• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡಾಜೆ: ಮೋರಿ ಕುಸಿತ, ಸಂಪರ್ಕ ಕಡಿತ
ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ, ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತು ಬಳಸಿ ಸಂಚರಿಸುವಂತಾಗಿದೆ.
ನಾಕೂರು ಶಿರಂಗಾಲ ಹಿಂದೂ ಮಲಯಾಳಿ ಸಮಾಜ ಓಣಂ ಆಚರಣೆ
ಯಾವುದೇ ಜಾತಿ ಜನಾಂಗದ ಆಚರಣೆಗಳು ಅವರ ಸಂಪ್ರದಾಯಗಳನ್ನು ಬಿಂಬಿಸುವಂತಿರಬೇಕು ಎಂದು ಗಣ್ಯರು ತಿಳಿಸಿದರು.
ಶನಿವಾರಸಂತೆ ಗಣೇಶೋತ್ಸವ ಸಂಪನ್ನ
ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು. ವಿವಿಧ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಿತು.
ಮೂಡುಬಿದಿರೆ: ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಂಕನ ಶಿಬಿರ
ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಹಿದ್ ತೆಂಕಿಲ್‌ಗೆ ಅಭಿನಂದನಾ ಸಮಾರಂಭ, ಸನ್ಮಾನ
ಟಿ.ಎಂ. ಶಾಹಿದ್‌ ತೆಂಕಿಲ್‌ ಅವರಿಗೆ ಅಭಿನಂದನಾ ಸಮಾರಂಭ ಮತ್ತು ಸನ್ಮಾನ ಸಂಪಾಜೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ಭರೂಚ್ ಭಟ್ಟಾರಕರ ಪೀಠಾರೋಹಣ: ಮೂಡುಬಿದಿರೆ ಶ್ರೀ ಭಾಗಿ
ಮಧ್ಯಪ್ರದೇಶ, ಉಜ್ಜಯಿನಿ, ರಾಜಸ್ಥಾನ, ಗುಜರಾತ್ ರಾಜ್ಯಗಳಲ್ಲಿ ಧಾರ್ಮಿಕ ಪ್ರವಾಸದಲ್ಲಿರುವ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಮಂಗಳವಾರ ಗುಜರಾತ್ ಭರೂಚ್‌ನಲ್ಲಿ ನಡೆದ ಅರಿಹಂತ ಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪೀಠಾರೋಹಣ ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತರು.
ಮೂಲ್ಕಿ: ಸಂಜೀವಿನಿ ಉತ್ಪನ್ನಗಳ ನೂತನ ಮಳಿಗೆ ‘ಅಕ್ಕ’ ಶುಭಾರಂಭ
ಮೂಲ್ಕಿಯ ಕಾರ್ನಾಡ್ ರೋಟರಿ ಕಟ್ಟಡ ಬಳಿ ಆರಂಭಗೊಂಡ ಸಂಜೀವಿನಿ ಉತ್ಪನ್ನಗಳ ನೂತನ ಮಳಿಗೆ ‘ಅಕ್ಕ’ವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಬೆಳ್ತಂಗಡಿ: ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಅನುದಾನ ಮಂಜೂರು
ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಭೆ ನಡೆಯಿತು.
ನಿಟ್ಟೆ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ಸಂಗೀತ ಕಾರ್ಯಕ್ರಮವನ್ನು ಪ್ರಸಿದ್ಧ ಗಾಯಕಿ ವಿದುಷಿ ಅಮೃತಾ ಮುರಳಿ ಅವರು ನಡೆಸಿಕೊಟ್ಟರು. ಅವರಿಗೆ ಮೃದಂಗದಲ್ಲಿ ವಿದ್ವಾನ್ ಬಿ. ಎಸ್. ಪ್ರಶಾಂತ್ ಮತ್ತು ವಯೊಲಿನ್ ನಲ್ಲಿ ವಿದುಷಿ ಅದಿತಿ ಕೃಷ್ಣಪ್ರಕಾಶ್ ಸಹಕರಿಸಿದರು.
ಪುದುವೆಟ್ಟು ಶಾಲೆಯಲ್ಲಿ ಎಸ್‌ಡಿಎಂ ಎನ್‌ಎಸ್‌ಎಸ್‌ ಶಿಬಿರ
ಪುದುವೆಟ್ಟು ಎಸ್‌ಡಿಎಂ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 14600
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved