• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರದ ಘಣತೆ ಹೆಚ್ಚಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ: ರಾಘವೇಂದ್ರ ನೀಲನ್ನವರ
ಧರ್ಮ ಹಾಗೂ ದೇಶದ ರಕ್ಷಣೆಗಾಗಿ 1925ರಲ್ಲಿ ಆರಂಭವಾದ ಆರ್‌ಎಸ್ಎಸ್‌ ಅಂದಿನಿಂದ ಇಂದಿನವರೆಗೆ ದೇಶ ಹಾಗೂ ಧರ್ಮಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕರಲ್ಲಿ ಶಿಸ್ತು ಬೆಳೆಸುವ ಕೆಲಸ ಮಾಡುತ್ತಿದೆ. ಹಿಂದೂ ಸಮುದಾಯ ಒಗ್ಗೂಡಿಸಲು ಮತ್ತು ವಿಶ್ವದ ಎಲ್ಲಾ ಧರ್ಮಗಳಿಗೆ ಜ್ಞಾನ ನೀಡಿದ ಹಿಂದೂ ರಾಷ್ಟ್ರ ಸ್ಥಾಪಿಸಲು ಯುವ ಸಮುದಾಯಕ್ಕೆ ವ್ಯಕ್ತಿತ್ವ ತರಬೇತಿ ನೀಡುವ ಮತ್ತು ಶಿಸ್ತು ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯ ವಕ್ತಾರ ರಾಘವೇಂದ್ರ ನೀಲನ್ನವರ ಹೇಳಿದರು.
ಡಿ.8 ರಿಂದ 10 ದಿನ ವಿಧಾನಮಂಡಲ ಅಧಿವೇಶನ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಂಬರುವ ಡಿ.8 ರಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಶಾಸಕರೇ ಎಲ್ಲ ರೈತರಿಗೂ ಪರಿಹಾರ ಕೊಡಿಸಿ
ರೈತರ ವಿಷಯದಲ್ಲಿ ಶಾಸಕ ನಾಡಗೌಡರು ರಾಜಕಾರಣ ಮಾಡದೇ ಸಂಪೂರ್ಣ ಬೆಳೆ ನಾಶವಾಗಿದ್ದರ ಬಗ್ಗೆ ವರದಿ ಕಳಿಸಲು ಅಧಿಕಾರಿಗಳಿಗೆ ಸೂಚಿಸಬೇಕು
ಸಹಕಾರಿ ರಂಗಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕಾರಣ!
ಬೆಳಗಾವಿ ಜಿಲ್ಲಾ ಕೇಂದ್ರ ಸಹಾಕರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಇದೀಗ ಹಲವು ಹೊಸ ರಾಜಕೀಯ ಸಮೀಕರಣಕ್ಕೆ ಸಾಕ್ಷಿಯಾಗಿದೆ. ರಾಜಕಾರಣದಲ್ಲಿ ಯಾರೂ ಮಿತ್ರರೂ ಅಲ್ಲ. ವೈರಿಗಳೂ ಅಲ್ಲ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬದ್ಧ ವೈರಿಗಳಾಗಿದ್ದವರೂ ಈಗ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಮಿತ್ರರಾಗಿದ್ದಾರೆ. ರೆಸಾರ್ಟ್ ರಾಜಕಾರಣ ಸಹಕಾರಿ ರಂಗಕ್ಕೂ ಕಾಲಿಟ್ಟಿದೆ. ಡಿಸಿಸಿ ಬ್ಯಾಂಕ್‌ ಚುನಾವಣೆ ರಂಗೇರುತ್ತಿದೆ.
ಮಾನವ ಜೀವನಕ್ಕೆ ಸಾಹಿತ್ಯ, ಸಂಸ್ಕೃತಿ, ತಂತ್ರಜ್ಞಾನ ಪೂರಕ
ಸಾಹಿತ್ಯ, ಸಂಸ್ಕೃತಿ ಮತ್ತು ತಂತ್ರಜ್ಞಾನ ಇವು ಮಾನವ ಜೀವನದ 3 ಪ್ರಮುಖ ಅಂಶಗಳು. ಸಾಹಿತ್ಯವು ಮಾನವನ ಮನಸ್ಸಿನ ನಿಜಸ್ವರೂಪವನ್ನು ಪ್ರತಿಬಿಂಬಿಸುತ್ತದೆ. ಸಂಸ್ಕೃತಿ ಆತನ ಬದುಕಿನ ಶೈಲಿಯನ್ನು ನಿರ್ಧರಿಸುತ್ತದೆ. ತಂತ್ರಜ್ಞಾನವು ಆ ಬದುಕಿಗೆ ವೇಗ ಮತ್ತು ವ್ಯಾಪ್ತಿಯನ್ನು ನೀಡುತ್ತದೆ. ಈ 3 ಅಂಶಗಳ ಸಮ್ಮಿಲನವೇ ಇಂದಿನ ಯುಗದ ಸವಾಲುಗಳಿಗೆ ಉತ್ತರ ನೀಡಬಲ್ಲ ಶಕ್ತಿಯಾಗಿದೆ ಎಂದು ಕೊಲ್ಹಾಪುರ ಶಿವಾಜಿ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗದ ಪ್ರೊ.ತೃಪ್ತಿ ಕರೇಕಟ್ಟಿ ಹೇಳಿದರು.
6 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಯುವ ಗುರಿ:ಉದ್ಯಮಿ ಅಭಿನಂದನ ವಿಶ್ವಾಸ
ಚಿಕ್ಕೋಡಿ ಸಮೀಪದ ಜೈನಾಪುರದಲ್ಲಿ ಅರಿಹಂತ ಶುಗರ್‌ನ ಬಾಯ್ಲರ್‌ ಕಾರ್ಯಕ್ಕೆ ಎಂಡಿ ಉದ್ಯಮಿ ಅಭಿನಂದನ ಪಾಟೀಲ, ಯುವ ಮುಖಂಡ ಉತ್ತಮ ಪಾಟೀಲ ಚಾಲನೆ ನೀಡಿದರು. ಮೀನಾಕ್ಷಿ ಪಾಟೀಲ, ವಿನಯಶ್ರೀ ಪಾಟೀಲ, ಧನಶ್ರೀ ಪಾಟೀಲ, ಪೃಥ್ವಿರಾಜ್ ಪಾಟೀಲ ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ವಿಶ್ವ ಕುಂಬೂರು, ಕಾರ್ಯದರ್ಶಿ ಎಚ್.ಕೆ.ಭಾಸ್ಕರ್
ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವಿಶ್ವ ಕುಂಬೂರು ಅವಿರೋಧ ಆಯ್ಕೆಯಾಗಿದ್ದಾರೆ.
ಅಕಾಲಿಕ ಮಳೆ, ಹವಾಮಾನ ವೈಪರೀತ್ಯಕ್ಕೆ ಬೆಳೆಗಾರರ ಆತಂಕ
ಈ ಬಾರಿ ಅರೇಬಿಕಾ ಕಾಫಿಗೆ ಬಂಪರ್‌ ಬೆಲೆ ಬಂದಿದೆ. ಅಕಾಲಿಕ ಮಳೆ ಹಿನ್ನಲೆ ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎನ್ನುವಂತ ಪರಿಸ್ಥಿತಿ ಬೆಳೆಗಾರರು ಎದುರಿಸುತ್ತಿದ್ದಾರೆ.
ಎಸ್‌ಸಿಡಿಸಿಸಿ ಬ್ಯಾಂಕ್ ಸ್ಥಳಾಂತರಿತ ಗುತ್ತಿಗಾರು ಶಾಖೆ ಉದ್ಘಾಟನೆ
ಸುಳ್ಯದ ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್‌ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್‌ನ ಗುತ್ತಿಗಾರು ಶಾಖೆ ಉದ್ಘಾಟನೆ ಸೋಮವಾರ ನೆರವೇರಿತು.
ಶಕ್ತಿ ವಿದ್ಯಾಸಂಸ್ಥೆ ವಾರ್ಷಿಕ ಕ್ರೀಡಾಕೂಟ ಸಂಪನ್ನ
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved