• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧರ ತತ್ವ, ಬೋಧನೆಗಳ ಪಾಲನೆ ಜೀವನ ಸುಂದರ: ಗೀತಾ
ಭಗವಾನ ಬುದ್ಧರ ಬೋಧನೆಗಳು ಅತ್ಯವಶ್ಯಕ. ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ಮುಂದೆ ನಡೆಯೋಣ. ಏಕಾಗ್ರತೆ ಎಂಬುದು ಮನುಷ್ಯನಿಗೆ ಬಹಳ ಮುಖ್ಯವಾದ ಸಂಗತಿ. ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಬುದ್ಧರು ಬೋಧಿಸಿರುವ ತಾಳ್ಮೆ, ಏಕಾಗ್ರತೆ ಶಾಂತಿಯನ್ನು ತಿಳಿಸಿ, ಬೆಳೆಸುವ ಪ್ರಯತ್ನ ಮಾಡಬೇಕು
ಗುಜರಾತ್ ಮಾದರಿಯಲ್ಲಿ ಕಾಂಗ್ರೆಸ್ ಬಲವರ್ಧನೆ ಮುಖ್ಯ
ರಾಹುಲ್ ಗಾಂಧಿ ಅವರು ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅನುಸರಿಸುತ್ತಿರುವ ಮಾದರಿಗಳನ್ನು ರಾಜ್ಯದಲ್ಲೂ ಜಾರಿ ಮಾಡಬೇಕಿದೆ ಎಂದು ಕಾಂಗ್ರೆಸ್ ಹರಿಹರ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್‍ಕುಮಾರ್ ಹೇಳಿದ್ದಾರೆ.
ಹೃದಯಾಘಾತ : ಹಾಸ್ಯನಟ ರಾಕೇಶ್‌ ಪೂಜಾರಿ ಕುಸಿದು ನಿಧನ

ಕಿರುತೆರೆ ವಾಹಿನಿಯಲ್ಲಿ ಪ್ರಸಾರವಸಗುತ್ತಿದ್ದ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿಜೇತರಾಗಿದ್ದ ಹಾಸ್ಯನಟ ರಾಕೇಶ್ ಪೂಜಾರಿ (34) ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ನಿಧನ 

ಇಂಡಿಯಾ-ಪಾಕ್ ಯುದ್ಧ : ಸೂಕ್ಷ್ಮ ಪ್ರದೇಶಗಳ ಪಟ್ಟಿ ಮಾಡಲು ಸೂಚನೆ
ಜಿಲ್ಲೆಯಲ್ಲಿರುವ ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಯೋಧರಿಗೆ ದೈವಬಲಕ್ಕೆ ದುರ್ಗಾಪೂಜೆ: ನಿವೃತ್ತ ಸೈನಿಕರಿಗೆ ತಿಲಕ ಧಾರಣೆ
ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ಬಿಜೆಪಿ ಕಳಿಯ - ನ್ಯಾಯತರ್ಪು ವತಿಯಿಂದ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.ಈ ಸಂದರ್ಭ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಜೆಡಿಎಸ್‌- ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸಿ.ಎಸ್‌.ಪುಟ್ಟರಾಜು ಅಭಿನಂದನೆ
ತಮ್ಮ ನಿವಾಸದಲ್ಲಿ ಕ್ಯಾತನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜೆಡಿಎಸ್- ಬಿಜೆಪಿ ಬೆಂಬಲತ ನೂತನ ನಿರ್ದೇಶಕರಾದ ಅಭಿಷೇಕ್(ಗವೀಗೌಡರ ಮನು) ಹಾಗೂ ರೈಲ್ವೆ ಶಿವಣ್ಣನವರ ಯಶ್ವಂತ್ ಅವರನ್ನು ಅಭಿನಂದಿಸಿದರು.
ಮದ್ಯವ್ಯಸನಿ ಯುವಕ ಹತ್ಯೆ ಆರೋಪಿ ಬಂಧನ
ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ (೩೪) ಎಂಬಾತನನ್ನು ಮರದ ದೊಣ್ಣೆಯಿಂದ ಹೊಡೆದು ಕೊಂದ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್ ನನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗದರ್ಶನ
ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಿತು.
ಸಿಸಿ ಕ್ಯಾಮರಾ ಅಳವಡಿಸದ ಅಂಗಡಿಗಳಿಗೆ ನೋಟಿಸ್‌
ತಾಳಿಕೋಟೆ: ಸಿಸಿ ಕ್ಯಾಮರಾ ಅಳವಡಿಸಿಕೊಳ್ಳದಿರುವ ದೈನಂದಿನ ವ್ಯಾಪಾರ ವಹಿವಾಟು ಮಾಡುತ್ತಿರುವ ಅಂಗಡಿಗಳಿಗೆ ಭಾನುವಾರ ಸಿಪಿಐ ಮಹ್ಮದಪಶುಉದ್ದೀನ್ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ನೋಟಿಸ್‌ ನೀಡಿತು. ಅಂಗಡಿಗಳ ಸುರಕ್ಷತಾ ಅಧಿನಿಯಮದಡಿಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಲು ಸೂಚಿಸಿದರೂ ಕೆಲವರು ಅಳವಡಿಕೆ ಮಾಡಿಲ್ಲ. ಇದ್ಯಾಗ್ಯೂ ಕೂಡಾ ಇನ್ನೂವರೆಗೂ ಅಂಗಡಿಗಳು ಒಳಗಡೆ ಮತ್ತು ಹೊರಗಡೆ ಅಳವಡಿಸಿಕೊಳ್ಳಬೇಕೆಂದು ಸೂಚನೆ ನೀಡಿದರ
ಬುದ್ಧರ ಚಿಂತನೆಗಳು ವಿಶ್ವಶಾಂತಿಗೆ ಪ್ರೇರಕ
ಭಗವಾನ್ ಬುದ್ಧರು ಪ್ರಸ್ತುತಪಡಿಸಿದ ಸಮಾನತೆ, ಸಹೋದರತೆ, ಭ್ರಾತೃತ್ವದಂತಹ ಮೌಲ್ಯಯುತ ಆದರ್ಶ ಚಿಂತನೆಗಳು ವಿಶ್ವಶಾಂತಿಗೆ ಪ್ರೇರಕವಾಗಿವೆ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved