• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿ ಹೊಂಡ ಮುಚ್ಚಿದ ಪೊಲೀಸರಿಗೆ ಕರವೇ ಗೌರವಾರ್ಪಣೆ
ರಾಷ್ಟ್ರೀಯ ಹೆದ್ದಾರಿ ಗುಂಡಿಗಳನ್ನು ಶ್ರಮದಾನದಿಂದ ಮುಚ್ಚಿದ ಟ್ರಾಫಿಕ್ ಎಸೈ ಪ್ರಕಾಶ್ ಮತ್ತು ಸಿಬ್ಬಂದಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಗುರುತಿಸಿ ಗೌರವಿಸಿತು.
ಧರ್ಮಸ್ಥಳ ವಿರುದ್ಧ ಅಪಪ್ರಚಾರ: ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಘಟಕ ಸಭೆಯಲ್ಲಿ ತೀವ್ರವಾಗಿ ಖಂಡಿಸಿದೆ.
ಮೂಡುಬಿದಿರೆ: ‘ಆಳ್ವಾಸ್ ಪ್ರಗತಿ-೨೦೨೫’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊಂಡಿರುವ ‘ಆಳ್ವಾಸ್ ಪ್ರಗತಿ 2025’ ೨ ದಿನಗಳ ಬೃಹತ್ ಉದ್ಯೋಗ ಮೇಳವನ್ನು ಶುಕ್ರವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿಗೆ ಕುಮಾರ್‌ ಪೆರ್ನಾಜೆ-ಸೌಮ್ಯಾ ಆಯ್ಕೆ
ಕುಮಾರ್ ಪೆರ್ನಾಜೆ-ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ‘ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ‘ಚಂದನ ಸ್ವರ ಸಂಗೀತ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಕೊಡಗಿನ ಪಾಲಂಗಾಲ ಅರಣ್ಯ ಪ್ರದೇಶದಲ್ಲಿ ಭಾರಿ ಭೂಕುಸಿತ!
ಅರಣ್ಯದ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮನೆಗಳು ಇಲ್ಲದ್ದರಿಂದ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಗುಡ್ಡ ಕುಸಿತದಿಂದ ಹಲವು ಮರಗಳು ಧರೆಗೆ ಉರಳಿವೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲೆಯಿಂದ ಆತ್ಮವಿಶ್ವಾಸ ಹೆಚ್ಚಳ: ಶೇಖರ್
ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿಯಲ್ಲಿ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ನಡೆಯಿತು.
ಮಹಿಳೆಯರಿಗೆ ಉದ್ಯಮ ಬೆಳೆಸಲು ವಿಪುಲ ಅವಕಾಶ
ತರಬೇತಿ ಪಡೆದ ಶಿಬಿರಾರ್ಥಿಗಳಲ್ಲಿ ಸುವರ್ಣಾ ಮಸೆಕರ, ಭವಾನಿ ಆನಂದಾಚೆ ಹಾಗೂ ಸುನಿತಾ ಆಡವೇಪಚೆ ತರಬೇತಿ ಅನುಭವ ಹಂಚಿಕೊಂಡರು.
ನರಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದ ಹೆಸರು ಬೆಳೆಗೆ ಹಳದಿ ರೋಗ
ಜುಲೈ ತಿಂಗಳಲ್ಲಿ ನಿರಂತರ 20 ದಿನ ಮಳೆಯಾಗಿದ್ದರಿಂದ ತೇವಾಂಶ ಹೆಚ್ಚಾಗಿ ಹೆಸರು ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ.
ಶರಾವತಿ ಪಂಪ್ ಸ್ಟೋರೇಜ್ ವಿದ್ಯುತ್ ನಿರ್ಮಾಣ ವಿರುದ್ಧ ಪ್ರತಿಭಟನೆ
ಯೋಜನೆಗೆ ಕೇಂದ್ರ ಅರಣ್ಯ ಮಂತ್ರಾಲಯ ಅನುಮತಿ ನೀಡಿರುವುದು ಸರಿಯಲ್ಲ.
ಕಾಳಜಿ ಕೇಂದ್ರಕ್ಕೆ ಶಾಸಕ ಮಂತರ್‌ ಗೌಡ ಭೇಟಿ
ಮಡಿಕೇರಿ ನಗರದ ರೆಡ್‌ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಶಾಸಕ ಡಾ.ಮಂತರ್ ಗೌಡ ಶುಕ್ರವಾರ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು. ತಡೆಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved