• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಋಣ ಮುಕ್ತರಾಗಿ
ಈ ಹಿಂದೆ ಶಿಕ್ಷಕರು ಸಂಘಟಿತರಾಗಿ ಹೋರಾಡಿದ ಪ್ರತಿಫಲವಾಗಿ ಇಂದಿನ ಶಿಕ್ಷಕರು ನೆಮ್ಮದಿಯಲ್ಲಿದ್ದಾರೆ. ಆದರೆ ಇಂದಿನ ಶಿಕ್ಷಕರಿಗೆ ಸಂಘಟನೆ ಹೋರಾಟ ಬಗ್ಗೆ ಆಸಕ್ತಿ ಇಲ್ಲದಾಗಿದೆ ಎಂದು ಬೇಸರ ವ್ಯಕ್ತ
ಏಪ್ರಿಲಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಪದೇ ಪದೆ ಬೆಲೆ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಗಣನೀಯ ಕುಸಿತ ಕಂಡುಬರುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಐತಿಹಾಸಿಕ ದಾಖಲೆಯ ಬಿಯರ್‌ ಮಾರಾಟವಾಗಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಭಾರೀ ಕುಸಿತ ಕಂಡುಬಂದಿದೆ.
ಕರಕುಶಲ ವಸ್ತುಗಳ ತಯಾರಿಕೆ ಶಿಬಿರ, ಜಾಗೃತಿ ಕಾರ್ಯಕ್ರಮದ ಸಮಾರೋಪ
ಮೂರು ದಿನಗಳ ಕಾಲ ಏರ್ಪಡಿಸಿದ್ದ ಕರಕುಶಲ ವಸ್ತುಗಳ ತಯಾರಿಕೆ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮದ ಸಮಾರೋಪ ನಡೆಯಿತು.
ನಿಸ್ವಾರ್ಥ ಭಕ್ತಿಗೆ ಹೆಸರಾದ ಹೇಮರೆಡ್ಡಿ ಮಲ್ಲಮ್ಮ
ಹೇಮರೆಡ್ಡಿ ಮಲ್ಲಮ್ಮ ಮೋಕ್ಷದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೆಲಸ ಮಾಡಬೇಕು.
ಅಪರಾಧಿ ಮನೋಭಾವದಿಂದ ಹೊರ ಬನ್ನಿ: ಸಲೀಂ ಪಾಷ
ಯಾವುದೋ ಕಾರಣಕ್ಕೆ ಅಪರಾಧಿಗಳಾಗಿ ಪ್ರಕರಣ ದಾಖಲಿಸಿಕೊಂಡಿರುವ ಆರೋಪಿಗಳು ಶಾಶ್ವತವಾಗಿ ಅಪರಾಧ ಕೃತ್ಯಗಳಲ್ಲಿ ಮುಂದುವರಿಯದೆ ಸಚ್ಛಾರಿತ್ರ್ಯ ಮತ್ತು ಸಮಾಜಮುಖಿ ವ್ಯಕ್ತಿಗಳಾಗಿ ಬದಲಾವಣೆಗೊಳ್ಳಬೇಕು.
ಭಯೋತ್ಪಾದಕರ ತರಬೇತಿ ಶಿಬಿರದ ದಾಳಿ ಮಾಡಿ
ಭಯೋತ್ಪಾದಕ ತರಬೇತಿ ಶಿಬಿರಗಳು ಇವೆಯೋ ಅಲ್ಲಿ ನಮ್ಮ ಸೈನಿಕರು ದಾಳಿ ಮಾಡಿ ಅವರನ್ನು ಕೊಂದು ನಮ್ಮ ಮೇಲಿನ ದಾಳಿಗೆ ಉತ್ತರ ನೀಡಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಉರುಳಿಗೆ ಸಿಕ್ಕಿ ಮೃತಪಟ್ಟ ಚಿರತೆಯ ಶವ ಪತ್ತೆ
ತೋಟದ ಅಂಚಿನ ಬರೆಯಲ್ಲಿ ಉರುಳಿಗೆ ಸಿಕ್ಕಿ ಮೃತಪಟ್ಟ ಚಿರತೆಯೊಂದರ ಶವ ಪತ್ತೆಯಾಗಿದೆ.
ಯುದ್ಧದ ಯಶಸ್ಸು ಸೇನೆಗೆ ಮಾತ್ರ : ಸಿಎಂ
ಪಾಕಿಸ್ತಾನ ವಿರುದ್ಧದ ‘ಆಪರೇಷನ್‌ ಸಿಂದೂರ’ ಸೇನಾ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಅದರಲ್ಲಿ ಹಕ್ಕು (ಕ್ರೆಡಿಟ್‌) ಪ್ರತಿಪಾದನೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ದೇವಾಲಯಗಳು ಧಾರ್ಮಿಕ ಪರಂಪರೆಗಳ ಪ್ರತೀಕ: ಶಾಸಕ ಬಸವರಾಜ ಶಿವಣ್ಣನವರ
ಧಾರ್ಮಿಕ ಸಂಘರ್ಷಗಳಿಗೆ ಅವಕಾಶ ನೀಡುವುದು ಬೇಡ. ಇನ್ನೊಬ್ಬರ ಧಾರ್ಮಿಕ ಭಾವನೆಗೆ ಯಾರಿಂದಲೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಅನ್ಯಧರ್ಮೀಯರನ್ನೂ ಗೌರವಿಸುವಂತಹ ಮನೋಭಾವನೆ ಪ್ರತಿಯೊಬ್ಬರೂ ಬೆಳೆಸಿಕೊಳ್ಳುವಂತೆ ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಇಟ್ಟ ಮೋದಿ ಹೆಜ್ಜೆ ವಿಶ್ವಕ್ಕೆ ಮಾದರಿ: ಸಂಸದ ಯದುವೀರ್‌
ಶಾಂತಿ, ಸಮನ್ವಯತೆಯನ್ನು ಸಾಧಿಸಲು ನಮಗೆ ಬುದ್ಧ, ಬಸವಾದಿ ಶರಣರ ಜೀವನಾದರ್ಶಗಳೇ ಕಾರಣವಾಗಿದೆ. ಭಾರತದ ಉದ್ದೇಶ ಪಹಲ್ಗಾಂ ನರಮೇಧರ ಮಾರಣಹೋಮ ಮಾಡಬೇಕಿತ್ತು. ವಿಶ್ವದಲ್ಲಿ ಉಗ್ರರ ಸರ್ವನಾಶವಷ್ಟೇ ನಮ್ಮ ಗುರಿಯಾಗಿತ್ತು. ಹಾಗಾಗಿ ಆಪರೇಷನ್ ಸಿಂಧೂರ್ ಮೂಲಕ ಘರ್ಷಣೆ ನಡೆದ ನಾಲ್ಕು ದಿನಗಳೂ ಕೂಡ ದೇಶದ ಸೈನಿಕರು ಉಗ್ರರ ಸಂಹಾರವನ್ನೇ ಗುರಿಯಾಗಿಸಿಕೊಂಡು ಯಶಸ್ಸು ಸಾಧಿಸಿದರು.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved