• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗಾಂಗ, ಅಂಗಾಂಶ ದಾನದಲ್ಲಿ ಧಾರವಾಡ ಪ್ರಥಮ!
https://notto.mohfw.gov.in ಈ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಬಹುದಾಗಿದೆ. ಈ ವೆಬ್‌ಸೈಟ್‌ ಮೂಲಕ ರಾಜ್ಯದಲ್ಲಿ ಈವರೆಗೆ (ಏಪ್ರಿಲ್‌) 35,868 ಜನರು ಅಂಗಾಂಗ ದಾನಕ್ಕೆ ಒಪ್ಪಿ ಸ್ವಯಂಪ್ರೇರಿತವಾಗಿ ನೋಂದಣಿ ಮಾಡಿಸಿದ್ದಾರೆ. ಅದರಲ್ಲಿ ಧಾರವಾಡ ಜಿಲ್ಲೆಯ 8,177 ಜನರು ಅಂಗಾಂಗ ಹಾಗೂ ಅಂಗಾಂಶಗಳ ದಾನಕ್ಕೆ ನೋಂದಣಿ ಮಾಡಿಸಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆ ದೇಶದಲ್ಲೇ ಎರಡನೆಯ ಜಿಲ್ಲೆಯಾಗಿದ್ದರೆ, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.
ಅಪ್ಪನ ಎದುರಲ್ಲೇ ಮಗಳ ಕಿಡ್ನಾಪ್ ಮಾಡಿದ ಯುವಕ
ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಾರ್‌ನಲ್ಲಿ ಬಂದ ನಾಲ್ವರು ತಂದೆಯ ಎದುರಲ್ಲೇ ಮಗಳನ್ನು ಕಿಡ್ನಾಪ್ ಮಾಡಿದ್ದಲ್ಲದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್‌ನಲ್ಲಿ ನೇತಾಡುತ್ತಿದ್ದ ತಂದೆಯನ್ನು ಸಹ ರಸ್ತೆಯುದ್ದಕ್ಕೂ ಎಳೆದೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚನ್ನರಾಯಪಟ್ಟಣ ಮೂಲದ ಯುವಕ, ಕೆಲ ತಿಂಗಳ ಹಿಂದೆ ಅರೇಹಳ್ಳಿ ಸಮೀಪದ ಹುಡುಗಿಯನ್ನು ಪ್ರೀತಿಸಿ ಪೋಷಕರ ನಿರಾಕರಣೆಯೊಂದಿಗೆ ಮದುವೆ ಆಗಿದ್ದ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಮಗಳನ್ನು ಒಪ್ಪಿಸಿ ಹುಡುಗನ ಮನೆಯಿಂದ ಪೋಷಕರು ಮನೆಗೆ ವಾಪಸ್‌ ಕರೆ ತಂದಿದ್ದರು ಎನ್ನಲಾಗಿದೆ.
ವೀಳ್ಯದೆಲೆ ತೋಟ, ಕಾಂಪೌಂಡ್‌ಗೆ ಹಾನಿ
ಪಟ್ಟಣ ಸೇರಿದಂತೆ ತಾಲೂಕಿನ ದೊಣೆಹಳ್ಳಿ, ಮುಸ್ಟೂರು, ಕೆಚ್ಚೇನಹಳ್ಳಿ, ಕೆಳಗೋಟೆ, ಬಿಳಿಚೋಡು, ದೇವಿಕೆರೆ, ರಸ್ತೆ ಮಾಚಿಕೆರೆ, ಯರಲಕಟ್ಟೆ ಮತ್ತಿತರ ಗ್ರಾಮಗಳಲ್ಲಿ ಮಂಗಳವಾರ ಬೆಳಗ್ಗೆ ಧಾರಾಕಾರ ಮಳೆಯಾಗಿದೆ. ಹಲವು ಕಡೆ ಎಲೆಬಳ್ಳಿ ತೋಟ, ಪಟ್ಟಣದ ಇಂದಿರಾ ಕ್ಯಾಂಟಿನ್ ಪಕ್ಕದ ಶಾಲೆ ಕಾಂಪೌಂಡ್‌ ಬಿದ್ದುಹೋಗಿದೆ.
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ
ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
6ನೇ ಕ್ಲಾಸ್‌ ಬಾಲಕನ ಇರಿದು ಕೊಂದ 8ನೇ ಕ್ಲಾಸ್‌ ಬಾಲಕ!
ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕರಿಬ್ಬರ ಮಧ್ಯೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, 14 ವರ್ಷದ ಬಾಲಕನಿಗೆ 15 ವರ್ಷದ ಬಾಲಕ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ಹುಬ್ಬಳ್ಳಿಯ ಮೂರುಸಾವಿರ ಮಠದ ಬಳಿಯ ಗುರುಸಿದ್ಧೇಶ್ವರ ನಗರದಲ್ಲಿ ನಡೆದಿದೆ.
ಉಡುಪಿ: ರಾಜಾಂಗಣದಲ್ಲಿ ನರಸಿಂಹ ಜಯಂತಿ ಆಚರಣೆ
ಭಜನೆ, ಯಕ್ಷಗಾನ, ಹರಿಕಥೆ, ನೃತ್ಯ ರೂಪಕ, ಕುಣಿತ ಭಜನೆ, ಲಘುಶಾಸ್ತ್ರೀಯ ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ಜ್ಯೋತಿ ಬೆಳಗಿಸಿ ನರಸಿಂಹ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀನೀಡಲಾಯಿತು.
ನಾಳೆ ಡಿಕೆಶಿ 65ನೇ ಜನ್ಮದಿನ ಸಂಭ್ರಮಾಚರಣೆ
ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ 65ನೇ ವರ್ಷದ ಜನ್ಮದಿನ ಸಂಭ್ರಮಾಚರಣೆಯ ಅಂಗವಾಗಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಮೇ 15ರಂದು ಬೆಳಗ್ಗೆ 11ಕ್ಕೆ ಭಾರತೀಯ ಯೋಧರಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಮೋಹನ್ ಹೇಳಿದರು.
ಬಸವನಹಳ್ಳಿಯಲ್ಲಿ ಲಯನ್ಸ್ ಕ್ಲಬ್‌ನಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ
ಜನರು ವರ್ಷಕ್ಕೊಮ್ಮೆಯಾದರೂ ನಿಮ್ಮ ಆರೋಗ್ಯದ ದೃಷ್ಟಿಯಿಂದ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಸೂಕ್ತ. ಯಾವುದಾದರೂ ಕಾಯಿಲೆ ಇದ್ದರೆ ಪ್ರಥಮ ಹಂತದಲ್ಲೇ ಚಿಕಿತ್ಸೆ ಪಡೆದುಕೊಂಡರೆ ಮುಂದೆಯೂ ನೀವು ಆರೋಗ್ಯವಂತರಾಗಿರಲು ಸಹಕಾರಿಯಾಗಲಿದೆ.
ಅರ್ಧ ಗಂಟೆ ಮಳೆಗೆ ಹಳ್ಳದಂತಾದ ಹಾವೇರಿ
ಮಳೆಯಿಂದಾಗಿ ನಗರದ ಹಳೆ ಪಿಬಿ ರಸ್ತೆ, ಹಾನಗಲ್ಲ ರಸ್ತೆಯ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಬಸ್ ನಿಲ್ದಾಣದ ಬಳಿ ಇರುವ ಗೂಗಿಕಟ್ಟಿ ಮಾರುಕಟ್ಟೆಗೂ ನೀರು ನುಗ್ಗಿದೆ.
ಸಿಬಿಎಸ್‌ಇ 10, 12ನೇ ಕ್ಲಾಸ್‌ ಫಲಿತಾಂಶ ಕುಸಿತ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಂಗಳವಾರ 2024-25ನೇ ಸಾಲಿನ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟಿಸಿದೆ.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved