• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ
ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರು. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.
ಸತ್ಯ, ಅಹಿಂಸಾ ತತ್ವ ಅಳವಡಿಸಿಕೊಳ್ಳಬೇಕು: ಶಾಸಕ ಜಿ.ಬಿ.ಜೋತಿ ಗಣೇಶ್‌
ಗಾಂಧೀಜಿಯವರು ಹೇಗೆ ನನ್ನ ಜೀವನವೇ ನನ್ನ ಸಂದೇಶ ಎಂದರೋ, ಹಾಗೆಯೇ ಜನರು ಅವರು ತತ್ವಾದರ್ಶಗಳಲ್ಲಿ ಶೇ 10 ರಷ್ಟನ್ನು ಪಾಲಿಸಿದರೆ, ರಾಮರಾಜ್ಯದ ಕನಸು ನನಸಾಗಲಿದೆ ಎಂದರು.
ರಾಜ್ಯೋತ್ಸವ: ಭುವನೇಶ್ವರಿ ದೇವಿ ಮೆರವಣಿಗೆಗೆ ಸೂಚನೆ
ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖಾಧಿಕಾರಿಗಳು, ವಿದ್ಯಾರ್ಥಿನಿಲಯ ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು.
ಕಾಂಗ್ರೆಸ್‌ಗೆ ದಲಿತ ಸಮುದಾಯವೇ ದೊಡ್ಡ ಶಕ್ತಿ : ಧರ್ಮಸೇನಾ
ಚಿಕ್ಕಮಗಳೂರು, ಭಾರತದಲ್ಲಿ ದಲಿತ ಸಮುದಾಯವೇ ಕಾಂಗ್ರೆಸ್‌ಗೆ ದೊಡ್ಡಶಕ್ತಿ. ಜಗತ್ತಿನಲ್ಲಿ ಸೂರ್ಯ ಚಂದ್ರ ಹಾಗೂ ದಲಿತ ಸಮಾಜ ಇರುವವರೆಗೆ ಕಾಂಗ್ರೆಸ್ ಪಕ್ಷವನ್ನು ಅಲುಗಾಡಿಸಲಾಗದು. ಒಂದು ವೇಳೆ ಪರಿಶಿಷ್ಟ ಸಮಾಜ ಇಲ್ಲವಾದರೆ ಪಕ್ಷ ನಶಿಸಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್.ಧರ್ಮಸೇನಾ ಹೇಳಿದರು.
ಗೋ ಹತ್ಯೆ ತಡೆಯುವ ತಾಕತ್ತು ಹಿಂದೂ ಸಮಾಜಕ್ಕೆ ಇದೆ : ಸಿ.ಟಿ. ರವಿ
ಚಿಕ್ಕಮಗಳೂರು, ಸಂಪೂರ್ಣ ಗೋಹತ್ಯೆ ಕಾಯ್ದೆ ಜಾರಿಯಲ್ಲಿದೆ. ಗೋ ಹಂತಕರನ್ನು ಪೊಲೀಸರು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡದೇ ಇದ್ದರೆ ನಾವೇ ಆ ಕೆಲಸವನ್ನು ಮಾಡುತ್ತೇವೆ. ಹಿಂದೂ ಸಮಾಜಕ್ಕೆ ಆ ತಾಕತ್ತು ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡರಾಜ್ಯೋತ್ಸವ
ಚಿತ್ರದುರ್ಗದ ಹೃದಯ ಭಾಗದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಹಣಕಾಸು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ವೇದಿಕೆ ಸಮಿತಿಗಳನ್ನು ರಚಿಸಲಾಗಿದೆ.
ಪೌರ ಕಾರ್ಮಿಕರಿಗೆ ವಸತಿ ಸೌಕರ್ಯ ಕಲ್ಪಿಸಲು ವಸಂತ ಕುಮಾರ್ ಭರವಸೆ
ತರೀಕೆರೆ, ಪೌರ ಕಾರ್ಮಿಕರಿಗೆ ಸರ್ಕಾರಿ ನಿವೇಶನದಲ್ಲಿ ವಸತಿ ಸೌಕರ್ಯ ಕಲ್ಪಿಸಿಕೊಡಲು ಪುರಸಭೆ ಅಧ್ಯಕ್ಷ ವಸಂತಕುಮಾರ್ ಭರವಸೆ ನೀಡಿದ್ದಾರೆ.
ಕಳ್ಳರಿಂದ ಶ್ರೀಗಂಧ ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು: ಡಾ .ಪಂಡಿತಾರಾಧ್ಯ ಶ್ರೀ
ತರೀಕೆರೆ, ಹಿಂದೆ ಅರಣ್ಯ ಉತ್ಪನ್ನವಾಗಿದ್ದ ಶ್ರೀಗಂಧವನ್ನು ಇಂದು ರೈತರು ತಮ್ಮ ಜಮೀನಿನಲ್ಲಿ ಬೆಳೆಸುತ್ತಿರುವುದರಿಂದ ಕಳ್ಳರಿಂದ ರಕ್ಷಿಸಿಕೊಳ್ಳುವುದೇ ದೊಡ್ಡ ಸವಲಾಗಿದೆ. ಸರ್ಕಾರಗಳು ಶ್ರೀಗಂಧ ಕಳ್ಳ ಸಾಗಣೆ ಕಡಿವಾಣ ಹಾಕಬೇಕಾಗಿದೆ. ಇಲ್ಲದಿದ್ದರೆ 15-30 ವರ್ಷಗಳ ಕಾಲ ತಮ್ಮ ಮಕ್ಕಳಂತೆ ಶ್ರೀಗಂಧ ಬೆಳೆಸುವ ಬೆಳೆಗಾರರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಲಿದೆ ಎಂದು ಸಾಣೆಹಳ್ಳಿ ತರಳಬಾಳು ಶಾಖಾಮಠ ಪಟ್ಟಾಧ್ಯಕ್ಷ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ಹೇಳಿದರು.
ಸಮೀಕ್ಷೆ ಗುರಿ ಮುಟ್ಟಿದರೂ ಮತ್ತೆ ಕೆಲಸ: ಸಮೀಕ್ಷೆದಾರರ ಆಕ್ಷೇಪ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿಗದಿಪಡಿಸಿದ್ದ ಮನೆಗಳ ಸಮೀಕ್ಷೆ ಗುರಿಯನ್ನು ಪೂರ್ಣಗೊಳಿಸಿದ್ದರೂ, ಮತ್ತೊಂದು ಪಟ್ಟಿ ಕೊಟ್ಟು ಸಮೀಕ್ಷೆ ಮಾಡುವಂತೆ ಅಧಿಕಾರಿಗಳು ತಾಕೀತು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಸಮೀಕ್ಷೆದಾರರು ಮಂಗಳವಾರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಕೆಲ ಹೊತ್ತು ಜಮಾಯಿಸಿದ್ದರು.
328 ಸಬ್ ಇನ್ಸ್‌ಪೆಕ್ಟರ್ ಪ್ರಶಿಕ್ಷಣಾರ್ಥಿಗಳಿಂದ ಶ್ರಮದಾನ
ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ನಿರತ 46ನೇ ತಂಡದ ಸುಮಾರು 328 ಸಬ್ ಇನ್ಸ್‌ಪೆಕ್ಟರ್ ಪ್ರಶಿಕ್ಷಣಾರ್ಥಿಗಳು ನಗರದ ಕುಕ್ಕರಹಳ್ಳಿ ಕೆರೆ ಆವರಣ ಮತ್ತು ಏರಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛ ಮಾಡುವ ಶ್ರಮದಾನದ ಸ್ವಯಂ ಸೇವೆಯನ್ನು ಹಮ್ಮಿಕೊಂಡಿದ್ದರು.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 14602
  • next >
Top Stories
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved