• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ನಮ್ಮ ಕರ್ತವ್ಯ: ಶಾಸಕ ಕೆ.ಎಂ.ಉದಯ್
ಮದ್ದೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೆರೆ, ಕಟ್ಟೆಗಳಲ್ಲಿ ಸರಿಯಾದ ಪ್ರಮಾಣದಲ್ಲಿ ನೀರಿನ ಸಂಗ್ರಹಣೆ ಮಾಡಿದ ಕಾರಣ ಬೇಸಿಗೆಯಲ್ಲಿ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಸಮಸ್ಯೆ ಎದುರಾಗಿತ್ತು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಕೆರೆಕಟ್ಟೆಗಳ ಅಭಿವೃದ್ಧಿ ಜೊತೆಗೆ ರಸ್ತೆ, ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ.
ರೈಲು ನಿಲ್ದಾಣದ ರಸ್ತೆಗೆ ತಿರುಮಲೇಗೌಡರ ಹೆಸರಿಡಲು ಶಾಸಕರಿಗೆ ಮನವಿ
ಮದ್ದೂರು ನಗರಸಭೆಯಿಂದ ರೈಲು ನಿಲ್ದಾಣದ ರಸ್ತೆಗೆ ತಿರುಮಲೇಗೌಡ ರಸ್ತೆ ಎಂದು ನಾಮಕರಣ ಮಾಡುವ ಜೊತೆಗೆ ಆರ್ಯ ಈಡಿಗರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ ಅಗತ್ಯ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಸಂಘದ ಸದಸ್ಯರ ನಿಯೋಗದಿಂದ ಶಾಸಕರಿಗೆ ಮನವಿ.
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ

ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿನಯ್ ಗುರೂಜಿ ಅವರು ಮಂಗಳವಾರ ಹಾಸನಂಬೆ ದೇವಾಲಯಕ್ಕೆ ಭೇಟಿ ನೀಡಿ ತಾಯಿ ದರ್ಶನ ಪಡೆದು ಪುನೀತರಾದರು. ನಂತರ ಬಡವರಿಗೆ ಬಟ್ಟೆ ವಿತರಿಸಿದರು.  

ಕಾಂಗ್ರೆಸ್ಸಿನ ಯಾವುದೇ ಶಕ್ತಿ ಜನರ ಮಧ್ಯ ಕೆಲಸ ಮಾಡುತ್ತಿಲ್ಲ
ನರಿಯ ಕೂಗು ಗಿರಿಗೆ ಮುಟ್ಟಲಾರದ ವಿಚಾರ. ನರಿ ಕೂಗಾಡಿದರೇ ಗಿರಿ ಕಳಚಿ ಬೀಳುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಹೇಳಿಕೆಗೆ ವ್ಯಂಗ್ಯವಾಡಿ, ಆರ್‌ಎಸ್‌ಎಸ್‌ನ ಶಕ್ತಿ ಭಾರತ ದೇಶದ ಶಕ್ತಿಯಾಗಿದೆ ಎಂದರು. ಈ ಸಂಘಟನೆ ಏನಾದರೂ ಇಲ್ಲದೇ ಇದ್ದರೇ ಇವತ್ತು ಈ ದೇಶದ ಚರಿತ್ರೆಯೇ ಬೇರೆ ಆಗುತಿತ್ತು. ಯಾವ ಕಾರಣಕ್ಕೆ ಈ ದೇಶ ವಿಭಜನೆ ಆಯಿತು ಅದನ್ನ ಅರ್ಥ ಮಾಡಿಕೊಳ್ಳಬೇಕು ಎಂದರು. ಮುಂದೆ ಅಂತಹ ಪರಿಸ್ಥಿತಿ ಬಂದರೂ ಬರಬಹುದು. ಅದನ್ನ ತಡೆಯಲು ಈ ಶಕ್ತಿ ಎಂಬುದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣ ಸ್ವಾಮಿ ಹೇಳಿದರು.
ಶ್ರೀರಾಮ ದೇವಸ್ಥಾನಕ್ಕೆ ಬೀಗ, ಮುಜರಾಯಿ ಇಲಾಖೆ ವಶಕ್ಕೆ ಖಂಡಿಸಿ ರೈತರ ಪ್ರತಿಭಟನೆ
ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಶ್ರೀರಾಮ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಈರೇಗೌಡರ ಕುಟುಂಬ ಸದಸ್ಯರನ್ನು ತಹಸೀಲ್ದಾರ್ ಹಾಗೂ ಅಧಿಕಾರಿಕಾರಿಗಳು ಏಕಾಏಕಿ ಬೀದಿಗೆ ತಳ್ಳಿ ನ್ಯಾಯಾಂಗ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರಿಂದ ಪ್ರತಿಭಟನೆ.
ಶಿಲುಬೆ ಬೆಟ್ಟದ ಗಣಿಗಾರಿಕೆಯಿಂದ ಕಾಡಾನೆಗಳ ನೆಮ್ಮದಿಗೆ ಹಾನಿ
ಜನವಸತಿ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ನಿಲ್ಲಿಸಿ ಸಾರ್ವಜನಿಕರಿಗೆ ಹಾಗೂ ಕಾಡು ಪ್ರಾಣಿಗಳಿಗೆ ತೊಂದರೆಯಾಗುವುದನ್ನು ತಪ್ಪಿಸುವಂತೆ ಅರಣ್ಯ ಹಾಗೂ ಕಂದಾಯ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ಸಹ ಸಂಬಂಧ ಪಟ್ಟ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿವೆ. ಇಲ್ಲಿರುವವರೆಲ್ಲರೂ ರೈತಾಪಿ ವರ್ಗದವರಾಗಿದ್ದು, ಈಗಾಗಲೇ ಕಾಡಾನೆ ಸಮಸ್ಯೆಗೆ ಸಿಲುಕಿ ನಲುಗಿ ಹೋಗಿದ್ದಾರೆ. ಈಗ ಇವರ ಜಮೀನಿನಲ್ಲಿ ಗಣಿಗಾರಿಕೆಯ ಪರಿಣಾಮ ಧೂಳು ಹಾಗೂ ತ್ಯಾಜ್ಯ ತುಂಬಿಕೊಂಡು ಬೆಳೆ ಬೆಳೆಯಲಾಗದೆ ಜಮೀನನ್ನು ಹಾಗೆ ಬಿಡಬೇಕಾಗಿದೆ.
ದೇಶ ಉಳಿಯಬೇಕೆಂದರೆ ಆರ್‌ಎಸ್‌ಎಸ್‌ ಇರಬೇಕು
ಹಾಸನಾಂಬೆ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ತಾಯಿ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಗೋಪಾಲಯ್ಯ, ನಾನು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಸಮಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಇಂದು ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ದೇವರ ದರ್ಶನ ಮಾಡಿಕೊಂಡಿದ್ದೇನೆ. ಪ್ರತಿ ವರ್ಷ ಭಕ್ತರ ಸಂಖ್ಯೆ ಏರಿಕೆಯಾಗುತ್ತಿದೆ, ಬೇರೆ ರಾಜ್ಯಗಳಿಂದಲೂ ಜನರು ದರ್ಶನಕ್ಕಾಗಿ ಬರುತ್ತಿದ್ದಾರೆ. ಇದು ಪುಣ್ಯ ಸ್ಥಳವಾಗಿದ್ದು ಪ್ರತಿಯೊಬ್ಬರೂ ನೋಡುವಂತ ಕ್ಷೇತ್ರ ಎಂದರು.
ದಿನದಲ್ಲಿ ಒಂದು ಗಂಟೆಯಾದರೂ ವ್ಯಾಯಾಮ ಮಾಡಿ
ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರಗಳನ್ನ ಆಯೋಜಿಸಿರುವುದು ಶ್ಲಾಘನೀಯ ಎಂದು ರೆಡ್ ಕ್ರಾಸ್ ಸಂಸ್ಥೆ ತಾಲೂಕು ಅಧ್ಯಕ್ಷ ಕೆ.ಎನ್. ಕಾಂತರಾಜ್ ಹೇಳಿದರು. ಗ್ರಾಮೀಣ ಹಾಗೂ ನಗರದ ಜನರಿಗೆ ಅರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಇದೆ. ಆರೋಗ್ಯ ಜಾಗೃತಿಗೆ ಉಚಿತ ಅರೋಗ್ಯ ಶಿಬಿರಗಳು ಸಹಕಾರಿ. ಪಾಲಕರು, ಸಾರ್ವಜನಿಕರು, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಧರ್ಮದರ್ಶನದ ಕ್ಯೂನಲ್ಲಿ ಸಾಗಲು ಮಾನಸಿಕವಾಗಿ ಸಿದ್ಧರಾಗಿ
ಉಸ್ತುವಾರಿ ಸಚಿವರು ಧರ್ಮದರ್ಶನ ಸಾಲಿನಲ್ಲಿ ಸಾಗುತ್ತಿದ್ದ ಜನರನ್ನು ಮಂಗಳವಾರ ಮಾತನಾಡಿಸಿ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, "ಇಂದು ಐದನೇ ದಿನ. ಶುಕ್ರವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆ ೫ ಗಂಟೆಯವರೆಗೆ ೬,೪೦,೭೦೦ ಭಕ್ತಾದಿಗಳು ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆಯಿಂದ ಇಲ್ಲಿಯವರೆಗೆ ೧,೨೨,೬೦೦ ಭಕ್ತರು ದರ್ಶನ ಪಡೆದಿದ್ದಾರೆ. ಐದೂವರೆ ಕಿಲೋಮೀಟರ್ ಬ್ಯಾರಿಕೇಡ್ ವ್ಯವಸ್ಥೆ ಮಾಡಿಲಾಗಿತ್ತು. ಮಾರನೇ ದಿನ ಒಂದು ಕಿಲೋ ಮೀಟರ್‌, ಮೂರನೇ ದಿನ ಮತ್ತೊಂದು ಕಿಲೋಮೀಟರ್ ಜಾಸ್ತಿ ಮಾಡಲಾಗಿದೆ. ಒಟ್ಟು ಏಳೂವರೆ ಕಿಲೋಮೀಟರ್ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ " ಎಂದರು.
ಕೆಎಸ್ಸಾರ್ಟಿಸಿ: ನ.4ರಿಂದ ಡಿಸಿ ಕಚೇರಿಗೆ ಪಾದಯಾತ್ರೆ: ಹಿರೇಮಠದ ಶ್ರೀ
ನವೆಂಬರ್ ತಿಂಗಳ 4,5,6ನೇ ತಾರೀಖು ಚನ್ನಗಿರಿ ಪಟ್ಟಣದಿಂದ ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪಾದಯಾತ್ರೆಯ ಮೂಲಕ ಹೋಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಇಲ್ಲಿನ ಹಿರೇಮಠದ ಡಾ.ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಪಾದಯಾತ್ರೆ ನಡೆಸುವ ದಿನಾಂಕವನ್ನು ಪ್ರಕಟಿಸಿದರು.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved