• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಗ್ಲಿಷ್‌ ಮಾಧ್ಯಮ ತರಗತಿಗಳು ವಿದ್ಯಾರ್ಥಿಗಳಿಗೆ ಅನುಕೂಲ: ಶಾಸಕ ಮಂಜುನಾಥ್‌
, ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ.
ಗುರುವಿನ ಮನೆಯಲ್ಲಿ ಶಾಂತಿ, ನೆಮ್ಮದಿ ಕಾಣಲು ಸಾಧ್ಯ: ವಿರೂಪಾಕ್ಷಪ್ಪ ಹೇಳಿಕೆ
12ನೇ ಶತಮಾನದ ಶರಣರು ನಮಗಾಗಿ ಮಾಡಿಕೊಂಡ ಕೆಲಸ ನಾವು ಇರುವವರೆಗೆ ಮಾತ್ರ. ನಾವು ಬೇರೆಯವರಿಗಾಗಿ ಸಮಾಜಕ್ಕೆ ಮಾಡುವ ಸೇವೆ ಶಾಶ್ವತ ಎಂದು ಶರಣರು ಪ್ರತಿಪಾದಿಸಿದ ವಚನಗಳಲ್ಲಿವೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
ಪಪಂ ಅಧ್ಯಕ್ಷ, ಸಹೋದರನಿಂದ ಮಹಿಳೆಗೆ ಹಲ್ಲೆ ಖಂಡನೀಯ
ಜಗಳೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ನವೀನ್ ಹಾಗೂ ಸಹೋದರ ಸುನೀಲ್ ರಸ್ತೆ ವಿಸ್ತರಣಾ ಸಮಿತಿ ಸದಸ್ಯೆ ಸುಜಾತ ಅವರ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಕೂಡಲೇ ನವೀನ್ ಪಪಂ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ ರಾಜಿನಾಮೆ ನೀಡುವವರೆಗೂ ಹೋರಾಟ ಮಾಡಲಾಗುತ್ತದೆ ಎಂದು ರಸ್ತೆ ವಿಸ್ತರಣಾ ಹೋರಾಟ ಸಮಿತಿ ಅಧ್ಯಕ್ಷ ಸಣ್ಣ ಓಬಯ್ಯ ಹೇಳಿದ್ದಾರೆ.
ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ: ಎಡೀಸಿ ಜವರೇಗೌಡ
ಮುಖಂಡರು ನೀಡಿರುವ ಸಲಹೆ, ಅಭಿಪ್ರಾಯಗಳ ಅನುಸಾರ ಅಧಿಕಾರಿಗಳಿಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನದಂದು ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ.
ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್ ಹೆಮ್ಮರವಾಗಿ ಬೆಳೆಯುವಂತಾಗಲಿ: ಶಾಸಕ ಎಂ. ಆರ್. ಮಂಜುನಾಥ್
ಇಂದಿನಿಂದಲೇ ಮುಂಬರುವ ಗ್ರಾಪಂ, ಜಿಪಂ, ತಾಪಂ ಚುನಾವಣೆಗೆ ಪಕ್ಷ ಸಜ್ಜಾಗಿದೆ. 241 ಬೂತ್ ಗಳಲ್ಲಿ ಈಗಾಗಲೇ 200 ಬೂತ್ ಗಳಿಗೆ ಕಾರ್ಯಕರ್ತರನ್ನು ನೇಮಿಸಲಾಗಿದೆ. ಇಂದಿನ ಕಾರ್ಯಕ್ರಮ ಮುಂದಿನ ಚುನಾವಣೆಯ ದಿಕ್ಸೂಚಿ, ಪಕ್ಷ ಹೆಮ್ಮರವಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸ್ಪಂದಿಸುತ್ತೇವೆ.
ಪರಿಣಾಮ ಬೀರದ ಸಾರಿಗೆ ನೌಕರರ ಮುಷ್ಕರ
ಬೆಳಗ್ಗೆ ಕೆಲವು ಬಸ್‌ಗಳು ಮಾತ್ರ ಡಿಪೋದಿಂದ ಹೊರಟವು, ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಅವರನ್ನು ಮನವೊಲಿಸಲಾಯಿತು. ಮಧ್ಯಾಹ್ನದ ನಂತರ ಬಸ್ಸುಗಳು ಎಂದಿನಂತೆ ಸಂಚರಿಸಿದವು .
ಗುಂಡ್ಲುಪೇಟೆ ತಾಲೂಕಲ್ಲಿ 800 ಅಡಿಗೆ ಕುಸಿತಗೊಂಡ ಅಂತರ್ಜಲಮಟ್ಟ: ಜಿ.ಕೃಷ್ಣಮೂರ್ತಿ ಕಳವಳ
ಗುಂಡ್ಲುಪೇಟೆ ತಾಲೂಕಿನಲ್ಲಿ ಅತಿ ಹೆಚ್ಚು ಮಂದಿ 600 ರಿಂದ 800 ಅಡಿಗಳವರೆಗೆ ಭೂಮಿ ಕೊರೆದು ಅಂತರ್ಜಲ ಬಳಕೆ ಮಾಡುವ ಮೂಲಕ ಕೃಷಿ ಚಟುವಟಿಕೆ/ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದಾರೆ .
ಮುಷ್ಕರ ನಡುವೆಯೂ ಸಂಚರಿಸಿದ ಸರ್ಕಾರಿ ಬಸ್‌ಗಳು
ವೇತನ ಪರಿಷ್ಕರಣೆಯ ಬಾಕಿ ಹಣ ಬಿಡುಗಡೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಮಂಗಳವಾರ ಕರೆ ನೀಡಿದ್ದ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡುವೆಯೂ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಶೇ.50ಕ್ಕೂ ಹೆಚ್ಚು ಬಸ್‌ಗಳು ಸಂಚರಿಸಿದವು.
ಆ.8ರಂದು ರಾಜ್ಯಾದ್ಯಂತ ಭರವಸೆ ಚಿತ್ರ ಬಿಡುಗಡೆ
ನಟ ವಿನಯ್ ರಾಜ್ ಅಭಿನಯದ ಮತ್ತು ಎ.ಎನ್.ಮುತ್ತು ನಿರ್ದೇಶನದ ಭರವಸೆ ಚಲನಚಿತ್ರವು ಆ.8 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಬಿ.ಸಿ.ನಾಗರಾಜ್ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಚನ್ನಬಸಪ್ಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆಯಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹರಿಹಾಯ್ದರು.
  • < previous
  • 1
  • ...
  • 482
  • 483
  • 484
  • 485
  • 486
  • 487
  • 488
  • 489
  • 490
  • ...
  • 13304
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved