• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಣಿವೆ ಯೋಗೇಶ್ ನಾಮಪತ್ರ ಸಲ್ಲಿಕೆ
ಕಳೆದ 25 ವರ್ಷಗಳಿಂದಲೂ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಕಣಿವೆ ಯೋಗೇಶ್ ಇದೇ ಪ್ರಥಮ ಬಾರಿಗೆ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಮೇ 24ರಂದು ನಡೆಯಲಿರುವ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಭಗವಾನ್‌ ಗೌತಮ ಬುದ್ಧ ಜಯಂತಿ ನಿಮಿತ್ತ ಅರಳಿ ಸಸಿ ವಿತರಣೆ
ಪ್ರಪಂಚಕ್ಕೆ ಶಾಂತಿ ಮಂತ್ರ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧರ ಅಹಿಂಸಾ ಮಾರ್ಗವನ್ನು ಜೀವನದಲ್ಲಿ ಅನುಸರಿಸಿದರೆ ಪ್ರತಿಯೊಬ್ಬರ ಬಾಳಲ್ಲೂ ನೆಮ್ಮದಿ, ಸುಖ, ಶಾಂತಿ ಹಾಗೂ ತಾಳ್ಮೆ ನೆಲಸುತ್ತದೆ. ಭಗವಾನ್ ಬುದ್ಧರ ವಿಚಾರಧಾರೆಗಳು ಸರ್ವಕಾಲಿಕವಾಗಿವೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
ಟಿ. ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.
ಸಿಡಿಲಬ್ಬರದ ಮಳೆಗೆ 24 ಗಂಟೆಯಲ್ಲಿ 9 ಬಲಿ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ರಾಜ್ಯದ ಹಲವೆಡೆ ಗುಡುಗು ಸಹಿತ ಭರ್ಜರಿ ಮಳೆಯಾಗಿದೆ. ಸಿಡಿಲು ಬಡಿದು 24 ಗಂಟೆಗಳ ಅವಧಿಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ.
ಮಕ್ಕಳಿಂದ ಕೃಷ್ಣ ಸಂಧಾನ ನಾಟಕ ಪ್ರದರ್ಶನ
ನಗರದ ಕಲ್ಪತರು ಆಡಿಟೋರಿಯಂನಲ್ಲಿ ಸೊಗಡು ಜನಪದ ಹೆಜ್ಜೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳ ಕೃಷ್ಣ ಸಂಧಾನ ನಾಟಕ ಪ್ರದರ್ಶನ ಎಲ್ಲರ ಗಮನಸೆಳೆಯಿತು.
ಎಬಿವಿಪಿ ಮುಖಂಡನ ಮೇಲೆ ಬಾದಾಮಿ ಪಿಎಸ್‌ಐ ಹಲ್ಲೆ, ಕ್ರಮಕ್ಕೆ ಆಗ್ರಹಿಸಿ ಮನವಿ
ಎಬಿವಿಪಿ ಮುಖಂಡನ ಮೇಲೆ ರವಿ ನರೇಗಲ್ಲ ಅವರ ಮೇಲೆ ಬಾದಾಮಿ ಪಿಎಸ್ ಐ ಲಾಠಿ ಪ್ರಹಾರ ನಡೆಸಿದ್ದಲ್ಲದೇ ಅವರನ್ನು ಕೂಡಿ ಹಾಕಿ ಕೇಸರಿ ಶಾಲು ಹಾಕಿದರೆ ನೀನು ದೊಡ್ಡ ಹೋರಾಟಗಾರನ ಅಂತ ಅವಮಾನವೀಯವಾಗಿ ನಡೆದುಕೊಂಡಿದ್ದನ್ನು ಖಂಡಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಪಂಚಮಸಾಲಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಗೃಹಮಂತ್ರಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳೇ ಮಹಾನ್ ವ್ಯಕ್ತಿಗಳ ಚರಿತ್ರೆಗಳನ್ನು ಓದಿ: ಹಳ್ಳಿಕೆರೆ ಸತೀಶ್
ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಬೋಧನೆಗಳನ್ನು ಅನುಸರಿಸುವ ಮೂಲಕ ಜಾತಿ, ಧರ್ಮ ಮತ್ತು ಇತರ ಸಾಂಸ್ಕೃತಿಕ ಗುರುತುಗಳನ್ನು ಆಧರಿಸಿದ ಸಾಮಾಜಿಕ ತಾರತಮ್ಯ ಎದುರಿಸಿ ಸಮಾನತೆ ಮತ್ತು ಸಾಮರಸ್ಯವನ್ನು ಸ್ಥಾಪಿಸಬಹುದು. ಇವರಗಳ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ನಡೆಯಬೇಕು.
ಎಸ್ಸೆಸ್ಸೆಲ್ಸಿಯ 6 ಟಾಪರ್‌ ವಿದ್ಯಾರ್ಥಿಗಳಿಗೆ ಸಚಿವ ಜಮೀರ್‌ ಬಹುಮಾನ ವಿತರಣೆ
ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿದರೆ, ತಂದೆ-ತಾಯಿಗಳನ್ನು ಎತ್ತರದ ಸ್ಥಾನದಲ್ಲಿ ನಿಲ್ಲಿಸುತ್ತಿರಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಜಯನಗರ ಜಿಲ್ಲೆಗೆ ಆರು ಜನ ವಿದ್ಯಾರ್ಥಿಗಳು ಟಾಪರ್‌ ಆಗಿದ್ದಾರೆ.
20ರಂದು ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ದೇಶವ್ಯಾಪಿ ಮುಷ್ಕರ
ಸರ್ಕಾರವು ಈ ಸಂಹಿತೆಗಳ ಮೂಲಕ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರನ್ನು ಕಾರ್ಪೋರೇಟ್ ಕಂಪನಿಗಳ ಗುಲಾಮರನ್ನಾಗಿಸಲು ಹೊರಟಿದೆ. ಈ ಪರಿಸ್ಥಿತಿಯನ್ನು, ಸಮಸ್ಯೆಗಳನ್ನು ಇದಕ್ಕೆ ಕಾರಣವಾಗಿರುವ ಸರ್ಕಾರದ ನೀತಿಗಳನ್ನು ಜನತೆಯ ಮುಂದಿರಿಸಲು ಮತ್ತು ಈ ಸಮಾಜಕ್ಕೆ ಅನ್ನದಾತ ರೈತರ ಮತ್ತು ಕಾರ್ಮಿಕ ರಂಗದ ಸಮಸ್ಯೆಗಳಿಗೆ ಕಾರಣವಾಗಿರುವಂತಹ ನೀತಿಗಳನ್ನು ಬದಲಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ.
ಗಂಗಾವತಿಯಿಂದ ಸ್ಪರ್ಧಿಸುವ ಕುರಿತು ಈಗಲೇ ಹೇಳಲ್ಲ: ಸಂಗಣ್ಣ ಕರಡಿ
2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇತ್ತು. ಇದೀಗ ಗಂಗಾವತಿ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದರೆ ಸ್ಪರ್ಧಿಸಬೇಕೋ, ಬೇಡವೋ ಎಂಬ ಕುರಿತು ಇಂದು ಹೇಳಲು ಸಾಧ್ಯವಿಲ್ಲ.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved