• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿನ್ನಿಗೋಳಿ ರಾಮಮಂದಿರ ಅಮೃತಮಹೋತ್ಸವ
ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಜರಗಿದ ಮಂದಿರದ ಅಮೃತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣರಿಗೆ ವರದಾನ: ಆರ್‌.ಎಸ್‌.ಪಾಟೀಲ್‌ ಅಭಿಮತ
ಆರೋಗ್ಯವೇ ಭಾಗ್ಯ ಎಂಬಂತೆ ಗ್ರಾಮೀಣ ಜನರ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವುದು ಉತ್ತಮ ಸಂಗತಿಯಾಗಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಗ್ರಾಮೀಣರಿಗೆ ವರದಾನವಾಗಿವೆ ಎಂದು ಗ್ರಾಮದ ಹಿರಿಯ ಮುಖಂಡ ಆರ್‌.ಎಸ್‌.ಪಾಟೀಲ್‌ ಹೇಳಿದ್ದಾರೆ.
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ-ಎಡಿಸಿ ಅನ್ನಪೂರ್ಣಾ
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ. ಹೇಳಿದರು.
ಸ್ಫೋಟಗೊಂಡ ಬಾಂಬ್‌ ಮೊಳಗಿದ ಸೈರನ್ !
ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭವನ ಆವರಣದಲ್ಲಿ ಸೋಮವಾರ ನಾಗರಿಕ ಸುರಕ್ಷತಾ ಅಣಕು ಕಾರ್ಯಾಚರಣೆ ವೇಳೆ ಕಂಡು ದೃಶ್ಯಗಳು. ಉಗ್ರ ದಾಳಿಯ ಈ ಅಣಕು ಪ್ರಾತ್ಯಕ್ಷಿಕೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಕಂದಾಯ ಗ್ರಾಮ ರಚನೆಗೆ ಜೂ.30ರ ಗಡುವು ನಿಗದಿ: ಸಚಿವ ಕೃಷ್ಣ ಭೈರೇಗೌಡ
ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವು ನಿಗದಿಪಡಿಸಲಾಗಿದ್ದು, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು 2 ವರ್ಷ ಆಗಬಹುದು.
ಒಬ್ಬ ನೈಜ ಕವಿ ರೂಪಕಗಳ ಹುಡುಕಾಟದಲ್ಲಿರುತ್ತಾನೆ
ವೃತ್ತಿಯಲ್ಲಿ ಕೃಷಿಕರೂ ಪ್ರವೃತ್ತಿಯಲ್ಲಿ ಲೇಖಕರೂ ಆಗಿರುವ ಮಹೇಶ್ ಭಾರದ್ವಾಜ್ ಹಂದ್ರಾಳುರವರ ಎರಡು ಕೃತಿಗಳ ಲೋಕಾರ್ಪಣೆ ಸಮಾರಂಭ ಇತ್ತೀಚೆಗೆ ಬೇಲೂರು ತಾಲೂಕು ಹಗರೆ ಸಮೀಪದ ಹಂದ್ರಾಳು ಗ್ರಾಮದ ಲಕ್ಷ್ಮೀ ನಾರಾಯಣ ದೇವಸ್ಥಾನದ ಅಂಗಳದಲ್ಲಿ ನಡೆಯಿತು. ಒಳಗೆ ತಳಮಳವಿಲ್ಲದ ಯಾವುದೇ ಸಾಹಿತಿ ಅಥವಾ ಕವಿ ಉತ್ತಮವಾದುದನ್ನು ಸೃಷ್ಟಿಸಲಾರ. ಮಹೇಶ್ ಭಾರದ್ವಾಜರ ಪ್ರತಿಯೊಂದು ಅಂಕಣ ಬರಹಗಳಲ್ಲಿ ಏಕತಾನತೆಗೆ ಬದಲಾಗಿ ವೈವಿಧ್ಯತೆ ಮತ್ತು ಜೀವನಾನುಭವಗಳ ಕಸುವು ತುಂಬಿದೆ ಎಂದು ಅಭಿಪ್ರಾಯಪಟ್ಟರು.
ಸಂವಿಧಾನಕ್ಕೆ ಅತೀ ಹೆಚ್ಚು ಅಪಮಾನ ಮಾಡಿದ್ದೇ ಕಾಂಗ್ರೆಸ್: ಪ್ರಹ್ಲಾದ್ ಜೋಶಿ
ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದವರೇ ಇವತ್ತು ಸಂವಿಧಾನ ರಕ್ಷಕರು ನಾವೇ ಅನ್ನೋ ರೀತಿಯಲ್ಲಿ ಪೋಸ್ ಕೊಡುತ್ತಿದ್ದಾರೆ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಅತಿಹೆಚ್ಚು ತಿದ್ದುಪಡಿ ಮಾಡಿದವರೇ ಕಾಂಗ್ರೆಸ್ಸಿಗರು.
ಆರೋಗ್ಯ ಸೇವೆಯಲ್ಲಿ ದಾದಿಯರ ಪಾತ್ರ ಮಹತ್ವದ್ದು
ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವಂತಹಗಳಿಗೆ ರೋಗಿಗಳಿಗೆ ನಗುಮುಖದ ಸೇವೆ ನೀಡುವ ಮೂಲಕ ಆರೋಗ್ಯ ಸೇವೆ ಉತ್ತಮವಾಗಿ ನೀಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದರಲ್ಲಿ ದಾದಿಯರ ಪಾತ್ರ ಮಹತ್ವದ್ದು ಎಂದು ದ್ವಾರನ ಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ನಾಗರಾಜ್ ಹೇಳಿದರು.
ಭಕ್ತರ ಮಂತ್ರಘೋಷಗಳೊಂದಿಗೆ ಸಿದ್ದರಾಮ ಶ್ರೀ ಪಲ್ಲಕ್ಕಿ ಉತ್ಸವ
ಹಿಂದು-ಮುಸ್ಲಿಂ ಭಾವೈಕ್ಯತೆಯ ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಜಾತ್ರೆಯು ಸೋಮವಾರ ಸಹಸ್ರಾರು ಭಕ್ತರ ಹರ ಹರ ಮಹಾದೇವ, ಫಕೀರೇಶ್ವರ ಮಹಾರಾಜ ಕೀ ಜೈ ಎಂಬ ಮಂತ್ರಘೋಷಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.
ಕೈಗಾ, ಕಾರವಾರ, ದಾವಣಗೆರೆ, ಬಾಗಲಕೋಟೆಯಲ್ಲಿ ಮಾಕ್‌ಡ್ರಿಲ್‌
ಯುದ್ಧದಂತಹ ವಿಪರೀತ ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ 5 ಸ್ಥಳಗಳಲ್ಲಿ ಮಾಕ್‌ಡ್ರಿಲ್‌ ನಡೆಸಲಾಯಿತು.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 11757
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved