• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಾಹ್ಮಣ ಯುವಜನರು ಆರ್ಥಿಕವಾಗಿ ಸದೃಢರಾಗಲು ನೆರವಾಗಿ
ಅಖಿಲ ಭಾರತ ಬ್ರಾಹ್ಮಣ ಸಂಘದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳ ವಿಭಾಗವಿದೆ. ಅವರ ಸಹಾಯದಿಂದ ಬ್ರಾಹ್ಮಣ ಯುವಜನರಿಗೆ ಸ್ಟಾರ್ಟ್ ಅಪ್ ಘಟಕ ಆರಂಭಿಸಲು ಉತ್ತೇಜನ ಕೊಡಲಾಗುತ್ತಿದೆ.
ಮಕ್ಕಳು ಲೌಕಿಕದಲ್ಲಿ ಯಶಸ್ವಿಯಾಗಲು ಧಾರ್ಮಿಕ ಸಂಸ್ಕಾರ ಅಗತ್ಯ: ವಿಧುಶೇಖರ ಭಾರತೀ
ಸಂಸ್ಕಾರಗಳಿಂದ ಮಕ್ಕಳ ಮನಸ್ಸು ದೃಢವಾಗುವುದು.‌ ಅದು ಅವರಿಗೆ ಚೆನ್ನಾಗಿ ಅಧ್ಯಯನ ಮಾಡಲು, ಹೆಚ್ಚು ಅಂಕ ಗಳಿಸಲು ಪ್ರೇರಣೆ‌ ನೀಡುವುದು. ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದ್ದೇ ಆದರೆ ಅವರು ತಮ್ಮ ಪಾಲಕರನ್ನು ವೃದ್ಧಾಶ್ರಮಕ್ಕೆ‌ ಕಳುಹಿಸದೆ ವಯಸ್ಸಾದವರನ್ನು‌ ಮನೆಯಲ್ಲಿಟ್ಟುಕೊಂಡು ಆರೈಕೆ ಮಾಡುವರು.
ಪಠ್ಯದ ಜತೆ ಕೌಶಲ್ಯವೂ ಅಗತ್ಯ: ಸಚಿವ ಡಾ.ಶರಣ ಪ್ರಕಾಶ ಆರ್.ಪಾಟೀಲ
ಪಠ್ಯದ ಜೊತೆಯಲ್ಲಿ ಕೌಶಲ್ಯ, ಜ್ಞಾನ, ಸಂವಹನ ಮತ್ತು ಸಾಮಾನ್ಯ ಜ್ಞಾನವೂ ಪ್ರತಿಯೊಬ್ಬರಿಗೆ ಅಗತ್ಯ.
ಡಿಸೆಂಬರಲ್ಲಿ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಆರ್.ಪಾಟೀಲ
450 ಹಾಸಿಗೆಯುಳ್ಳ ಈ ಆಸ್ಪತ್ರೆಯು 2008ರಲ್ಲಿ ಮಂಜೂರಾಗಿತ್ತು.
ಆಸ್ತಿ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಯುವಕ
ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಚಿಕ್ಕನೇರ್ತಿ ಗ್ರಾಮದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಸೌಥ್ ಇಂಡಿಯಾ ಶಾಪಿಂಗ್ ಮಾಲ್ ಲೋಕಾರ್ಪಣೆ
ಸೌಥ್ ಇಂಡಿಯಾ ಶಾಪಿಂಗ್ ಮಾಲ್‌ನಲ್ಲಿ ಕಲೆಕ್ಷನ್‌ಗಳು ಸಾಂಪ್ರದಾಯಿಕ ರೇಷ್ಮೆಯಿಂದ ಆಧುನಿಕ ವಿನ್ಯಾಸ ಹೊಂದಿದ ಭಾರತೀಯ ಸಂಸ್ಕೃತಿಯ ಸೌಂದರ್ಯದ ನಿಜವಾದ ಸಂಭ್ರಮಾಚರಣೆಯ ಸಂಕೇತವಾಗಿದೆ.
ರಾಜ್ಯದಲ್ಲಿರುವುದು ಅಭಿವೃದ್ಧಿ ವಿರೋಧಿ ಸರ್ಕಾರ
ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಮಳೆಯಿಂದಾಗಿ ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ರೈತರು ಕಂಗಾಲಾಗಿದ್ದಾರೆ. ಆದರೂ ಸರ್ಕಾರ ಈ ವರೆಗೆ ನಯಾಪೈಸೆ ಪರಿಹಾರ ನೀಡಿಲ್ಲ.
ಚಿಕ್ಕೋಬನಹಳ್ಳಿ ಆಸ್ಪತ್ರೆಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ
ತಾಲೂಕಿನ ಚಿಕ್ಕೋಬನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡುವಂತೆ ಆಗ್ರಹಿಸಿ ಅಲ್ಲಿನ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಫೇಲ್‌ ಆದ್ರೆ ಕುಗ್ಗಬೇಡಿ, ಮರಳಿ ಯತ್ನವ ಮಾಡಿ
ಕೆಲಸ ಮಾಡಿಕೊಂಡೇ ಪರೀಕ್ಷೆಗೆ ತಯಾರಿ ನಡೆಸಿ ಯಶಸ್ವಿಯಾದ ಎಸ್ಪಿ ಡಾ. ಧರಣೀದೇವಿ ಮಾಲಗತ್ತಿ ಸಂದರ್ಶನ.
ಪ್ರಾದೇಶಿಕ ತಿಳುವಳಿಕೆಯನ್ನು ಜಾಗತಿಕಗೊಳಿಸುವ ಶಕ್ತಿ ಅನುವಾದಕ್ಕಿದೆ
ಪ್ರಾದೇಶಿಕ ತಿಳುವಳಿಕೆಯನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯಗೊಳಿಸುವ ಶಕ್ತಿ ಅನುವಾದಕ್ಕಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಹೇಳಿದರು.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved