• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಪುರ ಅಂಗನವಾಡಿಯಲ್ಲಿ ಕಳ್ಳತನ
ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಅಂಗನವಾಡಿ ಕೇಂದ್ರದ ಟಿ.ವಿ, ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಹಲವಾರು ವಸ್ತುಗಳನ್ನು ಹಾಗೂ ಪಕ್ಕದ ಸರ್ಕಾರಿ ಶಾಲೆಯ ಅಡುಗೆ ಮನೆಯಲ್ಲಿ ಇದ್ದಂತಹ ಗ್ಯಾಸ್ ಸಿಲಿಂಡರ್‌, ದಿನಸಿ ಪದಾರ್ಥ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದೋಚಿದ್ದಾರೆ. ಇದಲ್ಲದೆ ಶಾಲೆಯ ಬೀಗ ಒಡೆದು ಅಲ್ಲಿಯೂ ಹುಡುಗಾಟ ನಡೆಸಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಸಕರ ಭರವಸೆ ಅಹೋರಾತ್ರಿ ಧರಣಿ ಅಂತ್ಯ
ತಾಲೂಕಿನ ಶಿವಪುರ ಕಲ್ಕಟ್ಟೆ ಕೆರೆ, ವಿಜಯಪುರ ಅಮಾನಿಕೆರೆಗೆ ನೀರು ತುಂಬಿಸಬೇಕು ಎಂದು ಕೆರೆ ಅಚ್ಚುಕಟ್ಟೆ ಪ್ರದೇಶದ ರೈತರು ನಡೆಸುತ್ತಿರುವ ಅಹೋ ರಾತ್ರಿ ಅನಿರ್ದಿಷ್ಟಾವಧಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟರೂ ಜಿಲ್ಲಾಡಳಿತ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು ಶಿವಪುರ ರಸ್ತೆತಡೆದು ಪ್ರತಿಭಟನೆ ನಡೆಸಿದರು
ಮೆಗ್ಗಾನ್‌ ಆಸ್ಪತ್ರೆಯಲ್ಲಿ 3000 ರೋಗಿಗಳಿಗೆ ಉಚಿತ ಚಿಕಿತ್ಸೆ: ಡಾ.ವಿರೂಪಾಕ್ಷಪ್ಪ
ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಜನವರಿಯಿಂದ ಆಗಸ್ಟ್ ನಲ್ಲಿ ಪ್ರತಿ ದಿನ ಹೊರರೋಗಿಗಳು ಮತ್ತು ಒಳರೋಗಿಗಳು ಸೇರಿ 4500 ಜನ ಹಾಗೂ ಪ್ರತಿ ತಿಂಗಳು ಎಬಿಆರ್‌ಕೆ (ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ) ಯೋಜನೆಯಡಿ 3000 ರೋಗಿಗಳು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ: ಅಲೋಕ್ ಕುಮಾರ್
ಕಡೂರು, ಪ್ರಶಿಕ್ಷಣಾರ್ಥಿಗಳು ದರ್ಪ ತೋರಿಸದೆ ವೃತ್ತಿಪರ ಜೀವನ ಅಳವಡಿಸಿಕೊಂಡು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಪೊಲೀಸ್ ತರಬೇತಿ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ ಕುಮಾರ್ ಸಲಹೆ ನೀಡಿದರು.
ಬಿಜೆಪಿ ಮತ ಕಸಿದುಕೊಳ್ಳುವ ಕ್ರಮ ಕಾನೂನುಬಾಹಿರ: ಗಣಪತಿ
ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟತಂಹ ಸಂವಿಧಾನದಲ್ಲಿ ಪ್ರತಿಯೊಬ್ಬರು ಒಂದು ಮತದಾನವನ್ನು ನೀಡುವ ಮೂಲಕ ಪ್ರತಿಯೊಬ್ಬರ ಮತದಾನವು ಒಂದೇ ಆಗಿರುವುದು ಪ್ರಜಾಪ್ರಭುತ್ವದ ವೈಭವವಾಗಿದೆ. ಇದನ್ನು ಸಹಿಸದ ಬಿಜೆಪಿ ಧರ್ಮ-ಜಾತಿಯನ್ನು ಎಳೆದು ತರುವ ಮೂಲಕ ಜನರಲ್ಲಿ ಕಂದಕ ಸೃಷ್ಟಿಸುತ್ತಿದೆ ಎಂದು ತಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಗಣಪತಿ ಆರೋಪಿಸಿದರು.
ಲೋಕನಾಯಕ ಜಯಪ್ರಕಾಶ್‌ ನಾರಾಯಣ್‌ ಪ್ರಾಮಾಣಿಕ ಭಾರತೀಯ ರಾಜಕಾರಣಿ
ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರು, ನಾಡಿನ ಜನಪ್ರಿಯ ಸಾಹಿತಿಗಳ ಜೀವನ ಚರಿತ್ರೆ, ಸಾಧನೆಗಳನ್ನು ಪ್ರಚುರಪಡಿಸುವುದೇ ನಮ್ಮ ಉದ್ದೇಶ ಎಂದು ಅಖಿಲ ಕರ್ನಾಟಕ ಮಿತ್ರ ಸಂಘದ ಅಧ್ಯಕ್ಷ ಚಿ.ಮಾ.ಸುಧಾಕರ್ ಹೇಳಿದರು.
ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸೋಣ
ಮಾಗಡಿ: ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ತಯಾರಿ ಮಾಡಿಕೊಳ್ಳಬೇಕಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸೂಚನೆ ನೀಡಿದರು.
ಎನ್‌.ಆರ್.ಪುರ ಶ್ರೀ ಶಂಕರ ಭಾರತಿ ಸಭಾ ಭವನಕ್ಕೆ ದೇಣಿಗೆ
ನರಸಿಂಹರಾಜಪುರ, ಶೃಂಗೇರಿ ಮಠದಿಂದ ಎನ್.ಆರ್.ಪುರ ಅಗ್ರಹಾರದ ಗಾಯಿತ್ರಿ ದೇವಿ ದೇವಸ್ಥಾನದ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಿರುವ ಶ್ರೀ ಶಂಕರ ಭಾರತೀ ಸಭಾ ಭವನಕ್ಕೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳು ಶೃಂಗೇರಿ ಗುರುಭವನದಲ್ಲಿ ₹7.50 ಲಕ್ಷ ರುಪಾಯಿಗಳ ಚೆಕ್ ನ್ನು ಶ್ರೀ ಶಂಕರ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ.ಆರ್.ರವಿಶಂಕರ್ ಅವರಿಗೆ ಹಸ್ತಾಂತರಿಸಿದರು.
ಚನ್ನಗಿರಿ ಸಿಪಿಐ ದುರ್ವರ್ತನೆ ವಿರುದ್ಧ ಕ್ರಮ ಜರುಗಿಸಿ
ಪೈಪ್‌ಲೈನ್‌ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಹೊನ್ನೇಮರದಹಳ್ಳಿ ಗ್ರಾಮಸ್ಥರಿಗೆ ಅಟ್ರಾಸಿಟಿ ಕೇಸ್ ದಾಖಲಿಸುವ ಬೆದರಿಕೆ ಹಾಕಿ, ಹೆಣ್ಣುಮಕ್ಕಳು ಸೇರಿದಂತೆ ಗ್ರಾಮಸ್ಥರ ಮೇಲೆ ದೌರ್ಜನ್ಯ ಎಸಗಿದ ಚನ್ನಗಿರಿ ವೃತ್ತ ನಿರೀಕ್ಷಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನೂರಾರು ಗ್ರಾಮಸ್ಥರು ಬುಧವಾರ ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟಿಸಿದ್ದಾರೆ.
ಮಹಿಳೆಯರ ಆರ್ಥಿಕ ಸುಧಾರಣೆಗೆ ಕೌಶಲ್ಯ ತರಬೇತಿ ಪೂರಕ
ನೆಲಮಂಗಲ: ರೋಟರಿ ಸಂಸ್ಥೆ ಸದಾ ಮಹಿಳೆಯರನ್ನು ಸ್ವಾವಲಂಬಿ, ಆರ್ಥಿಕ ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಗ್ರಾಮೀಣ ಮಹಿಳೆಯರ ಜೀವನ ಮಟ್ಟ ಸುಧಾರಣೆಗಾಗಿ ಸ್ವ ಉದ್ಯೋಗ ತರಬೇತಿ ನೀಡುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಎಲಿಜಬೆತ್ ಚೆರಿಯನ್ ತಿಳಿಸಿದರು.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 14602
  • next >
Top Stories
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved