• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿಷೇಕ್‌ ಆಚಾರ್ಯ ಆತ್ಮಹತ್ಯೆ: ಎಸ್ಪಿ ಭೇಟಿ ಮಾಡಿದ ವಿಶ್ವಕರ್ಮ ಒಕ್ಕೂಟ ನಿಯೋಗ
ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಚರ್ಚೆ ನಡೆಸಿತು.
ಬದುಕು ರೂಪಿಸಿದ ಶಾಂತಿನಿಕೇತನ ಶಾಲೆ
ಶಾಂತಿನಿಕೇತನ ಶಾಲೆಯಲ್ಲಿ ಕಲಿತ ಅಸಂಖ್ಯಾತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಪ್ರತಿಭಾವಂತರಾಗಿ ಬೆಳೆದಿದ್ದಾರೆ. ದೇಶದ ವಿವಿಧೆಡೆ ಮತ್ತು ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತ ಬದುಕು ರೂಪಿಸಿಕೊಂಡಿದ್ದಾರೆ ಎಂದು ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮೀ ಗ್ರೂಪ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಹಾಗೂ ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಕಾರ್ಯಕರ್ತರು ಅವಕಾಶ ಸಿಗುತ್ತಿಲ್ಲವೆಂದು ಅಸಮಾಧಾನ ಪಡಬೇಡಿ
ಅಧಿಕಾರ ಶಾಶ್ವತವಲ್ಲ. ಸೈದ್ದಾಂತಿಕ ಚಿಂತನೆಯಿಂದ ಬದುಕು. ಪಕ್ಷ ಸಂಘಟನೆಯಲ್ಲಿ ಬದ್ಧತೆ ತೊರಬೇಕು. ಪಕ್ಷ ಗಟ್ಟಿಗೊಳಿಸೋಣ, ಎಲ್ಲರೊಂದಿಗೆ ವಿಶ್ವಾಸದೊಂದಿಗೆ ಇರಬೇಕು
ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ‘ಸ್ವಚ್ಛ ಭಾರತ’ ಕಾರ್ಯಕ್ರಮ
ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಸ್ವಯಂಸೇವಕ ಕಾರ್ಯಕರ್ತರನ್ನು ಉದ್ದೇಶಿಸಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ.ಎಸ್.ಆರ್. ಹರೀಶ್ ಆಚಾರ್ಯ ಮಾತನಾಡಿದರು.
ಆರೆಸ್ಸೆಸ್‌ ಕಾರ್ಯ ನಿಷೇಧ, ಖರ್ಗೆ ಪತ್ರ ಹಾಸ್ಯಾಸ್ಪದ: ಶಾಂತಗೌಡ ಪಾಟೀಲ
ಸರ್ಕಾರಿ ಜಾಗೆಗಳಲ್ಲಿ ಆರ್‌ಎಸ್ಎಸ್ ಕಾರ್ಯ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಪತ್ರ ಸಿಎಂಗೆ ಬರೆದಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ಅಂಬಿಕಾ ವಿದ್ಯಾಲಯ ನೂತನ ಅಂತಸ್ತು, ಸಭಾಂಗಣ, ವ್ಯಾಯಾಮಶಾಲೆ ಉದ್ಘಾಟನೆ
ಪುತ್ತೂರು ಅಂಬಿಕಾ ಶಿಕ್ಷಣ ವ್ಯವಸ್ಥೆಗೆ 25 ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ವಿದ್ಯಾಲಯದ ಕಟ್ಟಡದ ನೂತನ ಅಂತಸ್ತು, ವ್ಯಾಯಾಮಶಾಲೆ ಹಾಗೂ ‘ಸುಶೀಲಾ - ಶಿವಾನಂದ ರಾವ್’ ವೇದಿಕೆ ಸಭಾಂಗಣ ಉದ್ಘಾಟನೆ ಶುಕ್ರವಾರ ನೆರವೇರಿತು.
ಡಿಸಿಸಿ ಬ್ಯಾಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ: ರಾಜು ಕಾಗೆ
ನಾನು ಸಹಕಾರ ರಂಗದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದೇನೆ, ನಾನು ಯಾವ ಬಣಕ್ಕೂ ಅಂಟಿಕೊಂಡಿಲ್ಲ, ಬೆಳಗಾವಿ ಮಧ್ಯವರ್ತಿ ಬ್ಯಾಂಕಿಗೆ ನಾಮಪತ್ರಸಲ್ಲಿಸಿ ಅವರೋಧವಾಗಿ ಆಯ್ಕೆಗೊಂಡಿರುವುದಾಗಿ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ತಲಕಾವೇರಿ ಜಾತ್ರೋತ್ಸವಕ್ಕೆ ಚಾಲನೆ
ತಲಕಾವೇರಿ ಜಾತ್ರೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಯಾವುದೇ ವಿಘ್ನ ಬಾರದಿರಲಿ ಎಂದು ಪ್ರಾರ್ಥಿಸಿ ನಂದಾ ದೀಪ ಬೆಳಗಿಸಿ ಚಾಲನೆ ನೀಡಲಾಯಿತು.
ಮಂಗಳೂರಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿತು.
ಕ್ರೀಡೆಯಲ್ಲಿ ಸಾಧಿಸಿ ಪ್ರಶಸ್ತಿ ಪಡೆಯಿರಿ: ಧನರಾಜ್‌ ಪಿಳ್ಳೆ
ಮಂಗಳಾ ಸ್ವಿಮ್ಮಿಂಗ್‌ ಕ್ಲಬ್‌ ವತಿಯಿಂದ ಮಂಗಳಾ ಕ್ರೀಡಾಂಗಣದ ಕಾರ್ಪೋರೇಶನ್‌ ಈಜುಕೊಳದಲ್ಲಿ ಭಾನುವಾರ ರಾಜ್ಯಮಟ್ಟದ ಮೆಡಲಿಸ್ಟ್‌ ಹಾಗೂ ನಾನ್‌ ಮೆಡಲಿಸ್ಟ್‌ ಈಜು ಸ್ಪರ್ಧೆ ಸ್ವಿಮ್‌ ಗಾಲಾ-2025 ನೆರವೇರಿತು.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved