• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆ ವೇಳೆ ಮಾದಿಗ ಎಂದೇ ನಮೂದಿಸಬೇಕು
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಸಮೀಕ್ಷೆ ಆರಂಭಿಸಿದ್ದು ಜನರಲ್ಲಿ ತಿಳಿವಳಿಕೆ ಮೂಡಿಸುವ ಸಲುವಾಗಿ ೩ ದಿನಗಳ ಕಾಲ ತಾಲೂಕಿನಲ್ಲಿ ಜಾಗೃತಿ ರಥ ಸಂಚರಿಸಲಿದೆ ಎಂದು ಮಾದಿಗ ದಂಡೋರ ಸಮಿತಿಯ ತಾಲೂಕು ವಕ್ತಾರ ನಾಗರಾಜು ಕೆ.ಎಂ. ತಿಳಿಸಿದರು. ಮಾದಿಗ ಸಮುದಾಯದವರು ಗಣತಿದಾರರರು ಬರುವ ಮುನ್ನ ಕುಟುಂಬದ ಬಿಪಿಎಲ್ ಪಡಿತರ ಚೀಟಿ, ಆಧಾರ್‌ ಕಾರ್ಡ್ ಅಥವಾ ಜಾತಿ ಪ್ರಮಾಣ ಪತ್ರವನ್ನು ಮೊದಲೇ ಸಂಗ್ರಹಿಸಿಟ್ಟುಕೊಂಡು ಸಮೀಕ್ಷೆಯ ಯಶಸ್ಸಿಗೆ ಹಾಗೂ ಮಾದಿಗ ಜನಾಂಗದ ಶ್ರೇಯಸ್ಸಿಗೆ ಸಹಕರಿಸಬೇಕಿದೆ ಎಂದರು.
ಬುದ್ಧ ಮಾನವ ಮೌಲ್ಯ ಅಳವಡಿಸಿಕೊಳ್ಳುವ ದೊಡ್ಡ ಶಕ್ತಿ: ಡಾ.ಎಚ್.ಸಿ.ಮಹದೇವಪ್ಪ
ಬಾಬಾ ಸಾಹೇಬರು ಭಗವಾನ್ ಬುದ್ದರ ಪರಮ ಅನುಯಾಯಿಗಿದ್ದರು. ಭಾರತದಲ್ಲಿ ಶ್ರೇಷ್ಠ ಚಿಂತಕರಿದ್ದರೆ ಅದು ಡಾ. ಅಂಬೇಡ್ಕರ್ ಎಂದು ಲೋಹಿಯಾ ಅವರು ಹೇಳಿದ್ದಾರೆ. ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿದರೆ ಬಾಬಾ ಸಾಹೇಬರನ್ನು ಸಂಪೂರ್ಣವಾಗಿ ಅರಿಯುವುದು ಸುಲಭವಾಗುತ್ತದೆ.
ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿ ವಾರ್ಷಿಕೋತ್ಸವ
ಭಾನುವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಮೂಹಿಕ ಋಷಿಮಂಡಲ ಪುಷ್ಪಾರ್ಚನೆ ನೆರವೇರಿತು.
ಸಾಹಿತ್ಯಕ್ಕೂ, ಸಂಸಾರಕ್ಕೂ ಅವಿನಾಭಾವ ಸಂಬಂಧ: ಕಥೆಗಾರ ಡಾ. ಶ್ರೀಧರ ಬಳಗಾರ
ರೂಪಾಂತರವಾಗದೇ ಜೀವ ವಿಕಾಸ ಆಗದು.
ಚಾಡಿ ಮಾತು ಕೇಳುವ ಶಿವರಾಂ ಅಣ್ಣರಿಂದ ಪಕ್ಷ ಸಂಘಟನೆ ಸಾಧ್ಯವೆ
ಪಕ್ಷವನ್ನು ಕಟ್ಟಿ ಬೆಳೆಸಬೇಕಾದ ನಾಯಕರೇ ಪಕ್ಷ ಒಡೆಯುವ ಕೆಲಸ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಕಂಡಕಂಡವರ ಮಾತಿಗೆಲ್ಲಾ ಕಿವಿಗೊಡುವ ಬಿ.ಶಿವರಾಂ ಅವರಿಂದ ಪಕ್ಷ ಸಂಘಟನೆ ಸಾಧ್ಯವೇ ಎಂದು ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ನಾನು ಇತ್ತೀಚಿಗೆ ರಾಜಕೀಯಕ್ಕೆ ಬಂದವನಲ್ಲ ಸುಮಾರು ೨೫ ವರ್ಷಗಳಾಗಿದ್ದು ಉಪಾಧ್ಯಕ್ಷನಾಗಿ ಕಾಂಗ್ರೆಸ್ ನಗರ ಅಧ್ಯಕ್ಷನಾಗಿ ಕೆಲಸ ಮಾಡಿರುವ ಅನುಭವವಿದ್ದು ಇತ್ತೀಚೆಗೆ ಪಕ್ಷದಲ್ಲಿ ಬಂದ ಸೇರ್ಪಡೆಯಾದವರಿಗೆ ಮಣೆ ಹಾಕುತ್ತಿರುವ ಬಿ ಶಿವರಾಂ ಅವರು ತಮ್ಮ ಪಕ್ಷವನ್ನೇ ಒಡೆದು ಆಳುವ ನೀತಿಗೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ನಾಗರಿಕರ ಸುರಕ್ಷತೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು
ಅಧಿಕಾರಿಗಳು ಜನನಿಬಿಡ ಪ್ರದೇಶಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಖಾತರಿಸಿಕೊಳ್ಳಬೇಕು ಮತ್ತು ಅಗತ್ಯ ಭದ್ರತೆ ನೀಡಬೇಕು.
ಜಾಲಿಕಂಟಿ, ಹೂಳು ತುಂಬಿದ ಕೆರೆಗಳಿಗೆ ಇಂದಿನಿಂದ ಕಾಲುವೆ ನೀರು
ಬಿರು ಬೇಸಿಗೆಯಿಂದಾಗಿ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದ್ದು, ನರಗುಂದ ಹಾಗೂ ರೋಣ ತಾಲೂಕಿನ ಕೆಲ ಕೆರೆಗಳಿಗೆ ಮೇ 13ರಿಂದ ನವಿಲುತೀರ್ಥ ಜಲಾಶಯದಿಂದ ನೀರು ತುಂಬಿಸಲು ಜಿಲ್ಲಾಡಳಿತ ಮುಂದಾಗಿದೆ. ಆದರೆ, ಕೆಲ ವರ್ಷಗಳಿಂದ ಬಳಕೆ ಮಾಡದ ಹಿನ್ನೆಲೆಯಲ್ಲಿ ಪಟ್ಟಣದ ಹಾಗೂ ಗ್ರಾಮೀಣ ಕೆರೆಗಳಲ್ಲಿ ಹೂಳು ತುಂಬಿಕೊಂಡಿದ್ದು, ಎಲ್ಲೆಂದರಲ್ಲಿ ಜಾಲಿಕಂಟಿಗಳು ಬೆಳೆದು ನಿಂತಿವೆ.
ದೇವರ ಸೇವೆಯಲ್ಲಿ ಭಕ್ತಿ ಇರಲಿ: ಹಿರೇಕಲ್ಮಠ ಶ್ರೀ
ಭಗವಂತನ ಸೇವೆಯಲ್ಲಿ ಉತ್ಸಾಹ ಮತ್ತು ಭಕ್ತಿ ಇರಬೇಕು ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಕಾಲ್ಪನಿಕ ಯುದ್ಧ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ
ರೈಲ್ವೆ ನಿಲ್ದಾಣದಲ್ಲಿನ ಬಾಂಬ್ ದಾಳಿಯಿಂದ ಸಾರ್ವಜನಿಕರನ್ನು ರಕ್ಷಣೆ ಮಾಡುವ ಅಣಕು ಕಾರ್ಯಾಚರಣೆಗಳನ್ನು ಅತ್ಯಂತ ಯಶಸ್ವಿಯಾಗಿ ಕೈಗೊಳ್ಳಲಾಯಿತು.
ಕಾಲೇಜುಗಳ ಪೋರ್ಟಲ್‌ಗೆ ಸುಧಾಕರ್‌ ಚಾಲನೆ
ಕರ್ನಾಟಕ ಪರೀಕ್ಷಾ ಪ್ರಾಕಾರವು (ಕೆಇಎ) ಸಿಇಟಿ ಅರ್ಜಿ ಸಲ್ಲಿಕೆ, ಕೌನ್ಸೆಲಿಂಗ್‌ ಸೇರಿ ಸಮಗ್ರ ಪ್ರಕ್ರಿಯೆಯನ್ನು ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗಿ ಅಂಗೈನಲ್ಲೇ ಮಾಹಿತಿ ಒದಗಿಸುವ ಮೊಬೈಲ್ ಆ್ಯಪ್, ಎಐ ಆಧಾರಿತ ಚಾಟ್‌ಬಾಟ್‌ ಮತ್ತು ಕಾಲೇಜು ಪೋರ್ಟಲ್ ಜಾರಿಗೊಳಿಸಿದೆ.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved