• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗಾಂಗ ದಾನದಲ್ಲಿ ಕರ್ನಾಟಕ ತೃತೀಯ: ದಿನೇಶ್‌ ಗುಂಡೂರಾವ್‌
ದೇರಳಕಟ್ಟೆ ಯೇನೆಪೋಯ ವೈದ್ಯಕೀಯ ಕಾಲೇಜಿನ ಎಂಡ್ಯೂರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಭಾರತೀಯ ಅಂಗಾಂಗ ದಾನ ದಿನಾಚರಣೆ 2025 ಕಾರ್ಯಕ್ರಮ ನೆರವೇರಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಸಹಪಾಠಿಯಿಂದ ಅನ್ಯಾಯ: ಸಂತ್ರಸ್ತೆ ಮನೆಗೆ ಕೆ.ಪಿ.ನಂಜುಂಡಿ ಭೇಟಿ
ಶುಕ್ರವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಪ್ರಮುಖರು ಹಾಗೂ ಉತ್ತರ ಕರ್ನಾಟಕ ಮೂಲದ ಸ್ವಾಮೀಜಿಗಳ ಜೊತೆ ವಿಶ್ವಕರ್ಮ ಮುಖಂಡ ಕೆ.ಪಿ. ನಂಜುಂಡಿ ಅವರು ಪುತ್ತೂರಿನ ಸಹಪಾಠಿಯಿಂದ ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಎಸ್‌ಕೆಡಿಆರ್‌ಡಿಪಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ವತಿಯಿಂದ ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ ಶುಕ್ರವಾರ ನಗರದ ಧರ್ಮಸ್ಥಳ ಕಟ್ಟಡದಲ್ಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು: ರೈತರಿಗೆ ಪಂಚಾಯತ್ ರಾಜ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ
ರಾಜ್ಯ ರೈತ ಸಂಘ ಹಸಿರು ಸೇನೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿರುವ ಜಿಲ್ಲಾ ಸಮಿತಿಯ ಪ್ರಧಾನ ಕಚೇರಿಯಲ್ಲಿ ‘ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ರೈತರಿಗೆ ಸಿಗುವ ಸವಲತ್ತು’ ಕುರಿತ ಮಾಹಿತಿ ಕಾರ್ಯಾಗಾರ ನೆರವೇರಿತು.
ಕಟೀಲು ಪದವಿಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಪ್ರತಿಭಾ ಪುರಸ್ಕಾರ ಮತ್ತು‌ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೆರವೇರಿತು.
ಉಚ್ಚಿಲ ಮಹಾಲಕ್ಷ್ಮೀ ದೇವಳ ಶಾರದಾ ವಿಗ್ರಹ ರಚನೆ ಮುಹೂರ್ತ
ಉಡುಪಿ ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಶುಕ್ರವಾರ ಕ್ಷೇತ್ರದ ಅರ್ಚಕ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ ನೆರವೇರಿಸಲಾಯಿತು.
ಉಡುಪಿ ವಾರ್ತಾ ಇಲಾಖೆಯ ಪ್ರೇಮಾನಂದ್ ರಾವ್‌ಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ಸಮಾರಂಭ ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ನೆರವೇರಿತು.
ದುಶ್ಚಟಗಳಿಂದ ದೂರ ಇದ್ದಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಡಾ.ಕೆ.ಸುರೇಶ್ ಶೆಣೈ
ಉಡುಪಿ ಐ.ಎಂ.ಎ, ಭವನದಲ್ಲಿ ಜಿಲ್ಲಾಡಳಿತ, ಐ.ಎಂ.ಎ., ವಿದ್ಯಾರತ್ನ ನರ್ಸಿಂಗ್ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಆಶ್ರಯದಲ್ಲಿ ಶುಕ್ರವಾರ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ನೆರವೇರಿತು.
ತಕ್ಷಣ ರಸ್ತೆ ದುರಸ್ತಿಗೊಳಿಸಿ, ಸಂಚಾರಕ್ಕೆ ಅನುವು ಮಾಡಿ: ರೋಹಿಣಿ ಸಿಂಧೂರಿ ಸೂಚನೆ
ಶುಕ್ರವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸಲಹೆ ಸೂಚನೆ ನೀಡಿದರು.
ಪರ್ಯಾಯ ಶ್ರೀಪಾದರಿಂದ ‘ಸ್ವಾಮಿ ಶ್ರೀ ಕೃಷ್ಣಾನಯ ನಮಃ’ ಮಂತ್ರದೀಕ್ಷೆ
ಉಡುಪಿಯಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೋಟಿ ಜಪ ಯಜ್ಞದ ಅಂಗವಾಗಿ ವಿಶ್ವಾದ್ಯಂತ ಇರುವ ಶ್ರೀಕೃಷ್ಣ ಭಕ್ತರಿಗೆ ಸಾಮೂಹಿಕ ‘ಸ್ವಾಮಿ ಶ್ರೀ ಕೃಷ್ಣಾಯ ನಮಃ’ ಮಂತ್ರೋಪದೇಶ ನೀಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved