• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಧೀನಾನುಭವ ಪತ್ರಕ್ಕೆ ಎಲ್ಲೆಡೆ ವಿನಾಯಿತಿ ನೀಡಲಿ
ಸರ್ಕಾರದ ಯಾವುದೇ ಒಂದು ಕಾನೂನು ಅಥವಾ ನಿಯಮಗಳು ಒಂದು ಸೀಮಿತ ಪ್ರದೇಶಕ್ಕೆ ಅನ್ವಯವಾಗುವುದು ಸರಿಯಲ್ಲ
ಸರಳ ಬದುಕು ಸಾಗಿದರೆ ಸಮಾಜಕ್ಕೆ ಕೊಡುಗೆ ಕೊಡಬಹುದು
ಅರಣ್ಯ ಇಲಾಖೆ ನಾಲ್ಕೈದು ದಿನಗಳಿಂದ ಹುಲಿ ಸೆರೆಗಾಗಿ ಕಾರ್ಯಾಚರಣೆ ನಡೆಸುತ್ತಿತ್ತು. ಇದಲ್ಲದೆ ಬೋನ್ ಇರಿಸಿತ್ತು.
ರೋಗ ತಡೆಗೆ ಕೈ ತೊಳೆಯುವುದು ಅತ್ಯಂತ ಪರಿಣಾಮಕಾರಿ
ಜಾಗತಿಕ ಕೈ ತೊಳೆಯುವ ದಿನಾಚರಣೆಯಲ್ಲಿ ಜಿಪಂ ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ
26 ಗ್ರಾಪಂಗಳ ಗ್ರಾಮಸ್ಥರು ಇ-ಕೆವೈಸಿ ಮಾಡಿಸಿಕೊಳ್ಳಲು ಡಾ.ಆರ್.ದೇವೇಂದ್ರಪ್ಪ ಕರೆ
ತರೀಕೆರೆಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯಡಿ ಕೆಲಸ ಮಾಡುತ್ತಿರುವ ತರೀಕೆರೆ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿನ ಜಾಬ್ ಕಾರ್ಡ್ ಕೂಲಿಕಾರರಿಗೆ ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ ಗೊಳಿಸಲಾಗಿದೆ. ತಾಲೂಕಿನ ಎಲ್ಲಾ 26 ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ಇ-ಕೆವೈಸಿ ಪ್ರಕ್ರಿಯೆ ಅ. 31, 2025ರ ಒಳಗೆ ಪೂರ್ಣಗೊಳಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ದೇವೇಂದ್ರಪ್ಪ ತಿಳಿಸಿದ್ದಾರೆ.
23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಅರ್ಥಪೂರ್ಣ ಆಚರಣೆ
ಪೂರ್ವಸಿದ್ಧತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹೇಳಿಕೆ
ಋತುಚಕ್ರದ ವೇಳೆ ಶುಚಿತ್ವ ನಿರ್ವಹಣೆ ಅಗತ್ಯ: ಡಾ. ಸುಮನಾ
ತರೀಕೆರೆ, ಋತುಚಕ್ರದ ಶುಚಿತ್ವ ನಿರ್ವಹಣೆಗೆ ಸ್ನಾನ ಮಾಡಬೇಕು ಮತ್ತು ಬಳಸಿದ ಸ್ಯಾನಿಟರಿ ಪ್ಯಾಡ್ ಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಜತೆಗೆ ನಿಯಮಿತವಾಗಿ ಕೈಗಳನ್ನು ತೊಳಯಬೇಕು ಎಂದು ಪಟ್ಟಣದ ಆತ್ರೇಯ ಕ್ಲಿನಿಕ್ ನ.ಡಾ. ಸುಮನಾ ಕಿಶೋರ್ ಹೇಳಿದರು.
ಕಾರ್ಯಾಚರಣೆ ವೇಳೆ ರೈತನ ಮೇಲೆ ಹುಲಿ ದಾಳಿ, ಗಂಭೀರ ಗಾಯಗೊಂಡಿರುವ ರೈತ

ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿ ಸೆರೆಗೆಂದು ನಡೆಸಲಾದ ಕಾರ್ಯಾಚರಣೆ ವೇಳೆ ಹುಲಿ ರೈತನ ಮೇಲೆ ದಾಳಿ ಮಾಡಿದ್ದರಿಂದ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. 

ಮಗನಿಂದಲೇ ತಾಯಿ ಬರ್ಬರ ಹತ್ಯೆ
ರಾಮನಗರ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಮಗನೇ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಗಾಯತ್ರಿ ಚಿತ್ರಮಂದಿರಕ್ಕೆ ನಟ ರಿಷಬ್‌ ಶೆಟ್ಟಿ ಭೇಟಿ
ಇಡೀ ಚಿತ್ರತಂಡ ಮೂರು ವರ್ಷದ ಕಷ್ಟ. ಟೀ ಕಾಫಿ‌‌ಕೊಡುವ ಹುಡುಗರಿಂದ ಎಲ್ಲರ ಶ್ರಮ ಹಾಕಿದ್ದಾರೆ. ಕಲಾವಿದರಾಗಿ ನಾವು ಇದನ್ನ ತುಂಬಾ ಎಂಜಾಯ್ ಮಾಡಿದ್ದೇವೆ.
ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳ ತೆರವು ಕಾರ್ಯಾಚರಣೆ
ಶೃಂಗೇರಿ, ಪಟ್ಟಣದ ಗಾಂಧಿ ಮೈದಾನದಲ್ಲಿ ಇದ್ದ ಸುಮಾರು 27 ಅಂಗಡಿ, ಹೋಟೇಲುಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಪಡೆಗಳ ಸಹಾಯದಿಂದ ಗುರುವಾರ ತೆರವುಗೊಳಿಸಿ ತಮ್ಮ ಸುಪರ್ದಿಗೆ ಪಡೆದರು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 14598
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved