• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ಕು ವರ್ಷಗಳ ನಂತರ ತರಳಬಾಳು ಮಠಕ್ಕೆ ಪಂಡಿತಾರಾಧ್ಯ ಶ್ರೀ ಆಗಮನ
ಸಾಣೆಹಳ್ಳಿಯ ತರಳಬಾಳು ಜಗದ್ಗುರು ಶಾಖಾಮಠದ ಪೀಠಾಧ್ಯಕ್ಷ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು ಬುಧವಾರ ಸಂಜೆ ಇಲ್ಲಿನ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಆಗಮಿಸಿದರು. ಕಳೆದ ನಾಲ್ಕು ವರ್ಷಗಳಿಂದ ಅವರು ಮಠಕ್ಕೆ ಆಗಮಿಸಿರಲಿಲ್ಲ. ಬುಧವಾರ ನಡೆದ ಅವರ ಭೇಟಿ ಹಲವರಲ್ಲಿ ಕುತೂಹಲವನ್ನು ಉಂಟು ಮಾಡಿತು.
ಪಂಪ್ಡ್‌ ಸ್ಟೋರೇಜ್‌ ವಿರೋಧಿಸಿ ಜಿಲ್ಲಾ ರೈತ ಸಂಘ ಅಣಕು ಶವಯಾತ್ರೆ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಜಿಲ್ಲಾ ರೈತ ಸಂಘದ ವತಿಯಿಂದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿಯ ಪ್ರತಿಭಟನೆಯಲ್ಲಿ ಬುಧವಾರ ಯೋಜನೆಯ ಅಣಕು ಶವವನ್ನು ದಹಿಸಿ ಯೋಜನೆ ಕೈಬಿಡುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.
ಮಹಿಳೆ ಸರ ಅಪಹರಿಸಿದ್ದ ಇಬ್ಬರ ಬಂಧನ
ತಾಲೂಕಿನ ಹುಣಸಘಟ್ಟದಲ್ಲಿ ಮಂಗಳವಾರ ಸಂಜೆ ತೋಟದಲ್ಲಿದ್ದ ಮಹಿಳೆಯ 30 ಗ್ರಾಂ ತೂಕದ ಚಿನ್ನದ ಸರ ಅಪಹರಿಸಿದ್ದ ಆರೋಪಿಗಳನ್ನು ಘಟನೆ ನಡೆದ 24 ತಾಸಿನೊಳಗೆ ಬಂಧಿಸುವಲ್ಲಿ ಹೊನ್ನಾಳಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಡಿವೈಎಸ್ಪಿ ಸ್ಯಾಂ ವರ್ಗೀಸ್ ಹೊನ್ನಾಳಿಯಲ್ಲಿ ಹೇಳಿದರು.
ನಾಡಹಬ್ಬ, ರಾಷ್ಟ್ರೀಯ ಹಬ್ಬಗಳ ಆಚರಣೆ ಎಲ್ಲರ ಕರ್ತವ್ಯ
ನಾಡಹಬ್ಬ ಸೇರಿದಂತೆ ರಾಷ್ಟ್ರೀಯ ಹಬ್ಬಗಳಿಗೆ ಹಾಜರಾಗುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಸಾಮಾನ್ಯವಾಗುತ್ತಿದೆ. ನ.1ರಂದು ಆಚರಿಸಲಿರುವ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲೇಬೇಕು. ಸಮಾರಂಭಕ್ಕೆ ಗೈರಾದವರ ಬಗ್ಗೆ ಈ ಬಾರಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸಿಜೆಐ ಮೇಲಿನ ಶೂ ಎಸೆತ ಖಂಡಿಸಿ ದಸಂಸ ಪ್ರತಿಭಟನೆ
ದೇಶದ ಸರ್ವೋಚ್ಚ ನ್ಯಾಯಲಯದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಸನಾತನವಾದಿ ವಕೀಲ ಕಿಶೋರ್ ರಾಕೇಶ್ ಶೂ ಎಸೆದಿರುವುದು ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ.
ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಸಿಎಂ ಭಾಗಿ: ರಾಜೇಂದ್ರ
ದೊಡ್ಡಬಳ್ಳಾಪುರ: ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಅ.19ರಂದು ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಡಾ. ಜಾಫರ್ ಸಲಹೆ
ದೊಡ್ಡಬಳ್ಳಾಪುರ: ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಕ್ರಮ ವಹಿಸಬೇಕು ಎಂದು ಜಿಪಂ ಆಡಳಿತಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರ್ಥಿಕ ಇಲಾಖೆಯ (ಆಯವ್ಯಯ ಮತ್ತು ಸಂಪನ್ಮೂಲ) ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ತಿಳಿಸಿದರು.
ಹುಡಾ ಅಧ್ಯಕ್ಷ ಪಟೇಲ್ ಶಿವಣ್ಣಗೆ ಶಾಸಕ ಶಿವಲಿಂಗೇಗೌಡ ಅಭಿನಂದನೆ
ಹುಡಾ ಅಧ್ಯಕ್ಷರಾಗಿ ಪಟೇಲ್ ಶಿವಪ್ಪ (ಗೊಲ್ಲರಹಳ್ಳಿ) ಆಯ್ಕೆಯಾಗಿರುವುದು ಸಂತಸದ ಸಂಗತಿಯಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಗೃಹ ಕಚೇರಿಯಲ್ಲಿ ಪಟೇಲ್ ಶಿವಣ್ಣ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ಶಾಸಕರು, “ನೀವು ಈ ಹುದ್ದೆಯಲ್ಲಿ ಹೆಚ್ಚು ಸೇವೆ ಸಲ್ಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕೀರ್ತಿ ತರಬೇಕು. ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಜಾರಿಗೆ ಬದ್ಧವಾಗಿದೆ, ಅದನ್ನು ಕಾರ್ಯರೂಪಕ್ಕೆ ತರಲು ಹುಡಾ ಮುಖ್ಯ ಪಾತ್ರವಹಿಸಲಿ” ಎಂದು ಹೇಳಿದರು.
ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ ಸಭೆ
Construction of satellite bus stand: Minister Priyank Kharge holds meeting
ಮೈಸೂರಿನಲ್ಲಿ ಬಾಲಕಿ ರೇಪ್‌, ಮರ್ಡರ್‌ ಪ್ರಕರಣ: ಕಣ್ಣೀರಲ್ಲಿ ಕುಟುಂಬ
Girl raped and murdered in Mysore: Family in tears
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 14602
  • next >
Top Stories
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved