• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರ ರಕ್ಷಣೆಯಲ್ಲಿ ಮೋದಿ ದೃಢ ಹೆಜ್ಜೆ, ಶತ್ರುಗಳಿಗೆ ಪಾಠ: ಎಚ್‌ಡಿಕೆ

ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ದೇಶದ ಮೇಲೆ ದಾಳಿ ನಡೆಸಿದ ನೆರೆ ರಾಷ್ಟಕ್ಕೆ ಸೇನಾಪಡೆಗಳು ತಕ್ಕ ಪಾಠ ಕಲಿಸಿವೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಥ ನಿರ್ಮಾಣಕ್ಕೆ ಶಾಸಕರಿಂದ ಹೆಚ್ಚಿನ ಸಹಕಾರದ ಭರವಸೆ

ಗ್ರಾಮದ ಶ್ರೀ ಸಂತೆಕಾಳೇಶ್ವರಿ ಶ್ರೀ ಚಿಕ್ಕಮ್ಮ ದೇವಿಯವರ ದೇವಾಲಯದಲ್ಲಿ ಶನಿವಾರ ನಡೆದ 48ನೇ ದಿನದ ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು 

ಬುದ್ಧನ ಶಾಂತಿ ಸಂದೇಶಕ್ಕೆ ಜಗತ್ತೇ ಶರಣು: ಸವಿತಾ ಲೆಂಕೆಣ್ಣವರ
ಬಾಗಲಕೋಟೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಬುದ್ಧ ಜಯಂತ್ಯುತ್ಸವ ಆಚರಿಸಲಾಯಿತು.
ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಕ್ಕೆ ಸಮಸ್ಯೆಯಿಲ್ಲ
ತೋರಣಗಟ್ಟಿ ಸಮೀಪ ₹6.40 ಕೋಟಿ ವೆಚ್ಚದಲ್ಲಿ ಯರಗಟ್ಟಿ ಮುದೋಳ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
14 ಜನ ರೈತರಿಗೆ ವಿಮಾ ಚೆಕ್‌ ವಿತರಣೆ
ತಾಲೂಕಿನ 14ಮಂದಿ ರೈತರಿಗೆ ರಾಸು ಮರಣದ ವಿಮಾ ಚೆಕ್ ಗಳು ಸೇರಿ ಒಟ್ಟು 12ಲಕ್ಷ ರುಗಳ ಚೆಕ್‌ಗಳನ್ನು ಶಾಸಕ ಹಾಗೂ ತುಮುಲ್‌ ಅಧ್ಯಕ್ಷ ಎಚ್‌.ವಿ.ವೆಂಕಟೇಶ್‌ ವಿತರಿಸಿದರು.
ಒಂದೂವರೆ ವರ್ಷದಲ್ಲಿ ಕೆಮ್ಮಣ್ಣುನಾಲೆ ಆಧುನೀಕರಣ ಕಾರ್ಯ ಪೂರ್ಣ: ಕೆ.ಎಂ.ಉದಯ್
95 ಕ್ಯುಸೆಕ್ ನೀರಿನ ಸಾಮರ್ಥ್ಯ ಹೊಂದಿರುವ ನಾಲೆಯಿಂದ ಸುಮಾರು 3,123 ಎಕರೆ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರಿನ ಸೌಲಭ್ಯ ದೊರಕಲಿದೆ. ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಮದ್ದೂರು ಪಟ್ಟಣದ 4.08 ಕಿಲೋಮಿಟರ್ ನಲ್ಲಿ 6.3 ಕಿಲೋಮೀಟರ್ ಕಾಂಕ್ರೀಟ್ ಸ್ಲ್ಯಾಬ್ ಗಳನ್ನು ನಿರ್ಮಿಸಿ ನೀರು ಕಲ್ಮಶ ಆಗದಂತೆ ಕ್ರಮಕೈಗೊಳ್ಳಲಾಗುವುದು. ನಾಲೆಯ ಎರಡು ಭಾಗದಲ್ಲಿ 180 ಅಡ್ಡ ಮೋರಿ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಿಸಿ ಅಭಿವೃದ್ಧಿಪಡಿಸಲಾಗುವುದು.
15ರಂದು ವಿದ್ಯುತ್ ಖಾಸಗೀಕರಣ ವಿರುದ್ಧ ಪ್ರತಿಭಟನೆ: ಬಸವರಾಜ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಏ.15ರಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಇಂಧನ ಸಚಿವರ ಅಣಕು ಶ‍ವಯಾತ್ರೆ, ಪ್ರತಿಕೃತಿ ದಹನ ಹಾಗೂ ಬೆಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕುವ ಹೋರಾಟವನ್ನು ದಾವಣಗೆರೆ ನಗರ ಸೇರಿದಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ಹೇಳಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ಸಾಧಕರನ್ನು ಸನ್ಮಾನಿಸಿದರು.
ನೂತನ ಬಡಾವಣೆಗಳ ನಿರ್ಮಾಣಕ್ಕೆ ಜನರ ಸಹಕಾರ ಬೇಕು
ಪೂರ್ಣ ಪ್ರಮಾಣದಲ್ಲಿ ಮನೆಗಳು ನಿರ್ಮಾಣವಾದ ನಂತರ ಇನ್ನಷ್ಟು ಸೌಲಭ್ಯ ದೊರೆಯುತ್ತವೆ. ಕುಡಿಯುವ ನೀರಿನ ವ್ಯವಸ್ಥೆಯು ಶೀಘ್ರದಲ್ಲಿಯೇ ಆಗಲಿದೆ. ಮನೆಗಳ ನಡುವೆಯೇ ಇರುವ ಸ್ಮಶಾನವನ್ನು ತೆರವುಗೊಳಿಸಿ ಅಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಚಿಂತನೆ ಇದೆ. ಇದರಿಂದ ನಾಗರಿಕರಿಗೂ ಅನುಕೂಲವಾಗಲಿದೆ. ಪುರಸಭೆ ತೆರಿಗೆ ಅನುದಾನದಲ್ಲಿ ಪ್ರತಿವರ್ಷ ಸುಮಾರು ಏಳು ಕೋಟಿ ರು. ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ಹೊಸ ಬಡಾವಣೆಗಳ ನಾಗರಿಕರು ಅಲ್ಲಿನ ಅಭಿವೃದ್ಧಿಗೆ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.
ಭಕ್ತಸಾಗರದ ಮಧ್ಯೆ ಶಿರಹಟ್ಟಿ ಫಕೀರೇಶ್ವರ ರಥೋತ್ಸವ
ಹಿಂದು -ಮುಸ್ಲಿಂ ಭಾವೈಕ್ಯತೆಯ ಶಿರಹಟ್ಟಿ ಫಕೀರೇಶ್ವರ ಮಠದ ಭವ್ಯ ರಥೋತ್ಸವ ಜನಸಾಗರದ ಮಧ್ಯೆ ಸೋಮವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
  • < previous
  • 1
  • ...
  • 482
  • 483
  • 484
  • 485
  • 486
  • 487
  • 488
  • 489
  • 490
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved