• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಲ್ಲಿನ್ನು ವೈದ್ಯಕೀಯ ಪರಿಕರಗಳ ಡ್ರೋನ್‌ ಡೆಲಿವರಿ

ಔಷಧಗಳು, ರಕ್ತದ ಮಾದರಿ ಪರೀಕ್ಷಾ ಕಿಟ್‌ ಸೇರಿ ಅಗತ್ಯ ವೈದ್ಯಕೀಯ ಪರಿಕರವನ್ನು ಸೂಕ್ತ ಸಮಯಕ್ಕೆ ಸುರಕ್ಷಿತವಾಗಿ ಡ್ರೋನ್‌ ಮೂಲಕ ಸಾಗಿಸುವ ಪ್ರಾಯೋಗಿಕ ಯೋಜನೆಯನ್ನು ನಾರಾಯಣ ಹೆಲ್ತ್‌ನ ಪಾಲುದಾರಿಕೆಯೊಂದಿಗೆ ಏರ್‌ಬೌಂಡ್‌ ಕಂಪನಿ ಕೈಗೊಂಡಿದೆ.

10 ದಿನಗಳಿಂದ ಕ್ಲಿಯರ್ ಆಗಿಲ್ಲ ಬ್ಯಾಂಕ್‌ ಚೆಕ್‌ಗಳು

ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಾಗಿ ಆರ್‌ಬಿಐ ಆರಂಭಿಸಿದ ತಕ್ಷಣದ ಚೆಕ್ ನಗದೀಕರಣದ ಪ್ರಕ್ರಿಯೆಗೆ ತಾಂತ್ರಿಕ ಅಡಚಣೆ ಎದುರಾಗಿದ್ದರಿಂದ ಉದ್ಯಮ ವಲಯ ತತ್ತರಿಸಿದ್ದು, ಕಳೆದ 10 ದಿನಗಳಿಂದ ಬ್ಯಾಂಕ್‌ಗಳಿಗೆ ಹಾಜರುಪಡಿಸಿದ ಚೆಕ್‌ಗಳು ಇದುವರೆಗೆ ನಗದೀಕರಣಗೊಳ್ಳದೆ ವ್ಯವಹಾರಕ್ಕೆ ಅಡಚಣೆ

ಮಾಲೂರು ನಂಜೇಗೌಡ ಶಾಸಕತ್ವ ರದ್ದು : ಹೈ ಆದೇಶಕ್ಕೆ ಸುಪ್ರೀಂ ತಡೆ

ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಚುನಾವಣಾ ಆಯೋಗಕ್ಕೆ ಮರುಮತ ಎಣಿಕೆ ಮಾಡುವಂತೆ ಮಹತ್ವದ ಸೂಚನೆ ನೀಡಿದೆ.

ರಸ್ತೆ ಗುಂಡಿ ಬಗ್ಗೆ ಕಿರಣ್‌, ಡಿಕೆಶಿ ಮಧ್ಯೆ ಜಟಾಪಟಿ

ರಾಜಧಾನಿ ರಸ್ತೆ ಗುಂಡಿ, ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪುನಃ ಉದ್ಯಮಿಗಳು ಹಾಗೂ ಸರ್ಕಾರದ ಜಟಾಪಟಿ ನಡೆದಿದೆ. ಉದ್ಯಮಿ ಕಿರಣ್‌ ಮಜುಂದಾರ್ ಶಾ ರಸ್ತೆಗುಂಡಿ ಬಗ್ಗೆ ಕಿಡಿಕಾರಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

1,200 ಚದರಡಿವರೆಗಿನ ಸೈಟಲ್ಲಿ ಕಟ್ಟಿದ ಮನೆಗಳಿಗೆ ಓಸಿ ಬೇಕಿಲ್ಲ!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ.) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಕೂಡಲೇ ಎಕರೆಗೆ 50 ಸಾವಿರ ರು. ಪರಿಹಾರ ನೀಡಿ
ಪ್ರತಿ ರೈತರಿಗೂ ಒಣ ಬೇಸಾಯಕ್ಕೆ 50 ಸಾವಿರ ಹಾಗೂ ನೀರಾವರಿಗೆ 1 ಲಕ್ಷ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2 ಲಕ್ಷ ರು. ಪರಿಹಾರ ನೀಡಬೇಕು
ಡಬಲ್ ಮರ್ಡರ್‌ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು
ಆರೋಪಿಗಳ ಬಂಧನಕ್ಕೆ ಹೋಗಿದ್ದ ವೇಳೆ ತಮ್ಮ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
16ರಂದು ವಿಜಯಪುರದಲ್ಲಿ ಬೃಹತ್ ಹೋರಾಟ
ಅ.16ರಂದು ಸಂವಿಧಾನದ ರಕ್ಷಣೆಗಾಗಿ ಜಾತಿ, ಪಕ್ಷ, ಧರ್ಮಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ
ಚುಸಾಪ ಹೆಜ್ಜೆ ಗುರುತು ದಾಖಲಿಸಿದ ಚುಟುಕು ಸಂಭ್ರಮ
ನಗರದ ಕನ್ನಡ ಭವನದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಗ್ರಂಥ ಲೋಕಾರ್ಪಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ, ಕವಿ ಅಪ್ಪಾಸಾಹೇಬ ಅಲಿಬಾದಿ ಅವರ ಪ್ರೆಮೊಲ್ಲಾಸ ಹಾಗೂ ಹೈಕು ಹಂದರ ಚುಟುಕು ಸಂಕಲನಗಳನ್ನು ಲೋಕಾರ್ಪಣೆ ಮಾಡಲಾಯಿತು.
ಕೌಟುಂಬಿಕ ಕಲಹಕ್ಕೆ ಜಿಲ್ಲೆಯಲ್ಲಿ 542 ಜನ ಆತ್ಮಹತ್ಯೆ
ಸಣ್ಣಪುಟ್ಟ ಕಾರಣಗಳಿಂದ ಇತ್ತೀಚಿಗೆ ಕೌಟುಂಬಿಕ ಸಮಸ್ಯೆ ಮತ್ತು ಕಲಹಗಳು ಹೆಚ್ಚಾಗುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಈ ಕಾರಣದಿಂದ ಕಳೆದ ಐದು ವರ್ಷಗಳಲ್ಲಿ ಒಟ್ಟು 542 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳ ರಾಷ್ಟ್ರೀಯ ಅಪರಾಧ ಬ್ಯೂರೋ ದಾಖಲೆಗಳ ಆಧಾರದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಸಾಮಾಜಿಕ ಒಳಗೊಳ್ಳುವಿಕೆ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಮತ್ತು ಮೈಸೂರಿನ ಮಹಾರಾಜ ಕಾಲೇಜಿನ ಮನಶಾಸ್ತ್ರ ಪ್ರಾಧ್ಯಾಪಕ ಡಾ.ಲ್ಯಾನ್ಸಿ ಡಿಸೋಜಾ ಅವರ ನೇತೃತ್ವದ ತಂಡ ಇತ್ತೀಚೆಗೆ ನಡೆಸಿದ ಜಂಟಿ ಅಧ್ಯಯನದಿಂದ ಈ ಕಳವಳಕಾರಿ ಸಂಗತಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved