• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಲಿಕೆ ಸ್ಥಾಯಿ ಸಮಿತಿಗೆ ಸದಸ್ಯರ ಅವಿರೋಧ ಆಯ್ಕೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಒಟ್ಟು ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಬಿಜೆಪಿಯ 15, ಕಾಂಗ್ರೆಸ್‌ನ 12 ಹಾಗೂ ಜೆಡಿಎಸ್‌ನಿಂದ ಓರ್ವರು ಸೇರಿ ಒಟ್ಟು 28 ಜನರನ್ನು ವಿವಿಧ ಸ್ಥಾಯಿ ಸಮಿತಿ ಸದಸ್ಯರನ್ನಾಗಿ ಆಯ್ಕೆಮಾಡಲಾಯಿತು.
ಬೆಂಗಳೂರಿನಲ್ಲಿ 26ರಂದು ವಿದ್ಯುತ್ ಬಳಕೆದಾರರ ದಕ್ಷಿಣ ಭಾರತ ವಲಯ ಸಮಾವೇಶ: ಜ್ಞಾನಮೂರ್ತಿ
ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ದೇಶಾದ್ಯಂತ ಗ್ರಾಹಕರ ಆಂದೋಲನವನ್ನು ಬೆಳೆಸುತ್ತಿದೆ. ಅದರ ಭಾಗವಾಗಿ ನಾಲ್ಕು ಭಾಗಗಳಲ್ಲಿ ವಲಯವಾರು ಸಮಾವೇಶ ಸಂಘಟಿಸಲಾಗುತ್ತಿದೆ.
ಬದ್ಧತೆ ಇದ್ದಾಗ ಮಾತ್ರ ಜನಪರ ಕೆಲಸ ಮಾಡಲು ಸಾಧ್ಯ: ದಿನೇಶ ಗುಂಡೂರಾವ್
ಬಡವರ, ಜನಸಾಮಾನ್ಯರ ಪರವಾಗಿ ಬದ್ಧತೆ ಇದ್ದಾಗ ಮಾತ್ರ ಜನಪರ ಕೆಲಸ ಮಾಡುವುದಕ್ಕೆ ಸಾಧ್ಯ.
ಸಿಜೆಐ ಮೇಲೆ ಶೂ ಎಸೆದ ವಕೀಲನ ಗಡಿಪಾರು ಮಾಡಿ
ನ್ಯಾಯಾಂಗ ವ್ಯವಸ್ಥೆ ಹಾಳು ಮಾಡಲು ನಿರಂತರ ಪ್ರಯತ್ನಗಳು ನಡೆದಿವೆ. ಈಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದು ನ್ಯಾಯಾಂಗದ ಪಾವಿತ್ರ್ಯತೆ ಹಾಳುಮಾಡಲು ಪ್ರಯತ್ನಿಸಲಾಗಿದೆ.
ಭೂಮಿಯಿಂದ ಒಕ್ಕಲೆಬ್ಬಿಸಲು ಯತ್ನ ಎಂದು ಪ್ರತಿಭಟನೆ
ಹತ್ತಾರು ವರ್ಷಗಳಿಂದ ಆ ಭೂಮಿಯನ್ನು ನಂಬಿಕೊಂಡೆ ನಮ್ಮ ಬದುಕು ಸಾಗುತ್ತಿದ್ದು ಇದೀಗ ಈ ಭೂಮಿ ನಮ್ಮದೆಂದು ಬಂದರೆ ನಮ್ಮ ಗತಿ ಏನು. ನಮಗೆ ಇಷ್ಟು ಅನ್ಯಾಯವಾಗುತ್ತಿದ್ದರೂ ನ್ಯಾಯ ಕೊಡಿಸಬೇಕಾದ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹತ್ತಿಮಿಲ್‌ನಲ್ಲಿ 3 ಟನ್‌ ಅಕ್ರಮ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಪತ್ತೆ!
ಇಲ್ಲಿನ ಅನ್ನಭಾಗ್ಯ ಅಕ್ಕಿಯನ್ನು ವಿದೇಶಕ್ಕೆ ಸಾಗಿಸುವ ಅಕ್ರಮ ದಂಧೆಯ ಕರಾಳಮುಖಗಳು ಬಗೆದಷ್ಟೂ ಬಯಲಾಗುತ್ತಿದೆ. ಅಕ್ರಮ ದಾಸ್ತಾನು ಕೇವಲ ರೈಸ್‌ಮಿಲ್‌ಗಳಷ್ಟೇ ಅಲ್ಲ, ಹತ್ತಿ ಮಿಲ್‌ಗಳಲ್ಲಿಯೂ ಪಡಿತರ ಅಕ್ಕಿ ಅಡಗಿಸಿಡುತ್ತಿರುವುದು ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಶೀಘ್ರದಲ್ಲಿ ಸಿಂಥೆಟಿಕ್ ಗ್ರೌಂಡ್‌: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌
ಕ್ರೀಡಾ ಪ್ರೋತ್ಸಾಹಕ ಪರಿಸರದ ದಾವಣಗೆರೆಯಲ್ಲಿ ಎಲ್ಲಾ ಒಳಾಂಗಣದ ಕ್ರೀಡೆಗಳು ಒಂದೇ ಸೂರಿನಡಿ ನಡೆಯುವಂತಹ ಸಿಂಥೆಟಿಕ್ ಕ್ರೀಡಾಂಗಣದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜತೆಗೆ ಚರ್ಚಿಸುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಭರವಸೆ ನೀಡಿದರು.
ರೈತರೇ ನಾಡಿನ ನಿಜವಾದ ಶಿಲ್ಪಿಗಳು: ಬಾಲ ಮಂಜುನಾಥ
ರೈತರು ನಮ್ಮ ದೇಶದ ಬೆನ್ನೆಲುಬು, ಅವರ ಶ್ರಮದಿಂದಲೇ ನಮ್ಮ ಜೀವನ ಸಾಗುತ್ತಿದೆ ಅವರು ಕೇವಲ ಆಹಾರ ಪೂರೈಕೆದಾರರಲ್ಲ ನಾಡಿನ ನಿಜವಾದ ಶಿಲ್ಪಿಗಳು ಎಂದು ಶ್ರೀ ಬಾಲಮಂಜುನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು
ಕ್ರೀಡೆ ಬಗ್ಗೆ ಆಸಕ್ತಿ ಬೆಳಸಿಕೊಂಡು ದೇಶದ ಆಸ್ತಿಯಾಗಿ
ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ದೇಶದ ಆಸ್ತಿಯಾಗಬೇಕು ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಕರೆ ನೀಡಿದರು.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗೋಣ: ನಾಗರಾಜ್ ಕುಲಾಲ್
ಸಮಾಜವನ್ನು ಹಾಳು ಮಾಡುವ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಹೇಳಿದರು.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved