• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗಮ- ಮಂಡಳಿಗಳತ್ತ ಮುಖಂಡರ ಚಿತ್ತ
ಸರ್ಕಾರವೇ ತಮ್ಮದೇ ಪಕ್ಷದ್ದು ಇದ್ದರೂ ಯಾವುದೇ ಹೆಚ್ಚಿನ ಸ್ಥಾನಮಾನ ಸಿಗದೇ ಎರಡನೆಯ ಹಂತದ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಹೀಗಾಗಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸಮಾಧಾನ ಪಡಿಸುವ ಯತ್ನ ಸಿಎಂ- ಡಿಸಿಎಂ ಅವರಿಂದ ನಡೆಯುತ್ತಿದೆ.
ಸತ್ಸಂಗದಿಂದ ಮನಸ್ಸು ಬದಲಾಗುವದು: ನೀಲಮ್ಮತಾಯಿ
ಸತ್ಸಂಗದಿಂದ ಮನುಷ್ಯನ ಜೀವನವನ್ನೆ ಬದಲಾಯಿಸುವ ಶಕ್ತಿ ಇದೆ ಎಂದು ಆಧ್ಯಾತ್ಮ ವಿದ್ಯಾಶ್ರಮದ ಶರಣೆ ನೀಲಮ್ಮತಾಯಿ ಹೇಳಿದರು.
ವರಮಹಾಲಕ್ಷ್ಮೀ ಹಬ್ಬ ಖರೀದಿ ಜೋರು...!
ಶ್ರಾವಣ ಮಾಸದ ಮಹತ್ವ ಹೆಚ್ಚಿಸುವ ವರಮಹಾಲಕ್ಷ್ಮಿ ಹಬ್ಬದ ಆಚರಣೆಗಾಗಿ ಗದಗ ನಗರದಲ್ಲಿ ಗುರುವಾರ ನಗರಾದ್ಯಂತ ಹಬ್ಬದ ಕಳೆಗಟ್ಟಿದೆ.
ಸ್ವಾತಂತ್ರ್ಯೋತ್ಸವ ದಿನ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಆಚರಿಸಿ: ಜಿಲ್ಲಾಧಿಕಾರಿ ಶ್ರೀಧರ್‌
ಆ.15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬಂಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಲೈಂಗಿಕ ದೌರ್ಜನ್ಯ: ಶಿಕ್ಷಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ
ಗುತ್ತಲದ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ಮೇಲೆ ಶಿಸ್ತು ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.
ಹಾವೇರಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಖರೀದಿ ಜೋರು
ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ಖರೀದಿ ಜೋರು ನಡೆಯಿತು. ವಾರದ ಸಂತೆ ದಿನವಾದ ಗುರುವಾರ ಪೂಜೆಗಾಗಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನತೆ ಮಗ್ನವಾಗಿದ್ದರು.
ರೋಗಿಗಳ ಜತೆ ಸೌಜನ್ಯದಿಂದ ವರ್ತಿಸಿ: ಡಾ. ನಾಗಲಕ್ಷ್ಮಿ ಚೌಧರಿ
ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಗುರುವಾರ ಭೇಟಿ ನೀಡಿ, ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ಮಹಿಳೆ ಹಾಗೂ ಮಕ್ಕಳನ್ನು ಆತ್ಮೀಯವಾಗಿ ಮಾತನಾಡಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಅರಿವು ಮೂಡಿಸಿ: ಡಾ. ನಾಗಲಕ್ಷ್ಮೀ ಚೌಧರಿ
ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ನಂಬಿಕೆ ಬರಬೇಕು. ಹಾಗಾಗಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು.
ತಾಳಕೇರಿ ಮೊರಾರ್ಜಿ ವಸತಿ ಶಾಲೆ ಇನ್ನು ಕಾಲೇಜು
೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ ಎಸ್‌ಸಿ, ಎಸ್ಟಿ ಹಾಗೂ ಬಿಸಿಎಂ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಗೆ ಒಂದರಂತೆ ಒಟ್ಟು ೩೧ ವಸತಿ ಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಸರ್ಕಾರ ಉನ್ನತೀಕರಿಸಿದೆ.
ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ
ಇತ್ತೀಚೆಗೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕನ ತೆರಳಿದ ನಗರ ಶಾಸಕ ನಾರಾ ಭರತ್ ರೆಡ್ಡಿ ಕುಟುಂಬಸ್ಥರಿಗೆ ಮಹಾನಗರ ಪಾಲಿಕೆಯಿಂದ ₹5 ಲಕ್ಷ ಚೆಕ್ ವಿತರಿಸಿದರು.
  • < previous
  • 1
  • ...
  • 493
  • 494
  • 495
  • 496
  • 497
  • 498
  • 499
  • 500
  • 501
  • ...
  • 13344
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved