• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು
ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಹಠಾತ್‌ ಆಗಿ ಲಿಫ್ಟ್ ನಿಂತು ಅದರಲ್ಲಿದ್ದಂತಹ 9 ಜನರು ಒಂದುವರೆ ಗಂಟೆ ಕಾಲ ಲಿಫ್ಟ್ ಒಳಗೆ ಸಿಲುಕಿ ಪಡಬಾರದ ಯಾತನೆ ಪಟ್ಟು ಜೀವಭಯದಲ್ಲಿ ಕೈಯಲ್ಲೇ ಜೀವ ಹಿಡಿದು ನಿಂತು ಕಂಗಾಲಾದ ಘಟನೆ ಬೆಳಕಿಗೆ ಬಂದಿದೆ.
ಎಸ್ಸೆಸ್ಸೆಲ್ಸಿ: 6 ಟಾಪರ್‌ಗಳಿಗೆ ಜಮೀರ್‌ ನಗದು, ಸ್ಕೂಟಿ, ಲ್ಯಾಪ್‌ಟಾಪ್‌ ಗಿಫ್ಟ್‌
ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ತಲಾ ಒಂದು ಸ್ಕೂಟಿ, ಲ್ಯಾಪ್‍ಟಾಪ್‌ ಹಾಗೂ ನಗದು ಬಹುಮಾನ ವಿತರಿಸಿದರು.
ರಸಗೊಬ್ಬರ ವಿತರಿಸುವಂತೆ ತಹಸೀಲ್ದಾರ್‌ಗೆ ಮನವಿ
ಹನೂರು ತಾಲೂಕಿನ ವಿವಿಧ ರಸಗೊಬ್ಬರ ಅಂಗಡಿಗಳಲ್ಲಿ ರೈತರಿಗೆ ಬೇಕಾದ ರಸಗೊಬ್ಬರ ನೀಡುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಾಲೂಕು ದಂಡಾಧಿಕಾರಿ ಗುರುಪ್ರಸಾದ್‌ಗೆ ಗೌಡಳ್ಳಿ ಸೋಮಣ್ಣ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಪೋಸ್ಟರ್‌ ಮೇಕಿಂಗ್‌ನಲ್ಲಿ ಗಂಧದಕೋಠಿ ವಿದ್ಯಾರ್ಥಿಗಳಿಗೆ ಬಹುಮಾನ
ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪೋಸ್ಟರ್ ಮೇಕಿಂಗ್ ಸ್ಫರ್ಧೆಯಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದುಕೊಂಡಿದೆ.ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಜೇತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರಾದ ದಿಲೀಪ್ ಕುಮಾರ್ ಎಚ್.ಕೆ. ಮತ್ತು ಕಾವ್ಯ ಸಿ.ಪಿ. ಅವರ ಮಾರ್ಗದರ್ಶನ ಪಡೆದುಕೊಂಡಿದ್ದರು.
ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲಕ್ಕೆ ಮಾದರಿ: ಶಾಸಕ ದೊಡ್ಡನಗೌಡ ಪಾಟೀಲ
ಹೇಮರಡ್ಡಿ ಮಲ್ಲಮ್ಮ ಅವರನ್ನು ನಾಟಕ, ಕೀರ್ತನೆ ಹಾಗೂ ಪುರಾಣಗಳ ಮೂಲಕ ಜನರಿಗೆ ಪರಿಚಯಿಸಲಾಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಶ್ರೇಷ್ಠತೆಯನ್ನು ಸಮಾಜಕ್ಕೆ ತೊರಿಸಿದವರು ಹೇಮರೆಡ್ಡಿ ಮಲ್ಲಮ್ಮನವರು.
ಮೊದಲು ಪ್ಲಾಸ್ಟಿಕ್ ಉತ್ಪಾದನೆ ನಿಲ್ಲಿಸಿದರೆ, ಬಳಕೆಯೂ ನಿಲ್ಲುತ್ತದೆ: ವ್ಯಾಪಾರಿಗಳ ಅಳಲು
ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಬೇಕು. ಜನರ ಆರೋಗ್ಯ ಕಾಪಾಡಬೇಕು, ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕಾದರೆ, ನಾವು ಈಗಿನಿಂದಲೇ, ಕಷ್ಟವಾದರೂ ಪ್ಲಾಸ್ಟಿಕ್ ಕವರುಗಳ ಬಳಕೆಯನ್ನು ಬಿಟ್ಟು, ಬಟ್ಟೆಯ ಬ್ಯಾಗುಗಳನ್ನು ಬಳಕೆ ಮಾಡಿ.
ಬಳ್ಳಾರಿಯಲ್ಲಿ ಉತ್ತಮ ಮಳೆ; ನೆಲಕ್ಕುರುಳಿದ ಮರಗಳು
ನಗರ ಸೇರಿದಂತೆ ಬಳ್ಳಾರಿ ತಾಲೂಕಿನ ವಿವಿಧೆಡೆ ಸೋಮವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಗೆ ಹತ್ತಾರು ಮರಗಳು ನೆಲಕ್ಕುರುಳಿವೆ. ನಗರದ ರೇಡಿಯೋ ಪಾರ್ಕ್‌ನ ಮನೆಯೊಂದಕ್ಕೆ ಹಾನಿಯಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ
ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳ ಆರೋಗ್ಯವನ್ನು ವಿಚಾರಿಸಿ ಕುಶಲೋಪರಿ ವಿಚಾರಿಸಿದರು. ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಪಾಲನೆ ಮಾಡಿ: ದರ್ಶನ್ ಬಿ.ಸೋಮಶೇಖರ್
ಭಗವಾನ್ ಬುದ್ಧರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಅಳವಡಿಕೆ ಮೂಲಕ ಯುವ ಪೀಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಬುದ್ಧರ ಪಂಚಶೀಲ ತತ್ವಗಳ ಪಾಲನೆ ಜೀವನಕ್ಕೆ ದಾರಿದೀಪವಾಗಿವೆ. ಜಗತ್ತಿನಲ್ಲಿ ಶಾಂತಿ ಸಂದೇಶಕ್ಕೆ ಬುದ್ಧಾನುಕರಣೆಯೇ ಶಾಶ್ವತ ಮಾರ್ಗವಾಗಿದೆ.
ಮಕ್ಕಳ ಬೌದ್ಧಿಕ, ಕ್ರಿಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ
ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆ ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ.
  • < previous
  • 1
  • ...
  • 458
  • 459
  • 460
  • 461
  • 462
  • 463
  • 464
  • 465
  • 466
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved