಲೇವಾರಿ ಅಥವಾ ನಿರ್ವಹಿಸಲು ಬೇಲೂರಿನಲ್ಲಿ ಯಾವುದೇ ತಂತ್ರಜ್ಞಾನ ಅಥವಾ ವ್ಯವಸ್ಥೆಯೇ ಇಲ್ಲದಿರುವುದು ಬೇಸರದ ಸಂಗತಿ.
ಮೊಬೈಲ್ ಶಿಕ್ಷಣಕ್ಕೆ ಪೂರಕವಾಗಿ ಬಳಸಿ
ಶಿಕಾರಿಪುರ: ಪದವಿ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ನಿರ್ಣಯಿಸುವ ಪ್ರಮುಖ ಕಾಲಘಟ್ಟವಾಗಿದ್ದು, ಮೊಬೈಲ್, ಟಿವಿ ನೋಡಿ ಕಾಲಹರಣ ಮಾಡದೆ ಮೊಬೈಲ್ ಕೇವಲ ಶಿಕ್ಷಣಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು.
ಪಿಎಂ ಜನಮನ್‌ ಯೋಜನೆ, ಉಡುಪಿ ಜಿಲ್ಲೆಗೆ 18 ಕೇಂದ್ರ ಸ್ಥಾಪನೆ:
ಈ 18 ಎಂಪಿಸಿಗಳ‍‍ ಪೈಕಿ ಈಗಾಗಲೇ ಕುಂದಾಪುರ ತಾಲೂಕಿನ ಹಾಲಾಡಿ ಬತ್ತುಗುಳಿ, ಹಾರ್ದಳ್ಳಿ ಮಂಡಳ್ಳಿ ಹಾಗೂ ಬೈಂದೂರು ತಾಲೂಕಿನ ಕೆರಾಡಿಯಲ್ಲಿ ಒಟ್ಟು ಮೂರು ಕಾಮಗಾರಿಗಳು ಪ್ರಾರಂಭವಾಗಿದ್ದು, ಕಾರ್ಕಳದ ಸಚ್ಚೇರಿಪೇಟೆಯಲ್ಲಿ ಒಂದು ಕಾಮಗಾರಿ ಪ್ರಾರಂಭಿಸಬೇಕಿದೆ. ಮೂರು ಎಂಪಿಸಿ ಕೇಂದ್ರಗಳ ಅಂದಾಜು ಪಟ್ಟಿ ತಯಾರಿಕೆಯ ಹಂತದಲ್ಲಿದ್ದು ಈಗಾಗಲೇ ೯ ಕೇಂದ್ರಗಳಿಗೆ ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿವೆ.
ಅವಂದೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಿಲಾನ್ಯಾಸ ಸಂಪನ್ನ
ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಶೇ. 80ರಷ್ಟು ಕಾಮಗಾರಿ ಮೂಲಕ ಕ್ಷೇತ್ರದ ಅಭಿವೃದ್ಧಿ: ಶಾಸಕ ನೇಮಿರಾಜ್‌ ನಾಯ್ಕ
ನನ್ನ ಅಧಿಕಾರವಧಿಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80ರಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು.
ಹೆರಿಗೆ ವೇಳೆ ಕೂಸಿನ ಕಾಲು ಮುರಿತ?
ಕುಷ್ಟಗಿ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ಚಂದ್ರಕಲಾ ಅವರು ಸಿಜೇರಿಯನ್‌ ಮೂಲಕ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ಮಗುವಿನ ಕಾಲು ಮುರಿದಿದ್ದಾರೆಂದು ಆರೋಪಿರುವ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಮದ್ದೂರು ಜಿಟಿಟಿಸಿಗೆ ಪ್ರವೇಶಾತಿ ಆರಂಭ: ಟಿ.ಶಿವಕುಮಾರ್
ಕೇಂದ್ರದಲ್ಲಿನ ಎಲ್ಲ ಕೋರ್ಸ್‌ಗಳಿಗೆ ಹತ್ತನೇ ತರಗತಿ ಉತ್ತೀರ್ಣರಾದವರು ನಾಲ್ಕು ವರ್ಷ ಮತ್ತು ದ್ವಿತೀಯ ಪಿಯುಸಿ, ಐಟಿಐ ಉತ್ತೀರ್ಣರಾದವರು ೩ ವರ್ಷಕ್ಕೆ ಪ್ರವೇಶ ಪಡೆಯಬಹುದಾಗಿದೆ. ಆಸಕ್ತಿ ಉಳ್ಳವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಕಾಲೇಜಿನಲ್ಲಿ ನೇರವಾಗಿ ಅರ್ಜಿ ಪಡೆದು ಸಲ್ಲಿಸಬಹುದಾಗಿತ್ತು. ಆದರೆ ಈಗ ವ್ಯವಸ್ಥೆಯನ್ನು ಆನ್‌ಲೈನ್‌ಗೆ ಬದಲಿಸಲಾಗಿದೆ.
17ರಂದು ಕೊಡವೂರು ದೇವಸ್ಥಾನದಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳ‍ನ
ಬೆಳಗ್ಗೆ ಮಲ್ಪೆಯ ಸಿಟಿಜನ್ ಸರ್ಕಲ್‌ನಿಂದ ದೇವಸ್ಥಾನದ ವರೆಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಗುವುದು. ನಂತರ ರಾಷ್ಟ್ರ ಮತ್ತು ಪರಿಷತ್ ಧ್ವಜಾರೋಹಣ ನಡೆಯಲಿದೆ. ಕನ್ನಡದ ಹಿರಿಯ ವಿಮರ್ಶಕ ಎಸ್. ಆರ್. ವಿಜಯಶಂಕರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ.
ಅಬ್ಬರಿಸಿದ ಮಳೆ: ಜನಜೀವನ ತೀವ್ರ ಅಸ್ತವ್ಯಸ್ತ
ಬೆಳಗ್ಗೆಯಿಂದ ಬಿಸಿಲಿನ ತಾಪ ಜೋರಾಗಿತ್ತು. ಸಂಜೆ 6ರ ಸುಮಾರಿಗೆ ಸಣ್ಣದಾಗಿ ಶುರುವಾದ ಮಳೆ ಕೆಲಹೊತ್ತಿನಲ್ಲೇ ರಭಸ ಪಡೆಯಿತು. ಬರೋಬ್ಬರಿ ಮೂರು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಶ್ರೀನಗರ, ಅಂಬೇಡ್ಕರ್‌ ವೃತ್ತ, ಉಣಕಲ್‌, ಸನಾ ಕಾಲೇಜ್‌ ಬಳಿಯಲ್ಲಿರುವ ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲೆಲ್ಲ ನೀರು ನಿಂತು ಬಸ್‌ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. ಕಾರಿಡಾರ್‌ನಲ್ಲಿ ಬರೋಬ್ಬರಿ ಮೊಳಕಾಲವರೆಗೂ ನೀರು ನಿಂತಿತ್ತು.
ನಿರ್ಮಿತಿ ಕೇಂದ್ರದಲ್ಲಿ ನೇಮಕ ಎಡವಟ್ಟು: ರಾಜ್ಯಾದ್ಯಂತ ಯೋಜನಾ ವ್ಯವಸ್ಥಾಪಕರ ದಾಖಲೆ ಪರಿಶೀಲನೆಗೆ ಆದೇಶ
ಮಂಡ್ಯ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ಕಾನೂನುಬಾಹಿರ ನೇಮಕಾತಿ ಕುರಿತಂತೆ ಲೋಕಾಯುಕ್ತದಲ್ಲಿ ದೂರು ದಾಖಲಾದ ಬೆನ್ನಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಿತಿ ಕೇಂದ್ರದಡಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿರುವ ಯೋಜನಾ ವ್ಯವಸ್ಥಾಪಕರ ನೇಮಕ ಸಂಬಂಧ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved