• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು. ಹೀಗಾಗಿ, ಬಸ್‌ ಸಂಚಾರ ಬಂದ್‌ ಆಗಿದ್ದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿತ್ತು. ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಬಳಕೆ ಕಡಿಮೆ ಇರುವುದರಿಂದ, ಜನರು ತಮ್ಮ ಕೆಲಸ ಕಾರ್ಯಗಳಿಗೆ ಸ್ವಂತ ವಾಹನಗಳ ಮೊರೆ ಹೋಗಿದ್ದರು. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಿದ್ದ 500ಕ್ಕೂ ಅಧಿಕ ಬಸ್‌ಗಳಲ್ಲಿ ಕೇವಲ 147 ಬಸ್‌ಗಳು ಮಾತ್ರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿದವು.
ಪ್ರಾಮಾಣಿಕ ರಾಜಕಾರಣಿಗಳಲ್ಲಿ ದೇಶಮುಖ ಪ್ರಮುಖರು
ಕನ್ನಡಪ್ರಭ ವಾರ್ತೆ ನಾಲತವಾಡ ರಾಜ್ಯದಲ್ಲಿ ಸಾಕಷ್ಟು ರಾಜಕಾರಣಿಗಳನ್ನು ಕಂಡಿದ್ದೇವೆ. ಬಹಳಷ್ಟು ಜನರಿಗೆ ಅವರ ಹೆಸರು ಸಹ ನೆನಪಿಗೆ ಬರವುದಿಲ್ಲ, ಅಂತಹದ್ದರಲ್ಲಿ ಮೃತಪಟ್ಟ 35 ವರ್ಷ ನಂತರವೂ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ ಎಂದರೆ ಅದು ಅವರ ಪ್ರಾಮಾಣಿಕ ರಾಜಕಾರಣಕ್ಕೆ ನೀಡುವ ಬೆಲೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮಗುವಿಗೆ ಎದೆ ಹಾಲು ಉತ್ತಮ ಆಹಾರ
ಕನ್ನಡಪ್ರಭ ವಾರ್ತೆ ಸಿಂದಗಿ ಮಗುವಿಗೆ ತಾಯಿಯ ಎದೆ ಹಾಲು ಉತ್ತಮ ಆಹಾರ. ಇದು ಸುರಕ್ಷಿತ, ಸ್ವಚ್ಛ ಮತ್ತು ಪ್ರತಿಕಾಯಗಳನ್ನು ಹೊಂದಿದ್ದು, ಬಾಲ್ಯದ ಅನೇಕ ಸಾಮಾನ್ಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಭಾರತೀಯ ಮಕ್ಕಳ ತಜ್ಞರ ಸಂಘದ ರಾಜ್ಯ ಅಧ್ಯಕ್ಷ ಡಾ.ಎಸ್.ವ್ಹಿ.ಪಾಟೀಲ ಹೇಳಿದರು.
ಪಟ್ಟಣದ ಮುಖ್ಯ ರಸ್ತೆಗಳಿಗೆ ಸಾಧಕ ಹೆಸರು
ಕನ್ನಡಪ್ರಭ ವಾರ್ತೆ ಸಿಂದಗಿಸಿಂದಗಿ ನೆಲದಲ್ಲಿ ಅನೇಕ ಆದರ್ಶ ವ್ಯಕ್ತಿಗಳು, ಮಹನೀಯರು ಹುಟ್ಟಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಿಂದಗಿಯ ಹೆಸರನ್ನು ಬೆಳೆಸಿದ್ದಾರೆ. ಆ ಮಹನೀಯರನ್ನು ಅಜರಾಮರವಾಗಿಸಲು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲು ಮುಂದಾಗಿದ್ದು, ಇದು ಪ್ರಶಂಸೆಗೆ ಪಾತ್ರವಾಗಿದೆ.
ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರಿಗೆ ತಟ್ಟಿದ ಬಿಸಿ
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್‌ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಬಸ್‌ಗಾಗಿ ಪ್ರಯಾಣಿಕರು ಪರದಾಡಿದರು.
ಕರ್ತವ್ಯದಲ್ಲಿದ್ದ ಸೈನಿಕ ಹೃದಯಾಘಾತದಿಂದ ಸಾವು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) ಆಗ್ನಿವೀರ ಯೋಧ ಮಂಗಳವಾರ ಬೆಳಗ್ಗೆ ಪಂಜಾಬ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಶಕ್ತಿ ಯೋಜನೆ ಯಶಸ್ವಿಗೊಳಿಸಿದ ಸಾರಿಗೆ ನೌಕರರ ಋಣ ತೀರಿಸಿ
ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಯಲ್ಲಿಯೇ ಮಹತ್ವಾಕಾಂಕ್ಷಿ ಗ್ಯಾರಂಟಿಯಾದ ಶಕ್ತಿ ಯೋಜನೆಯನ್ನು 100ಕ್ಕೂ 100 ರಷ್ಟು ಯಶಸ್ವಿಗೊಳಿಸಿದ ಕೀರ್ತಿ ಸಾರಿಗೆ ಇಲಾಖೆ ನೌಕರರಿಗೆ ಸಲ್ಲಬೇಕು. ಹೀಗಾಗಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾರಿಗೆ ನೌಕರರ ಋಣವನ್ನು ರಾಜ್ಯ ಸರ್ಕಾರ ತೀರಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಒತ್ತಾಯಿಸಿದರು.
ರೈತರ, ಬ್ಯಾಂಕಿನ ಶ್ರೇಯೋಭಿವೃದ್ಧಿಯೊಂದೇ ನಮ್ಮ ಆಶಯ
ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕಾರ್ಕಳ, ಹೆಬ್ರಿ: ತಟ್ಟದ ಕೆಎಸ್ಆರ್ಟಿಸಿ ಬಸ್ ಮುಷ್ಕರ ಬಿಸಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕರೆಯಂತೆ ಮುಂಗಳವಾರ ನಡೆದ ಮುಷ್ಕರದ ಪರಿಣಾಮ, ಕಾರ್ಕಳ ಹಾಗು ಹೆಬ್ರಿ ತಾಲೂಕಿನಲ್ಲಿ ಯಾವುದೇ ಪರಿಣಾಮ ಕಂಡುಬಂದಿಲ್ಲ.
ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ: ಸತತ ೨೫ನೇ ವರ್ಷ ಶೇ.25 ಲಾಭಾಂಶ ಘೋಷಣೆ
ಮೂಡುಬಿದ್ರಿ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿಯು ೨೦೨೪-೨೫ರ ಸಾಲಿನಲ್ಲಿ ೫೭.೩೩ ಕೋಟಿ ರು. ಆದಾಯದೊಂದಿಗೆ ೧೦.೪೨ ಕೋಟಿ ರು.ಗೂ ಮಿಕ್ಕಿ ಲಾಭ ಗಳಿಸಿದೆ. ಸದಸ್ಯರಿಗೆ ಸತತ ೨೫ನೇ ವರ್ಷದಲ್ಲೂ ೨೫ ಶೇ. ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 13304
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved