• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕ್ಟೋರಿಯಾ ಆಸ್ಪತ್ರೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ

ನಗರದ ವಿಕ್ಟೊರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿ ರೋಗಿಗಳಿಂದ ವೈದ್ಯರ ಕುರಿತು ಪ್ರತಿಕ್ರಿಯೆ ಪಡೆದರು. ಅಲ್ಲದೆ, ಆಸ್ಪತ್ರೆಯಲ್ಲಿ ನೀಡಲಾಗುವ ಊಟವನ್ನೂ ಪರೀಕ್ಷಿಸಿದರು.

ಇಂದು ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ : ಇಲ್ಲೆಲ್ಲಾ ವಾಹನಗಳಿಗೆ ನಿಷೇಧ

ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ (ಆ.7) ಆರಂಭಗೊಳ್ಳಲಿದ್ದು ಆ.18ರವರೆಗೆ ನಡೆಯಲಿದೆ.

ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಯೋಜನೆಗೆ ಇಬ್ಬರಿಂದ ಟೆಂಡರ್‌

ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ.

ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ

ಹೆಬ್ಬಾಳ ಮೇಲ್ಸೇತುವೆ ಪರಿಶೀಲನೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಲಾಯಿಸಿದ್ದ ಸ್ಕೂಟರ್‌ ಮಾಲಿಕನಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಾಖಲಾಗಿದ್ದ 34 ಪ್ರಕರಣಗಳಲ್ಲಿ ₹18,500 ದಂಡವನ್ನು ಪೊಲೀಸರು ಬುಧವಾರ ವಸೂಲಿ ಮಾಡಿದ್ದಾರೆ.

ವರಮಹಾಲಕ್ಷ್ಮೀ ಹಬ್ಬ : ಕನಕಾಂಬರಕ್ಕೆ 1800 - ಮಲ್ಲಿಗೆ ಕೇಳಲೇಬೇಡಿ !

ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಬುಧವಾರ ಹೂವಿನ ಬೆಲೆ ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಹೆಚ್ಚಾಗಿದ್ದು, ಹಣ್ಣು, ಇತರೆ ಪೂಜಾ ಸಾಮಗ್ರಿ ದರವೂ ಮತ್ತಷ್ಟು ಗಗನಕ್ಕೇರಿತ್ತು.

ಮನೆಯ ಮುಂದೆ ಆಟೋ ಬಂದರೂ ಕಸ ಹಾಕದಿದ್ದರೆ ದಂಡ ವಸೂಲಿ

ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ.

77ನೇ ವಯಸ್ಸಲ್ಲೂ ಅಂಜನಾದ್ರಿ ಏರಿದ ಗೌರ್‍ನರ್‌!

ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ತಮ್ಮ 77ನೇ ಇಳಿ ವಯಸ್ಸಿನಲ್ಲಿ ವಿಶ್ವವಿಖ್ಯಾತ ಅಂಜನಾದ್ರಿಯ 575 ಮೆಟ್ಟಿಲುಗಳನ್ನು ಕೇವಲ 30 ನಿಮಿಷಗಳಲ್ಲಿ ಏರಿ, ಆಂಜನೇಯಸ್ವಾಮಿಯ ದರ್ಶನ ಪಡೆದಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಯಿಂದ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡುತ್ತಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಲಾಳನಕೆರೆ ಹಾಗೂ ಕೊತ್ತತ್ತಿ ಭಾಗದ ಜನರು ಓಡಾಡಲು ಅನುಕೂಲವಾಗುವಂತೆ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.
ಸರ್ಕಾರಿ ಶಾಲೆ ಉನ್ನತಿಗೆ ಎಲ್ಲರ ಸಹಕಾರ ಅಗತ್ಯ
ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳು ಕಾಲಕ್ರಮೇಣ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉನ್ನತಿಗೆ ಸಮುದಾಯ ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟನ್ನು ಹೆಚ್ಚಿಸಬಹುದಾಗಿದೆ ಎಂದು ದೊಡ್ಡತುಮಕೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್ ಹೇಳಿದರು.
ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ
ಸೂಲಿಬೆಲೆ: ಇಂದಿನ ನಾಗಾಲೋಟದಲ್ಲಿ ಯಾವುದೇ ಬೇದಭಾವವಿಲ್ಲದೇ ಸಮಾಜ ಬದಲಾವಣೆ ಕಾಣಬೇಕಾದರೆ ಕೇವಲ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 13325
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved