ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೈಗಾ, ಕಾರವಾರ, ದಾವಣಗೆರೆ, ಬಾಗಲಕೋಟೆಯಲ್ಲಿ ಮಾಕ್ಡ್ರಿಲ್
ಯುದ್ಧದಂತಹ ವಿಪರೀತ ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ 5 ಸ್ಥಳಗಳಲ್ಲಿ ಮಾಕ್ಡ್ರಿಲ್ ನಡೆಸಲಾಯಿತು.
ಧನ್ಯ ಯಡೂರು, ಪುಷ್ಪಾಂಜಲಿ ಯಡೂರು ತಂಡಕ್ಕೆ ಬಿ.ಜಿ.ಎಸ್ ಕಪ್
ಶಟಲ್ ಬ್ಯಾಡ್ಮಿಂಟನ್ ಮಹಿಳೆಯರ ಡಬಲ್ಸ್ನಲ್ಲಿ ಬಿಜಿಎಸ್ ಕಪ್ ಪ್ರಶಸ್ತಿಯನ್ನು ಧನ್ಯ ಯಡೂರು ತಂಡ ಮತ್ತು ಪುಷ್ಪಾಂಜಲಿ ಯಡೂರು ತಂಡ ಮುಡಿಗೇರಿಸಿಕೊಂಡಿತು.
ನಮಗೆ ಯುದ್ಧನೂ ಬೇಕು, ಬುದ್ದನೂ ಬೇಕು: ಡಾ. ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದನೆ
ಇಡೀ ಭಾರತ ದೇಶ ಇವತ್ತು ಸಂಕಷ್ಟದಲ್ಲಿದೆ, ಯುದ್ದ ಬೇಕೋ ಅಥವಾ ಬುದ್ದನ ಶಾಂತಿ ಮಂತ್ರ ಬೇಕೋ ಎಂಬ ದ್ವಂದ್ವದಲ್ಲಿ ನಾವಿದ್ದೇವೆ
ಸ್ತ್ರೀಯರಿಗೆ ಶೇ. 60ರಷ್ಟು ಉದ್ಯೋಗ ನೀಡುವ ಗುರಿ: ಜಿಪಂ ಸಿಇಒ ರುಚಿ ಬಿಂದಲ್
ಪ್ರತಿಶತ 50ರಿಂದ 60ರಷ್ಟು ಮಹಿಳೆಯರಿಗೆ ಉದ್ಯೋಗವಕಾಶ ನೀಡುವ ಗುರಿ ಹೊಂದಲಾಗಿದೆ.
‘ಸಿಂದೂರ’ ಕದನ ವಿರಾಮಕ್ಕೆ ಕಾಂಗ್ರೆಸ್ ನಾಯಕರ ಅಪಸ್ವರ
ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದ್ದ ಯುದ್ಧದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಿಂದ ಕದನ ವಿರಾಮ ಘೋಷಣೆಯಾಗಿದ್ದಕ್ಕೆ ಕಾಂಗ್ರೆಸ್ ನಾಯಕರು ಅಪಸ್ವರ ಎತ್ತಿದ್ದಾರೆ.
ಧರ್ಮ ಪರಿಪಾಲನೆಯಿಂದ ಮುನ್ನಡೆದರೆ ಬದುಕು ಆದರ್ಶಮಯ
ಧರ್ಮದ ಪರಿಪಾಲನೆಯಿಂದ ಮನ್ನಡೆದರೆ ಬದುಕು ಆದರ್ಶಗೊಳ್ಳುತ್ತದೆ. ಅಲ್ಲದೆ ಸತ್ಕಾರ್ಯಗಳಿಂದ ಮನುಷ್ಯ ಅಂತರಂಗ ಪರಿಶುದ್ಧವಾಗುತ್ತದೆ ಎಂದು ಬಾಳೆಹೂನ್ನೂರು ಶ್ರೀಮದ್ ರಂಬಾಪುರಿ ೧೦೦೮ ಜಗದ್ಗುರು ಡಾ. ವೀರ ಸೋಮೇಶ್ವರ ಜಗದ್ಗುರು ಭಗವತ್ಪಾದರು ತಿಳಿಸಿದ್ದಾರೆ. ಮುಸುವತ್ತೂರಿನ ನೂತನ ಶ್ರೀ ವೀರಭದ್ರೇಶ್ವರ ದೇವಸ್ಥಾನ ಪುನರ್ ನಿರ್ಮಾಣ ಪ್ರಾಣ ಪ್ರತಿಷ್ಠಾಪನೆ ಮತ್ತು ಶ್ರೀ ಶಂಭುಲಿಂಗೇಶ್ವೇರ ಜಂಪೋತ್ಸವದ ಅಂಗವಾಗಿ ಜರುಗಿದ ಜನ ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ ತಿಳಿಸಿದರು.
ಚನ್ನಗಿರಿ ತುಮ್ಕೋಸ್ ಪ್ರಗತಿಯೇ ಗುರಿ: ಅಧ್ಯಕ್ಷ ಶಿವಕುಮಾರ್
ಪಟ್ಟಣದ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ (ತುಮ್ಕೋಸ್) ಸಂಸ್ಥೆಯ ವಿಶೇಷ ಸಾಮಾನ್ಯ ಸಭೆ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ಪಟ್ಟಣದ ಶ್ರೀ ಚನ್ನಮ್ಮಾಜಿ ಸಮುದಾಯ ಭವನದಲ್ಲಿ ನಡೆಯಿತು. ಸಂಸ್ಥೆಗೆ ಆದಾಯ ತರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಜನರ ದೂರು ಬಾರದಂತೆ ಕರ್ತವ್ಯ ನಿರ್ವಹಿಸಿ: ಶಾಸಕ ಮಾನೆ
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸಾರ್ವಜನಿಕರಿಂದ ದೂರು ಬರದಂತೆ ಎಲ್ಲ ಇಲಾಖೆಯ ಅಧಿಕಾರಿಗಳು, ನೌಕರರು ಕೆಲಸ ನಿರ್ವಹಿಸಬೇಕು. ಸರ್ಕಾರದ ಅನುದಾನದ ಕಾಮಗಾರಿಗಳು ವಿಳಂಬವಿಲ್ಲದೆ ನಡೆಯಬೇಕು ಎಂದರು.
ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿರುವ ರೈತ ಕುಟುಂಬ
ಅರ್ಧ ಎಕರೆಯಲ್ಲಿ ಕೋಳಿ ಫಾರಂಗೆ ಬೇಕಾದ ಶೆಡ್ ನಿರ್ಮಿಸಿ, ಭೋಗ್ಯಕ್ಕೆ ಹಾಕಿದರು. ಅದರಿಂದ ಮಾಸಿಕ ಮೂರು ಸಾವಿರ ರು. ಬರುತ್ತದೆ. ಇನ್ನರ್ಧ ಎಕರೆಯಲ್ಲಿ ಜಾನುವಾರುಗಳಿಗೆ ಬೇಕಾದ ಹಸಿರು ಮೇವು, ಫಾರಂ ಹುಲ್ಲು, ಜೋಳ ಬೆಳೆಯತೊಡಗಿದರು.
ಗನ್ ಫೈರಿಂಗ್: ಯುವಕ ಆತ್ಮಹತ್ಯೆ
ಹೊಸಕೋಟೆ: ವ್ಯವಹಾರದಲ್ಲಿ ನಷ್ಟವಾದ್ದರಿಂದ ಮನನೊಂದ ಯುವಕನೊಬ್ಬ ಸಿಂಗಲ್ ಬ್ಯಾರಲ್ ಗನ್ನಿಂದ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸೊಮವಾರ ಬೆಳಿಗ್ಗೆ ನಡೆದಿದೆ.
< previous
1
...
493
494
495
496
497
498
499
500
501
...
11757
next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!