• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉನ್ನತ ಶಿಕ್ಷಣದಲ್ಲಿ ಡಿಜಿಟಲ್‌ ಕ್ರಾಂತಿ ಕುರಿತು ನಾಳೆ ರಾಷ್ಟ್ರೀಯ ಸಮ್ಮೇಳನ
ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರ ಡಿಜಿಟಲ್‌ ವೇದಿಕೆಗಳಿಂದಾಗಿ ಪುನಃ ರಚಿಸಲ್ಪಟ್ಟಿದೆ. ಉನ್ನತ ಶಿಕ್ಷಣವನ್ನು ಪುನರ್‌ ವ್ಯಾಖ್ಯಾನಿಸಲಾಗುತ್ತಿದೆ. ಅದರಲ್ಲೂ ಕೃತಕ ಬುದ್ಧಿಮತ್ತೆ (ಎಐ) ಹಾಗೂ ಆಧುನಿಕ ತಂತ್ರಜ್ಞಾನವು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ನಡೆಸುತ್ತಿದ್ದು, ಈ ಎಲ್ಲ ವಿಷಯಗಳ ಬಗ್ಗೆ ರವಿ ಹೆಗಡೆ ಅವರು ಬೆಳಕು ಚೆಲ್ಲಲಿದ್ದಾರೆ.
ಎಲ್ಲಾ ಮತಧರ್ಮಗಳ ಮೂಲ ಸನಾತನವೇ ಆಗಿದೆ
ತೆಂಕಲಗೂಡು ಬೃಹನ್ಮಠದಲ್ಲಿ ಆಯೋಜಿಸಲಾಗಿದ್ದ ಪಂಚಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ಭರತದೇಶ ಹಲವು ಧರ್ಮಗಳ ಉಗಮಗಳ ಪುಣ್ಯಸ್ಥಳವಾಗಿದೆ. ಇಲ್ಲಿ ಉಗಮಗೊಂಡ ಧರ್ಮಗಳು ಸೇರಿದಂತೆ ಅನ್ಯ ನಾಡಿನಿಂದ ವಲಸೆ ಬಂದು ಇಲ್ಲಿ ಪ್ರವರ್ಧಮಾನವಾಗಿರುವ ಧರ್ಮದ ಜನರ ಮೂಲ ಸಹ ಸನಾತನವೇ ಆಗಿದೆ. ವೀರಶೈವ ಧರ್ಮ ಸಹ ಸನತಾನ ಧರ್ಮದ ಒಂದು ಕವಲು. ಪಾಕಿಸ್ತಾನದಲ್ಲಿ ದಾಳಿ ಮಾಡುತ್ತಿರುವ ಜನರು ಸಹ ಸನಾತನಿಗಳೆ ಆದರೆ, ಬಾಲ್ಯದಲ್ಲಿ ನೀಡುವ ತಪ್ಪು ಸಂಸ್ಕಾರದಿಂದಾಗಿ ಹಿಂಸವಾದಿಗಳಾಗಿ ಮಾರ್ಪಟ್ಟಿದ್ದಾರೆ ಎಂದು ಡಾ.ಶ್ರೀ ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ದುಃಖ ನಿವಾರಣೆಗೆ ಆಸೆಗಳನ್ನು ನಿಯಂತ್ರಿಸಬೇಕು
ಬುದ್ಧನ ಪ್ರಕಾರ ಆಸೆಯೇ ದುಃಖಕ್ಕೆ ಮೂಲ. ಯಾವುದೋ ಒಂದು ಬಲವಾದ ಬಯಕೆ ಅಥವಾ ಅತೃಪ್ತಿ ದುಃಖಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಒಬ್ಬ ವ್ಯಕ್ತಿಯು ತನಗೆ ಅಗತ್ಯಕ್ಕಿಂತ ಹೆಚ್ಚಿನದನ್ನು ಬಯಸಬಾರದು ಮತ್ತು ಅವನು ಯಾರಿಂದಲೂ ಹೆಚ್ಚಿನದನ್ನು ನಿರೀಕ್ಷಿಸಬಾರದು.
ನಿರುದ್ಯೋಗ ನಿವಾರಣೆಗೆ ವಿವಿಗಳು ಪರಿಹಾರ ಕಂಡುಕೊಳ್ಳಲಿ: ಸಚಿವ ತಿಮ್ಮಾಪೂರ
ದೇಶದಲ್ಲಿ ನಿರುದ್ಯೋಗ ಸಮಸ್ಯೆಯ ಪರಿಹಾರಕ್ಕೆ ವಿಶ್ವವಿದ್ಯಾಲಯಗಳು ಮಾರ್ಗೋಪಾಯ ಕಂಡುಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
ರಜೆಗೆ ಬಂದಿದ್ದ ಮತ್ತೊಬ್ಬ ಯೋಧ ಕರ್ತವ್ಯಕ್ಕೆ ವಾಪಸ್‌
ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ರಜೆಗೆ ಬಂದಿದ್ದ ಮತ್ತೋರ್ವ ಯೋಧ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದ್ದಾರೆ.
ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ‘ಸ್ವರ್ಣ ಸಂಭ್ರಮ - ಸ್ವರ್ಣ ಜಯಂತಿ’ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ
ಮಂಗಳೂರು ಪುರಭವನದಲ್ಲಿ ಭಾನುವಾರ ಮಂಗಳೂರಿನ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ‘ಸ್ವರ್ಣ ಸಂಭ್ರಮ - ಸ್ವರ್ಣ ಜಯಂತಿ’ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಾಗೂ 49ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಎಚ್‌ಡಿಕೆ ಆರೋಗ್ಯ ಸ್ಥಿರ: ನಿಖಿಲ್‌ ಕುಮಾರಸ್ವಾಮಿ

ಜನರ ಆಶೀರ್ವಾದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಯಾವ ಸಮಸ್ಯೆಯೂ ಇಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಕುರಾನ್ ಸುಟ್ಟಿದ್ದನ್ನು ಖಂಡಿಸಿ ಪ್ರತಿಭಟನೆ
ತಾಲೂಕಿನ ಸಂತಿಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಕುರಾನ್‌ ಧರ್ಮಗ್ರಂಥವನ್ನು ಹೊತ್ತೊಯ್ದು ಸುಟ್ಟಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಮುಸ್ಲಿಮ ಸಮಾಜದವರು ಧರಣಿ ಸತ್ಯಾಗ್ರಹ ನಡೆಸಿದರು.
ಪಿಲಿಕುಳ ನಿಸರ್ಗಧಾಮದ ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನಿಲ್ಲ
ಮಂಗಳೂರು ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಭಾನುವಾರ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.
ಮದುವೆ ಆಗದವರು ಇಲ್ಲಿ ಕಂಕಣ ಕಟ್ಟಿದರೆ ಕನ್ಯೆ ಸಿಗುತ್ತೆಂಬ ನಂಬಿಕೆ!
ರಾಜ್ಯದಲ್ಲಿ ರೈತರು ಮಕ್ಕಳಿಗೆ ಕನ್ಯೆ (ವಧು) ಸಿಗದ ಹಿನ್ನೆಲೆ ಸಾಕಷ್ಟು ಯುವಕರು, ಮದುವೆ ಆಗದೇ ಹಾಗೆ ಇದ್ದಾರೆ. ಆದರೆ ಇಲ್ಲಿ ದೈವರ ಮುಂದೆ ಕೈ ಕಂಕಣ ಕಟ್ಟಿದರೆ ಸಾಕು, ವರ್ಷದೊಳಗೆ ಕನ್ಯೆ ಸಿಕ್ಕು ಮದುವೆಯಾಗುತ್ತಾರೆಂಬ ನಂಬಿಕೆ ಇದೆ.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 11758
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved