• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ, ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ
ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4 ರು. ಹೆಚ್ಚು ಮಾಡಿ ಇದರಲ್ಲಿ ಒಂದು ರುಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ. ಆದರೆ, ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ.
ಹೊಸಪೇಟೆಯಲ್ಲಿ ಗೌತಮ ಬುದ್ಧ ವೃತ್ತ ಅನಾವರಣ
ಸಿದ್ಧಾರ್ಥ ಗೌತಮ ಬುದ್ಧ ವೃತ್ತ ಎಂದು ನಾಮಕರಣ ಮಾಡಿ ನಾಮಫಲಕ ಉದ್ಘಾಟನಾ ಸಮಾರಂಭ ನಡೆಸಲಾಯಿತು.
ಮಳೆಗಾಲ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಸನ್ನದ್ಧರಾಗಿರಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಉಂಟಾಗಾಬಹುದಾದ ಪ್ರಕೃತಿ ವಿಕೋಪಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಾಕ್‌ ಪೂರ್ಣ ನಾಶವಾದ್ರೆ ಭಾರತಕ್ಕೆ ನೆಮ್ಮದಿ
ಕನ್ನಡಪ್ರಭ ವಾರ್ತೆ ವಿಜಯಪುರ ಪಾಕಿಸ್ತಾನವನ್ನು ಸಂಪೂರ್ಣ ನಾಶಗೊಳಿಸಿದರೆ ಮಾತ್ರ ಭಾರತಕ್ಕೆ ನೆಮ್ಮದಿಯಿದೆ. ಹೀಗಾಗಿ ಆ ದೇಶವನ್ನು ನಾಶಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಾಲೆ ತಡೆಗೋಡೆ ಒಡೆದು ನೀರು ಹರಿಸಿದ್ದರಿಂದ ಕೆಮ್ಮಣ್ಣುನಾಲೆ ಆಧುನೀಕರಣ ಕಾಮಗಾರಿಗೆ ಅಡ್ಡಿ
ಮದ್ದೂರು ಕೆರೆಯ ಶೂನ್ಯದಿಂದ 4 ಕಿ.ಮೀ ವ್ಯಾಪ್ತಿಯ ಚೆನ್ನೇಗೌಡ ದೊಡ್ಡಿವರೆಗೆ ಜನ- ಜಾನುವಾರುಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನೀರು ಹರಿಯುವಿಕೆಗೆ ಅವಕಾಶ ನೀಡಿದ ಬಳಿಕ ಚನ್ನೇಗೌಡ ದೊಡ್ಡಿ ಹಾಲು ಉತ್ಪಾದಕರ ಸಂಘದ ಬಳಿ ತಡೆಗೋಡೆ ನಿರ್ಮಿಸಿ ಮುಂದೆ ನೀರು ಹರಿಯದಂತೆ ತಡೆವೊಡ್ಡಲಾಗಿದೆ.
ಆ್ಯಪ್ ಮೂಲಕ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಗೆ ಕಸರತ್ತು
ಬೀರೂರು, ಮೇ 5ರಿಂದ ಜಿಲ್ಲೆಯಲ್ಲಿ ಶುರುವಾಗಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯಕ್ಕೆ ಆರಂಭದಿಂದಲೇ ತಲೆದೋರಿರುವ ಹಲವು ತಾಂತ್ರಿಕ ದೋಷಗಳಿಂದ ಸುಧಾರಿಸಿಕೊಳ್ಳುತ್ತಿರುವ ನಡುವೆಯೆ ಗಡಿಬಿಡಿಯಲ್ಲಿ ನಡೆದಿರುವ ಸಮೀಕ್ಷೆ ನಡೆಸುವವರ ತರಬೇತಿ, ಸಿದ್ಧತೆಗಳಿಂದ ಹಲವು ಗೊಂದಲಗಳು ಹಾಗೂ ಎದುರಾಗಿರುವ ಸಮಸ್ಯೆ ಬಗೆಹರಿಸಲು ಕಸರತ್ತು ನಡೆಸಲಾಗುತ್ತಿದೆ.
ಆಪರೇಷನ್ ಸಿಂದೂರ: ಅಭಿಪ್ರಾಯಗಳು
ಹಿಂದೂ ಸಂಸ್ಕೃತಿಯಲ್ಲಿ ಹೆಣ್ಣಿಗೆ ಸಿಂದೂರ ತುಂಬಾ ಮುಖ್ಯವಾದುದು. ಆಪರೇಷನ್ ಸಿಂದೂರವನ್ನು ಯಾವುದೇ ಕಾರಣಕ್ಕೂ ನಿಲ್ಲದಿರಲಿ. ಯೋಧರು ಇಟ್ಟ ಗುರಿ ಯಶಸ್ವಿಯಾಗಲಿ. ಪಾಕಿಸ್ತಾನದ ಪಾಪಿಗಳು ಸಾಯುವವರೆಗೂ ವೈರಿಗಳೇ ಎಂಬುದನ್ನು ಮರೆಯಬಾರದು.
ಶ್ರೀರಂಗನಾಥಸ್ವಾಮಿಗೆ ಸಡಗರ, ಸಂಭ್ರಮದ ಬಂಗಾರದ ಗರುಡೋತ್ಸವ
ವಿಷ್ಣುವಿನ ವಾಹನ ಬಂಗಾರದ ಗರುಡ ಉತ್ಸವ ಮೂರ್ತಿಯನ್ನು ರಥದ ಮೇಲಿರಿಸಿ, ಅಲಂಕಾರ ಮಾಡಿ ಮಂಗಳ ವಾದ್ಯದೊಂದಿಗೆ ಪಟ್ಟಣದ ರಾಜ ಬೀದಿಯಲ್ಲಿ ದೇವಾಲಯದ ಸಿಬ್ಬಂದಿಯಿಂದ ರಥವನ್ನು ಮೆರವಣಿಗೆ ನಡೆಸಲಾಯಿತು. ಮನೆ ಬಾಗಿಲಿಗೆ ಆಗಮಿಸಿದ ಗರುಡ ಸ್ವಾಮಿಯ ರಥೋತ್ಸವಕ್ಕೆ ಭಕ್ತರು ಹಣ್ಣು, ಕಾಯಿ ಪೂಜೆ ಸಲ್ಲಿಸಿ, ಆರತಿ ಎತ್ತಿ ಪೂಜಿಸಿದರು.
ಜೋಗವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿಸುವೆ
ತಾಳಗುಪ್ಪ: ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ದೊಡ್ಡಬಳ್ಳಾಪುರ ನಗರಸಭೆ ಜಿಲ್ಲೆಗೆ ಪ್ರಥಮ
ದೊಡ್ಡಬಳ್ಳಾಪುರ: ತೆರಿಗೆ ವಸೂಲಿ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಇ-ಖಾತಾ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಹೇಳಿದರು.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved