• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋತು ಗೆಲ್ಲುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು: ಎ.ಎಸ್.ಪೊನ್ನಣ್ಣ
ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡಾಗ ಈ ಜೀವನದ ಗೆಲುವು ಮತ್ತು ಸಾಧನೆ ನಮ್ಮದಾಗುತ್ತದೆ ಎಂದು ಶಾಸಕ ಎ. ಎಸ್‌. ಪೊನ್ನಣ್ಣ ಹೇಳಿದರು.
ನಕಲಿ ಯೋಜನ ವ್ಯವಸ್ಥಾಪಕರ ಪತ್ತೆಗಿಳಿದ ಸರ್ಕಾರ!
ಮಂಡ್ಯ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ವ್ಯವಸ್ಥಾಪಕರಾಗಿದ್ದ ವಿ.ವಿನೋದ್‌ ಅವರು ನೇಮಕಾತಿ ವೇಳೆ ಸಲ್ಲಿಸಿದ್ದ ಎಂ.ಟೆಕ್‌ ಪದವಿಯ ಪ್ರಮಾಣಪತ್ರ ನಕಲಿ ಎಂಬುದು ಪರಿಶೀಲನೆ ವೇಳೆ ತಿಳಿದು ಬಂದಿದ್ದು, ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿಬಿಎಸ್‌ಇ 10ನೇ ಕ್ಲಾಸ್‌: ಸಿದ್ಧಗಂಗಾ ಶಾಲೆಗೆ ಶೇ.99 ಫಲಿತಾಂಶ
ಕಳೆದ ಫೆಬ್ರವರಿ ಮಾರ್ಚ್‌ನಲ್ಲಿ ನಡೆದ 10ನೇ ತರಗತಿ ಸಿಬಿಎಸ್‌ಇ ಬೋರ್ಡಿನ ಫಲಿತಾಂಶ ಪ್ರಕಟವಾಗಿದೆ. ನಗರದ ಸಿದ್ಧಗಂಗಾ ಶಾಲೆಯ ಎಸ್.ವಿ.ಕೃತಿಕಾ ಶೇ.96 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇಂಗ್ಲಿಷ್ 94, ಕನ್ನಡ 99, ಗಣಿತ 95, ವಿಜ್ಞಾನ 98, ಸಮಾಜ 94 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಕೃತಿಕಾ ವೀರಭದ್ರಪ್ಪ ಮತ್ತು ಕೆ.ಸಿ.ರಶ್ಮಿ ದಂಪತಿ ಪುತ್ರಿ.
ಹಾಸ್ಟೆಲ್‌ ಗೋಡೆ ಮೇಲೆ ದೇಶದ್ರೋಹಿ ಬರಹ ಬರೆದಆರೋಪಿ ಬಂಧಿಸಲು ಪೊಲೀಸರು ವಿಫಲ: ಬಿಜೆಪಿ ಆಕ್ರೋಶ
ಹಾಸ್ಟೆಲ್ ಎಂದ ಮೇಲೆ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರುತ್ತಾರೆ. ಹಾಸ್ಟೆಲ್ ಆವರಣ, ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳ, ಎಲ್ಲ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯೂ ದಾಖಲಾಗಿರುತ್ತದೆ. ಪ್ರಕರಣದ ಜಾಡು ಹಿಡಿಯಲು ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರಕರಣ ಭೇದಿಸಲು ಪೊಲೀಸ್ ಇಲಾಖೆ ವಿಫಲವಾಗಲು ಕಾರಣವೇನು? ಪೊಲೀಸ್ ಇಲಾಖೆಯನ್ನು ಒತ್ತಡಕ್ಕೆ ಸಿಲುಕಿಸಲಾಯಿತೇ? ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನಿಸಿದ್ದಾರೆ.
ಪದವಿ ಕಾಲೇಜಿನಲ್ಲಿ ಸ್ನಾತಕೋತ್ತರ ತರಗತಿ ಆರಂಭಕ್ಕೆ ಪ್ರಯತ್ನ: ಶಾಸಕ ಶಿವಣ್ಣನವರ
ಬ್ಯಾಡಗಿ ಸುತ್ತಮುತ್ತಲಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಚಿಕ್ಕಬಾಸೂರು, ಬ್ಯಾಡಗಿ, ಸುಣಕಲ್ಲಬಿದರಿ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಪದವಿ, ಪಿಯುಸಿ ಕಾಲೇಜುಗಳನ್ನು ಆರಂಭಿಸಿದೆ.
ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದಿಲ್ಲ
ಅಂಜನಾದ್ರಿ ಮತ್ತು ದುರ್ಗಾದೇವಿಯ ಆಶೀರ್ವಾದ ಜನರ್ದನ ರೆಡ್ಡಿ ಅವರ ಮೇಲಿದೆ ಹಾಗೂ ಅಭಿಮಾನಿಗಳ ಹಾರೈಕೆಯಿಂದ ಶೀಘ್ರವೇ ಜೈಲಿನಿಂದ ಹೊರಬರಲಿದ್ದು ಉಪಚುನಾವಣೆ ನಡೆಯುವ ಸಂದರ್ಭವೇ ಬರುವುದಿಲ್ಲ.
ಉದ್ಯೋಗ ಸೃಷ್ಟಿಸಲು ಕೈಗಾರಿಕಾ ಪ್ರದೇಶ ಸ್ಥಾಪನೆ: ಎಸ್.ಎನ್.ನಾರಾಯಣಸ್ವಾಮಿ
ಪ್ರತಿನಿತ್ಯ ಉದ್ಯೋಗಕ್ಕಾಗಿ ಯುವಕರು ಮತ್ತು ಯುವತಿಯರು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಏಳು ನೂರು ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಪ್ರದೇಶ ಮತ್ತು ನಗರಾಭಿವೃದ್ಧಿ ಪ್ರದೇಶವನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿಸಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.
ಬೇಡ ಜಂಗಮ ಜಾತಿ ಎಂದು ನೋಂದಾಯಿಸಿಕೊಳ್ಳಲು ಸೂಚಿಸಿ
ನಾವು ವೀರಶೈವ ಜಂಗಮರಲ್ಲ, ಬೇಡ ಜಂಗಮರಾಗಿದ್ದು ನಮ್ಮ ಕುಲಕಸಬು ಧಾರ್ಮಿಕ ಭಿಕ್ಷಾಟನೆಯಾಗಿದೆ. ಎಲ್ಲ ನಮ್ಮ ಸಮಾಜದವರ ಜಾತಿಯನ್ನು ಬೇಡ ಜಂಗಮ ಎಂದು ನೋಂದಾಯಿಸಲು ಗಣತಿದಾರರಿಗೆ ತಿಳಿಸಬೇಕು.
ಕಡೂರಿನಲ್ಲಿ ಅದ್ಧೂರಿಯಾಗಿ ಜುರಗಿದ ಕಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ದ ಸಿಂಗಟಗೆರೆಯ ಶ್ರೀ ಕಲ್ಲೇಶ್ವರ ಸ್ವಾಮಿಯವರ ಬ್ರಹ್ಮರಥೋತ್ಸವ ಸೋಮವಾರ ಸಾವಿರಾರು ಭಕ್ತರು ಪಾಲ್ಗೊಳ್ಳುವ ಮೂಲಕ ವಿಜೃಂಭಣೆಯಿಂದ ನೆರವೇರಿತು.
ಮಂಗಲ ಗ್ರಾಮದಲ್ಲಿಯೇ 900 ಪೌತಿ ಖಾತೆ ಬಾಕಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ರೈತ ಬಾಂಧವರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಚೆಸ್ಕಾಂಗೆ 21,500 ರು. ಪಾವತಿ ಮಾಡಿದರೆ ತಮ್ಮ ಜಮೀನುಗಳಿಗೆ ಟಿಸಿ ಅಳವಡಿಸಿ, ಆರ್‌ಆರ್ ನಂಬರ್ ಕೊಡಲಾಗುವುದು. ಆದ್ದರಿಂದ ರೈತರು ಬೋರ್‌ವೆಲ್‌ಗಳನ್ನು ರೆಗ್ಯುಲೇಟ್ ಮಾಡಿಕೊಳ್ಳಿ. ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇಂತಹ ಯೋಜನೆಯನ್ನು ರೈತರು ಉಪಯೋಗಿಸಿಕೊಳ್ಳಬೇಕು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 11746
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved