• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆಯ ಯುವಕ ನಾಪತ್ತೆ
ಕುಶಾಲನಗರದ ಉದ್ಯಮಿಯೋರ್ವರ ಕಾರಿನಲ್ಲಿ ತೆರಳಿದ್ದ ಸೋಮವಾರಪೇಟೆಯ ಯುವಕ ಸಂಪತ್‌ ಎಂಬವರು ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ.
ಕಾರ್ಮಿಕ ಇಲಾಖೆ ಅವ್ಯವಸ್ಥೆ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ
ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ತರನ್ನುಂ ಅವರು ತಮ್ಮ ಇಲಾಖೆಯ ಪ್ರಗತಿ ಕುರಿತು ವಿವರಣೆ ನೀಡುವ ಸಂದರ್ಭದಲ್ಲಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪದವೀಧರರು ಸ್ವತಂತ್ರ ಬದುಕು ಕಲಿಯಬೇಕು: ನಿರ್ಮಲಾನಂದನಾಥ ಸ್ವಾಮೀಜಿ
ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಡಾ. ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
ದಾವಣಗೆರೆ, ಜಗಳೂರು, ಹರಿಹರದಲ್ಲಿ ಮಳೆ
ಭಾರಿ ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಲ್ಲಿ ಮಂಗಳವಾರ ಸಂಜೆಯಿಂದ ಮಳೆ ಸುರಿಯುತ್ತಿದೆ. ಬರಪೀಡಿತ ಜಗಳೂರು ತಾಲೂಕಿನ ನೆಲ ತಣಿಯುವಂತೆ ಜೋರು ಮಳೆ ಆಗಿರುವುದು ರೈತರ ಖುಷಿಗೆ ಕಾರಣ‍ವಾಗಿದೆ.
ಕನಕಗಿರಿಯಲ್ಲಿ ಸಿಡಿಲಿಗೆ ರೈತ, ಎತ್ತು ಬಲಿ
ಸಿಡಿಲು ತಗಡಿನ ಶೆಡ್‌ಗೆ ಬಡಿದ ಪರಿಣಾಮ ರೈತ ಹಾಗೂ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಹಸೀಲ್ದಾರ್‌ ವಿಶ್ವನಾಥ ಮುರುಡಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿಯೇ ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಆದೇಶದ ಪ್ರತಿಯನ್ನು ನೀಡಿದರು.
ರೋಗಿಗಳ ಆರೈಕೆಯಲ್ಲಿ ದಾದಿಯರ ಪಾತ್ರ ಅನನ್ಯ: ಕೆ.ನಾಗರತ್ನಮ್ಮ
ರೋಗಿಗಳ ಆರೈಕೆಯಲ್ಲಿ ವೈದ್ಯರಷ್ಟೇ ಕಾಳಜಿಯಿಂದ ಶುಶ್ರೂಷೆ ಮಾಡುವಲ್ಲಿ ದಾದಿಯರ ಪಾತ್ರ ಮಹತ್ವದ್ದಾಗಿದೆ. ಅವರ ಸೇವೆ ಸ್ಮರಿಸುವ ಸಲುವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.
ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ತಿರಂಗಾ ಯಾತ್ರೆ
‘ರಾಷ್ಟ್ರ ರಕ್ಷಣೆಗಾಗಿ ನಾಗರಿಕರು’ ಅಡಿಯಲ್ಲಿ ಆಪರೇಷನ್ ಸಿಂದೂರದ ಜೊತೆ ನಾವಿದ್ದೇವೆ, ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡುವ ಸಲುವಾಗಿ ರಾಜ್ಯ ಬಿಜೆಪಿಯು ಈ ತಿಂಗಳ 15ರಿಂದ 23ರವರೆಗೆ ರಾಜ್ಯಾದ್ಯಂತ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲು ನಿರ್ಧರಿಸಿದೆ.
ವಿದ್ಯಾರ್ಥಿಗಳು ತಂತ್ರಜ್ಞಾನ ಕೌಶಲ್ಯ ಅಳವಡಿಸಿಕೊಳ್ಳಲಿ
ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಬಳಸಲಾಗುತ್ತಿರುವ ನೂತನ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತೆ ಮತ್ತು ಯಂತ್ರ ಕಲಿಕೆ ವಿದ್ಯಾರ್ಥಿಗಳು ಅವಶ್ಯವಾಗಿ ಕಲಿಯಬೇಕು.
ರಜೆಯಲ್ಲಿದ್ದ ಯೋಧ ವೇಣುಗೋಪಾಲ್ ಮರಳಿ ಗಡಿಯತ್ತ
ರಜೆ ಪಡೆದು ಊರಿಗೆ ಬಂದಿದ್ದ ಬಿಎಸ್ಎಫ್ ಯೋಧ ವೇಣುಗೋಪಾಲ್ ಕರ್ತವ್ಯ ಕರೆಯನ್ನು ಆಲಿಸಿ ರಜೆಯನ್ನು ಮೊಟಕುಗೊಳಿಸಿ ಮರಳಿ ಗಡಿ ಭಾಗಕ್ಕೆ ಮರಳುವ ಸಮಯದಲ್ಲಿ ಗುಬ್ಬಿ ನಾಗರಿಕರು ಆತ್ಮೀಯ ಬೀಳ್ಕೊಡುಗೆ ನೀಡಿ ಯುದ್ಧ ಗೆದ್ದು ಬನ್ನಿ ಎಂದು ಆಶಿಸಿದರು.
ಹಾವೇರಿ ರಿಂಗ್‌ ರೋಡ್‌ ನಿರ್ಮಾಣ ಮತ್ತೆ ಮುನ್ನೆಲೆಗೆ, ಸಚಿವ ಬೈರತಿ ಸುರೇಶ್‌ ಜತೆ ಮುಖಂಡರ ಚರ್ಚೆ
ಹಲವು ವರ್ಷಗಳಿಂದ ಬಾಕಿ ಇರುವ ಹೊರ ವರ್ತುಲ ರಸ್ತೆಯ ಕನಸನ್ನು ನನಸು ಮಾಡಬೇಕು ಎಂದು ಮುಖಂಡರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಮಾಡಿದರು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 11754
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved