• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ್ದಲ್ಲ ರಾಜ್ಯದ ಪಾಲುದಾರಿಕೆಯೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
ನಮ್ಮ ಮೆಟ್ರೋ ಯೋಜನೆಯು ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯ ಯೋಜನೆಯಾಗಿದ್ದು, ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಹೈಕೋರ್ಟ್‌ ತರಾಟೆ ಮಣಿದು ರಾಜ್ಯ ಸಾರಿಗೆ ಮುಷ್ಕರ ವಾಪಸ್‌
ನ್ಯಾಯಾಲಯ ತಡೆ ವಿಧಿಸಿದ ಹೊರತಾಗಿಯೂ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಸಾರಿಗೆ ಮುಷ್ಕರ ನಡೆಸಿದ್ದು, ತನ್ನ ಆದೇಶ ಧಿಕ್ಕರಿಸಿ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದಕ್ಕಾಗಿ ನೌಕರರ ಸಂಘಟನೆಗೆ ಹೈಕೋರ್ಟ್‌ ತೀವ್ರ ತಪರಾಕಿ ಹಾಕಿದೆ.
ಬೆಂಗಳೂರಿನಿಂದ ಬೆಳಗಾವಿಗೂ ಇನ್ನು ವಂದೇಭಾರತ್‌ ರೈಲು
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಬೆಳಗಾವಿ ಮಾರ್ಗದ ನೂತನ ‘ವಂದೇ ಭಾರತ್‌’ ರೈಲಿಗೆ ಈ ತಿಂಗಳ 10ರಂದು ಹಸಿರು ನಿಶಾನೆ ತೋರಲಿದ್ದಾರೆ. ಇದರೊಂದಿಗೆ ಬೆಳಗಾವಿಗರ ಬಹುದಿನದ ಬೇಡಿಕೆ ಈಡೇರಲಿದೆ.
ಮದರಸಾ ಬೋಧಕರಿಗೆ ಕನ್ನಡ ಕಲಿಕೆ ಅಭಿಯಾನ ಶುರು
ರಾಜ್ಯದ ಅರೇಬಿಕ್ ಮದರಸಾಗಳ ಗುರುಗಳಿಗೆ ಕನ್ನಡ ಕಲಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 200 ಮದರಸಾ ಬೋಧಕರಿಗೆ ಕನ್ನಡ ಕಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಸೀದಿಗಳ ಮೌಲ್ವಿಗಳಿಗೂ ಕನ್ನಡ ಕಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ಮುಷ್ಕರ: ಹರಿಹರ, ಚನ್ನಗಿರಿಯಲ್ಲಿ ಪ್ರಯಾಣಿಕರ ಪರದಾಟ
ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಮುಷ್ಕರದ ನಡುವೆಯೂ ಹರಿಹರ ನಗರದಲ್ಲಿ ಮಂಗಳವಾರ ಸರ್ಕಾರಿ ಬಸ್‌ಗಳು ಸಂಚರಿಸಿದವು. ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್‌ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಸರ್ಕಾರಿ ಕೆಲಸಕ್ಕೆ ಕಾಯದೇ ಸ್ಟುಡಿಯೋ ಆರಂಭಿಸಿ
ಪಿಯುಸಿ, ಪದವಿ ಶಿಕ್ಷಣ ಮುಗಿಸಿದ ಕೂಡಲೇ ಎಲ್ಲರಿಗೂ ಸರ್ಕಾರಿ ಕೆಲಸ ಸಿಗಲ್ಲ. ಆದರೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ನೈಪುಣ್ಯತೆಯಿಂದ ಖಾಸಗಿಯಾಗಿ ಸ್ವತಃ ತಾವೇ ಮಾಲೀಕರಾಗಿ ಸ್ಟುಡಿಯೋ ನಿರ್ಮಿಸಿಕೊಂಡು ಹತ್ತಾರು ಜನರಿಗೆ ಕೆಲಸ ಕೊಡಲು ಸಾಧ್ಯವಿದೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಸ್ಥಳೀಯ ಲಾರಿ, ಟೆಂಪೋಗಳಿಗೆ ಸಾಗಾಣಿಕೆಗೆ ಅವಕಾಶ ಮಾಡಿಕೊಡಿ: ಟೆಂಪೋ, ಲಾರಿ ಮಾಲೀಕರ ಮನವಿ
ತಾಲೂಕಿನ ಕೆಲ್ಲಂಬಳ್ಳಿ- ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಸ್ಥಳೀಯ ಲಾರಿ, ಟೆಂಪೋಗಳಿಗೆ ಸರಕು, ಸಾಗಾಣಿಕೆಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಹೊರಗಡೆಯಿಂದ ಬರುವ ಲಾರಿಗಳನ್ನು ಇಲ್ಲಿಗೆ ಬರಲು ಬಿಡುವುದಿಲ್ಲ. ಯಾವುದೇ ಸಚಿವರು ಚಾಮರಾಜನಗರಕ್ಕೆ ಬಂದರೆ ಘೇರಾವ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಎಚ್.ಎಸ್. ಮಹದೇವಪ್ರಸಾದ್ ಅಭಿವೃದ್ದಿ ಹರಿಕಾರರು : ಎಚ್.ಎಂ. ಗಣೇಶ್ ಪ್ರಸಾದ್
೨೦೦೮ರಲ್ಲಿ ಹರವೆ ಭಾಗ ಗುಂಡ್ಲುಪೇಟೆ ಕ್ಷೇತ್ರಕ್ಕೆ ಸೇರ್ಪಡೆಯಾದ ಬಳಿಕ ೬ ಪಂಚಾಯಿತಿಗಳ ಅಬಿವೃದ್ದಿಗೆ ಹೆಚ್ಚಿನ ಒತ್ತು ನೀಡಿದ್ದರು. ೨೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ರೂವಾರಿ. ಹರವೆ ಭಾಗದ ಗ್ರಾಮಗಳಲ್ಲಿ ಕೆರೆಗಳನ್ನು ನಿರ್ಮಿಸಿಕೊಟ್ಟವರು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಯೋಜನೆಗಳನ್ನು ರೂಪಿಸಿದ್ದರು.
ಕಾವೇರಿ ನದಿಯಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ರೈತರು ಬೈಕ್ ರ್ಯಾಲಿ
ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹನೂರು ತಾಲೂಕು ದಂಡಾಧಿಕಾರಿ ಚೈತ್ರಾ ಭೇಟಿ ನೀಡಿ ಪ್ರತಿಭಟನಾಕಾರರಿಂದ ಮನವಿಯನ್ನು ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ನೀಡಿರುವ ಬೇಡಿಕೆಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಬಸವಣ್ಣನ ಹಾದಿಯಲ್ಲೇ ನಡೆದ ಹಡಪದ ಅಪ್ಪಣ್ಣ: ಸಾಲೂರು ಡಾ. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ
ಹಡಪದ ಅಪ್ಪಣ್ಣ ಅವರ ಭಾವಚಿತ್ರವನ್ನು ಬೆಳಗ್ಗೆಯಿಂದಲೇ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆ ಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ವೇಳೆ ಯುವಕರು ಕುಣಿದು ಕುಪ್ಪಳಿಸಿದರು.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 13304
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved