ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭತ್ತದ ಬೆಲೆ ಕುಸಿತ, ರೈತರು ಕಂಗಾಲು
ಪ್ರತಿ ವರ್ಷ ಬೇಸಿಗೆಯ ಭತ್ತವನ್ನು ಆಂಧ್ರ ಸರ್ಕಾರ ಮತ್ತು ತಮಿಳನಾಡು ಸರ್ಕಾರ ಖರೀದಿಸುತ್ತಿದ್ದವು. ಆದರೆ, ಅವರು ಈ ವರ್ಷ ಭತ್ತದ ಖರೀದಿಗೆ ಬಂದಿಲ್ಲ. ಇದುವೆ ದೊಡ್ಡ ಸಮಸ್ಯೆಗೆ ಕಾರಣವಾಗಿದೆ.
ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ರತ್ನಮ್ಮ ಸಿದ್ದಲಿಂಗಪ್ಪ
ತಾಲೂಕಿನ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಕೊಟ್ಟೂರನಕೊಟ್ಟಿಗೆಯ ಸದಸ್ಯೆ ರತ್ನಮ್ಮ ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾದರು.
ಎಲ್ಲರಲ್ಲೂ ದಿವ್ಯ ಶಕ್ತಿ ಇದೆ, ಕೀಳರಿಮೆ ಬೇಡ: ಡಾ.ಸಕ್ರೀ ನಾಯ್ಕ
ಪ್ರತಿಯೊಬ್ಬರಲ್ಲೂ ದಿವ್ಯ ಶಕ್ತಿಯಿದ್ದು ಯಾರೂ ಸಹ ತಮ್ಮನ್ನು ಕೀಳು, ಕ್ಷುಲ್ಲಕ ಎಂದು ಕೀಳರಿಮೆ ಮಾಡಿಕೊಳ್ಳಬಾರದು ಎಂದು ಶಿವಮೊಗ್ಗ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸಕ್ರೀ ನಾಯ್ಕ ಕಿವಿಮಾತು ಹೇಳಿದರು.
ಮಧ್ಯ ಗ್ರಾಮ ಸೇವಾ ಸಂಘದ 53ನೇ ವಾರ್ಷಿಕೋತ್ಸವ
ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ವಠಾರದಲ್ಲಿ ಗ್ರಾಮ ಸೇವಾ ಸಂಘ ಮಧ್ಯದ 53ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ದೇಶ ದ್ರೋಹದ ಬರಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಶುಭದರಾವ್
. ಪೊಲೀಸ್ ಇಲಾಖೆಯು ಉಡುಪಿ ಎಸ್ಪಿ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ ಎನ್ನುವ ಭರವಸೆ ನಮಗಿದೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶುಭದರಾವ್ ಹೇಳಿದ್ದಾರೆ.
ಕುತೂಹಲ ಕೆರಳಿಸಿರುವ ಕಲ್ಕಟ್ಟೆ ಗಾನ ದೀವಿಗೆ: ರಘು ಹಾಲೂರು
ಕಳೆದ ಎಂಟು ತಿಂಗಳಿಂದ ನಿರಂತರವಾಗಿ ಹೊರ ಬರುತ್ತಿರುವ ಕಲ್ಕಟ್ಟೆ ಗಾನ ದೀವಿಗೆಯು ಚಿಕ್ಕಮಗಳೂರಿನ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗ್ಗೆ ಕುತೂಹಲ ಮೂಡಿಸುತ್ತಿದೆ. ವಿದೇಶಗಳಲ್ಲಿನ ಚಿಕ್ಕಮಗಳೂರಿಗರು ಕೂಡ ತಮ್ಮೂರಿನ ಪ್ರತಿ ದೇವಾಲಯ ಗೀತೆಗಳನ್ನು ಕೇಳಿ, ತಮ್ಮ ಬಾಲ್ಯದ ದಿನಗಳ ಧಾರ್ಮಿಕ ಸಂಭ್ರಮಗಳನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಸಂಚಾಲಕ ರಘು ಹಾಲೂರು ಹೇಳಿದರು.
ಮಹಿಳೆಯರು ಆರ್ಥಿಕವಾಗಿ ಸದೃಢರಾಗಲಿ: ಪಿಡಿಒ ಬಿ.ಎಸ್. ಪಾಟೀಲ
ಮಹಿಳೆಯರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸಬಲರಾಗಲು ಸಾಧ್ಯ.
ಗಣ್ಯರಿಂದ ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು ಅಂತಿಮ ದರ್ಶನ
ಯಳಂದೂರು ತಾಲೂಕಿನ ಉಪ್ಪಿನಮೋಳೆಯಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜ್ ಅಂತಿಮ ದರ್ಶನವನ್ನು ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪಡೆದರು.
ಇಡೀ ಭಾರತಕ್ಕೆ ಧಮ್ಮ ನೀಡಿದ ಅಂಬೇಡ್ಕರ್
ಚಾಮರಾಜನಗರ ತಾಲೂಕಿನ ಯಲಕ್ಕೂರು ಗ್ರಾಮದಲ್ಲಿ ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಶಾಖೆ ಹಾಗೂ ಯಲಕ್ಕೂರು ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ 2569ನೇ ಪವಿತ್ರ ವೈಶಾಖ ಬುದ್ಧ ಪೂರ್ಣಿಮೆ ಕಾರ್ಯಕ್ರಮಕ್ಕೆ ಉಮೇಶ್ ಕುದರ್ ಚಾಲನೆ ನೀಡಿದರು.
ಕದನವಿರಾಮ ಘೋಷಿಸಿರುವುದು ರಾಜನೀತಿಯ ಭಾಗ
ಶಿವಮೊಗ್ಗ: ಭಾರತ ಕದನವಿರಾಮ ಘೋಷಿಸಿರುವುದು ರಾಜನೀತಿಯ ಭಾಗವೇ ಹೊರತು, ಅಮೇರಿಕಾಕಕ್ಕೆ ಶರಣಾದ ಹಾಗೇ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
< previous
1
...
452
453
454
455
456
457
458
459
460
...
11743
next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!