• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ವರದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ
ಹನೂರು ಪಟ್ಟಣದಲ್ಲಿ ವಿಶ್ವ ಮಲೇರಿಯಾ ನಿಯಂತ್ರಣ ಅಂಗವಾಗಿ ಮಲೇರಿಯಾ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಯುವ ಜನಾಂಗ ಹಿಂದೂ ಸಂಸ್ಕೃತಿಯ ರಕ್ಷಣೆಗೆ ಪಣತೊಡಲಿ
ಯುವ ಜನಾಂಗ ಸನಾತನ ಧರ್ಮ, ಹಿಂದೂ ಸಮುದಾಯ, ಸಂಸ್ಕೃತಿಯ ರಕ್ಷಣೆಗಾಗಿ ಪಣತೊಡಬೇಕಾಗಿದೆ
ಅಡಿಕೆ ಗಿಡ ಕಡಿದು ನಾಶಪಡಿಸಿದ ಪ್ರಕರಣ: ನ್ಯಾಯಕ್ಕಾಗಿ ಒತ್ತಾಯ
ದುಷ್ಕರ್ಮಿಗಳು ತೋಟಕ್ಕೆ ನುಗ್ಗಿ ಸುಮಾರು ೨೪೦ ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದಾರೆ
ಮಕ್ಕಳ ಶಿಕ್ಷಣದ ಆದ್ಯತೆಗೆ ಹೆಚ್ಚುವರಿ ಕೊಠಡಿ: ಶಾಸಕ ಕೆ ಎಸ್.ಆನಂದ್
ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಭೂಮಿಪೂಜೆ ಮಾಡುತ್ತಿದ್ದೇವೆ ಎಂದು ಶಾಸಕ ಕೆ ಎಸ್.ಆನಂದ್ ಹೇಳಿದರು.
ಕಲೆ, ಕಲಾವಿದರಿಗೆ ಜೀವ ತುಂಬುವ ಕೆಲಸವಾಗಲಿ: ಕಾಟಂನಲ್ಲೂರು ಪಾಪಣ್ಣ ಸಲಹೆ
ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಣೆ, ಸಾಮಾಜಿಕ ಜಾಲತಾಣಗಳಲ್ಲಿ ಕಲೆಯನ್ನು ಆಸ್ವಾದಿಸುವುದಕ್ಕಿಂತ, ನೇರವಾಗಿ ಕಲಾವಿದರ ನಟನೆಯನ್ನು ಆಸ್ವಾದಿಸುವ ರೀತಿ ಬೇರೆ ಇರುತ್ತದೆ. ಆದ್ದರಿಂದ ಕಲೆ, ಕಲಾವಿದರಿಗೆ ಸೂಕ್ತ ವೇದಿಕೆ ರಾಜ್ಯದ ಮೂಲೆ ಮೂಲೆಯಲ್ಲಿ ನಿರಂತರವಾಗಿ ಧಕ್ಕಬೇಕು.
ಒಳ ಮೀಸಲಾತಿ ಸಮೀಕ್ಷೆಯ ಲೋಪದೋಷ ಸರಿಪಡಿಸಿ
ಒಳ ಮೀಸಲಾತಿ ಸಂಬಂಧ ಎಸ್.ಸಿ. ಪಟ್ಟಿಯಲ್ಲಿಯ ೧೦೧ ಜಾತಿಗಳ ಸಮೀಕ್ಷೆ ಕಾರ್ಯದಲ್ಲಿ ಹಲವು ಲೋಪದೋಷಗಳು ಕಂಡುಬಂದಿದ್ದು, ಕೂಡಲೇ ಅವುಗಳನ್ನು ಸರಿಪಡಿಸಿ, ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಒತ್ತಾಯಿಸಿದರು. ಪರಿಶಿಷ್ಟ ಜಾತಿಯ ೧೦೧ ಜಾತಿಗಳ ಸಮೀಕ್ಷೆ ಕಾರ್ಯ ಮೇ ೫, ೨೦೨೫ರಿಂದ ಪ್ರಾರಂಭವಾಗಿದೆ. ಮೂರು ಹಂತಗಳಲ್ಲಿ ನಡೆಯುತ್ತಿರುವ ಈ ಸಮೀಕ್ಷೆ ಕಾರ್ಯ ಮೇ ೨೩ರಂದು ಕೊನೆಗೊಳ್ಳುತ್ತದೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಎಂದರು.
ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ತರಲು ಶ್ರಮಿಸಿ: ಜಿಲ್ಲಾಧಿಕಾರಿ ರವೀಂದ್ರ ಮನವಿ
‘ತಾಯಿ ಮರಣ ಪ್ರಕರಣಗಳ ಪರಿಶೀಲನಾ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ತಲಾ 2 ತಾಯಿ ಮರಣಗಳು ಸಂಭವಿಸಿವೆ. ಚಿಂತಾಮಣಿ ತಾಲೂಕಿನಲ್ಲಿ 3 ಪ್ರಕರಣ ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ 1 ಪ್ರಕರಣ ದಾಖಲಾಗಿವೆ.
ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಮಂಡ್ಯದಲ್ಲೇ ಸಭೆ ನಡೆಸಲಿ: ಪ್ರೊ.ಜೆಪಿ
ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಪರಿಚಾರಕ ಸಂಸ್ಥೆಯಷ್ಟೇ. ಅದು ಜಿಲ್ಲಾಡಳಿತಕ್ಕಿಂತ ದೊಡ್ಡದೇನಲ್ಲ. ಸ್ಮರಣಸಂಚಿಕೆ ಕುರಿತ ಸಮಾಲೋಚನಾ ಸಭೆಗೆ ಬರುವುದಕ್ಕೆ ಹೆದರಿಕೆ ಏಕೆ. ಮಂಡ್ಯದವರೇನು ಕೊಲೆಗಡುಕರಾ. ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳು ಹಾಗೂ ಇತರೆ ಯಾವುದೇ ಅಧಿಕಾರಿಗಳು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರು ಕರೆದಿರುವ ಸಭೆಗೆ ಹೋಗಬಾರದು.
ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿಲ್ಲ
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆ ಮಾಡುವ ತಾಕತ್ತು ಇಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.
ವಿಜೃಂಭಣೆಯ ದೊಡ್ಡಬಳ್ಳಾಪುರ ಸಪ್ತಮಾತೃಕೆ ಮಾರಿಯಮ್ಮ ದೇವಿ ಕರಗ ಸಂಪನ್ನ
ದೊಡ್ಡಬಳ್ಳಾಪುರ ಕರಗದ ಅಂಗವಾಗಿ ಶ್ರೀಸಪ್ತಮಾತೃಕೆ ಮಾರಿಯಮ್ಮ ಹಾಗೂ ಪಿಳ್ಳೇಕಮ್ಮ ಹೂವಿನ ಪಲ್ಲಕ್ಕಿ ಉತ್ಸವ, ನೆಲದಾಂಜನೇಯಸ್ವಾಮಿ ಬೆಳ್ಳಿ ಪಲ್ಲಕ್ಕಿ, ಕಾಳಿಕಾ ಕಮಟೇಶ್ವರ ಸ್ವಾಮಿ ಸ್ವರ್ಣ ಪಲ್ಲಕ್ಕಿ ಹಾಗೂ ಅಭಯ ಚೌಡೇಶ್ವರಿ ಬೆಳ್ಳಿ ಪಲ್ಲಕ್ಕಿ ಸೇರಿದಂತೆ ವಿವಿಧ ದೇವತೆಗಳ ಉತ್ಸವ ನಡೆಯಿತು. ಅಭಯ ಚೌಡೇಶ್ವರಿ ಮೆರವಣಿಗೆಯಲ್ಲಿ ಆಂಧ್ರ ಪ್ರದೇಶದ ಪ್ರಖ್ಯಾತ ಜ್ಯೋತಿ ಉತ್ಸವ ಗಮನ ಸೆಳೆಯಿತು.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved