• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ವಿಂಟಲ್‌ ಈರುಳ್ಳಿ ₹100ಕ್ಕೆ ಕುಸಿತರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
ದರ ಕುಸಿತವಾಗಿರುವುದನ್ನು ಖಂಡಿಸಿ ಬುಧವಾರ ರಸ್ತೆಗೆ ಈರುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದರು.
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಕ್ಯಾಂಪ್ ಪ್ರದೇಶದ ಶಾಲೆಯೊಂದರ 5ನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷೆ ನೀಡಿರುವ ಘಟನೆ ನಡೆದಿದೆ ಎನ್ನಲಾಗಿದ್ದು, ಇದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.  

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ ಆಚರಣೆ
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ತಮ್ಮ 5 ವರ್ಷದ ಅಧಿಕಾರಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುವ ಜೊತೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕೋಟ್ಯಂತರ ರು. ಅನುದಾನ ತಂದು ಅಭಿವೃದ್ಧಿಪಡಿಸಿದ್ದಾರೆ.
ಶ್ರಮಿಕ ವರ್ಗದ ಜನತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕು: ಇಂಡುವಾಳು ಸಚ್ಚಿದಾನಂದ
ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟಡ ಕಾರ್ಮಿಕರು, ಶ್ರಮಿಕ ವರ್ಗದ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ವಿಶ್ವಕರ್ಮದಂತಹ ಯೋಜನೆ ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ತಾವೂ ಸಹ ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ಕರೆ ನೀಡಿದರು.
ಪಕ್ಷನಿಷ್ಠೆಗೆ ಒಲಿದ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷಗಿರಿ
31 ವರ್ಷಗಳಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತ ರಾಜಕೀಯ ಕ್ಷೇತ್ರದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದೇನೆ. ಪಕ್ಷನಿಷ್ಠೆ ವಿಷಯ ಬಂದಾಗ ಯಾರೊಂದಿಗೂ ರಾಜೀಯಾಗದೇ ಅನೇಕ ಸ್ನೇಹಿತರು, ಬಂಧುಗಳನ್ನು ದೂರ ಮಾಡಿಕೊಂಡಿದ್ದೆ. ನನಗೆ ಕಾಂಗ್ರೆಸ್ ಪಕ್ಷವೇ ಸರ್ವಸ್ವವಾಗಿದೆ ಎಂದು ಜಿಲ್ಲಾಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದ್ದಾರೆ.
ರೇಬೀಸ್ ಕಾಯಿಲೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಎಸ್‌.ಎಸ್.ಜಗದೀಶ್ ಸಲಹೆ
ನರಸಿಂಹರಾಜಪುರ: ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಕಾಟ ಜಾಸ್ತಿಯಾಗಿದ್ದು ರೇಬೀಸ್‌ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸೀನಿಯರ್ ಚೆಂಬರ್ ಇಂಟರ್ ನ್ಯಾಶನಲ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಜಗದೀಶ್
ನಿಯಮಿತ ಆಹಾರ ಪದ್ಧತಿಯಿಂದ ರೋಗಗಳು ದೂರ
ಔಷಧದ ರೀತಿಯಲ್ಲಿ ನಿತ್ಯವೂ ಎಚ್ಚರಿಕೆಯಿಂದ ನಿಯಮಿತವಾಗಿ ಆಹಾರ ಬಳಕೆ ಮಾಡಿದಲ್ಲಿ ಆಸ್ಪತ್ರೆಗೆ ತೆರಳುವ ಸಂಭವವೇ ಒದಗಿ ಬರುವುದಿಲ್ಲ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಶಿಕ್ಷಣದ ಜತೆಯಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾಗಳು ಅಂಗನವಾಡಿಯ ಮೂಲಕ ಪೌಷ್ಟಿಕ ಆಹಾರ ನೀಡುತ್ತಿದೆ. ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಆರೋಗ್ಯವಂತ ಮಕ್ಕಳು ದೇಶಕ್ಕೆ ಮುಖ್ಯವಾಗಿದೆ. ಹಾಗಾಗಿ ಪ್ರಧಾನ ಮಂತ್ರಿ ಮೋದಿ ಪೋಷಣ್ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಗ್ರಾಮೀಣ ಭಾಗದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮುಂದಾಗುತ್ತಿದ್ದಾರೆ ಎಂದರು.
ಗಾಂಧೀಜಿ ತತ್ವ ಸಾರುವ ಸರ್ಕಾರವೇ ಅದನ್ನು ಗಾಳಿಗೆ ತೂರುತ್ತಿವೆ
ಸರ್ಕಾರಗಳು ಗಾಂಧಿ ಹೆಸರು ಹೇಳುತ್ತಾ ಅವರ ತತ್ವಗಳನ್ನು ಗಾಳಿಗೆ ತೋರುತ್ತಿವೆ. ಮದ್ಯಪಾನ ಮಾಡುವುದು ಕುಟುಂಬಕ್ಕೆ, ಸಮಾಜಕ್ಕೆ ಮಾರಕ ಎಂಬುದನ್ನು ಗಾಂಧೀಜಿ ಅಂದೇ ಪ್ರತಿಪಾದಿಸಿದ್ದರು. ಆದರೆ, ಇಂದು ಅಧಿಕಾರದಲ್ಲಿರುವ ಸರ್ಕಾರಗಳು ಪ್ರತಿ ತಿಂಗಳು ಅಬಕಾರಿ ಇಲಾಖೆಯಿಂದ ವರಮಾನ ಹೆಚ್ಚುವಂತೆ ಮಾಡುವ ಮೂಲಕ ಇಂದು ಪರೋಕ್ಷವಾಗಿ ಜನರನ್ನು ದುಶ್ಚಟಗಳಿಗೆ ದೂಡುವ ಮೂಲಕ ಗಾಂಧಿ ತತ್ವಗಳನ್ನು ಮೂಲೆಗುಂಪು ಮಾಡುತ್ತಿವೆ. ಈ ಮಧ್ಯೆ ಧರ್ಮಸ್ಥಳ ಸ್ವಸಹಾಯ ಸಂಘ ಮದ್ಯಪಾನ ಚಟದಿಂದ ಹೊರತರುವ ಕೆಲಸದಲ್ಲಿ ತೊಡಗಿಕೊಂಡಿರವುದು ನಿಜಕ್ಕೂ ಶ್ಲಾಘನೀಯ ಎಂದರು.
ಚನ್ನರಾಯಪಟ್ಟಣದ ಆಸ್ಥಾನ ಮಂಟಪ ಗಣಪತಿ ವಿಸರ್ಜನೆ
ಇಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯು ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿಯ ವಿಸರ್ಜನಾ ಮಹೋತ್ಸವವು ಭಾರತೀಯ ಸಂಸ್ಕೃತಿಯನ್ನು ಮೆಚ್ಚಿಸಿದಂತೆ ನಾಡಿನ ನಾನಾ ಕಡೆಯಿಂದ ಆಗಮಿಸಿದ್ದ ಆಕರ್ಷಣೀಯವಾದ ಜನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಚನ್ನರಾಯಪಟ್ಟಣದ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ೪೮ ದಿನಗಳ ಕಾಲ ಗಣಪತಿಯನ್ನು ಪ್ರತಿಷ್ಠಾಪಿಸಿ ನಿತ್ಯ ಅನ್ನದಾಸೋಹದ ಪ್ರಸಾದ ವಿನಿಯೋಗದ ಸೇರಿ ದೇಶದ ಸಂಸ್ಕೃತಿಯನ್ನು ಬಿಂಬಿಸುವಂಥ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ರೀತಿಯಲ್ಲಿ ಗಣೇಶೋತ್ಸವ ಆಚರಿಸುವ ಮೂಲಕ ಹೆಸರುವಾಸಿಯಾಗಿದೆ ಎಂದರು.
ತವರು ಜಿಲ್ಲೆಗೆ ಮೆತ್ತಿದ ಕೊಳೆ ತೊಳೆವರೆ ಸಚಿವ ಪ್ರಿಯಾಂಕ್‌ ಖರ್ಗೆ
Minister Priyank Kharge cleans up the mess he has brought to his home district
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved