• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಘಟಕದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ವತಿಯಿಂದ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ತಿಂಗಳೊಳಗೆ ವಕೀಲರ ಬೇಡಿಕೆ ಈಡೇರಿಸಿ
ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿ ಪಾಲಿಸಬೇಕು ಎಂದು ಅಖಿಲ ಭಾರತ ವಕೀಲರ ಒಕ್ಕೂಟ ಒತ್ತಾಯಿಸಿದೆ.
ಕಾಂಚೀಪುರಂ ವರಮಹಾಲಕ್ಷ್ಮೀ ಸಿಲ್ಕ್ಸ್ ಮಳಿಗೆ ಉದ್ಘಾಟನೆ
ಭಾರತದ ಜನರ ಪ್ರಮುಖ ಆಕರ್ಷಣೆಯಾಗಿರುವ, ಚಿಲ್ಲರೆ ವ್ಯಾಪಾರಗಳಲ್ಲಿ ಒಂದಾದ ಸಾಯಿ ಸಿಲ್ಕ್ ಕಲಾಮಂದಿರ್ ಲಿಮಿಟೆಡ್ (ಎಸ್‌ಎಸ್‌ಕೆಎಲ್) ಅಂಗ ಸಂಸ್ಥೆಯಾದ ಕಾಂಚೀಪುರಂ ವರಮಹಾಲಕ್ಷ್ಮೀ ಸಿಲ್ಕ್ಸ್ ಹೊಸ ಮಳಿಗೆಯನ್ನು ದಾವಣಗೆರೆಯಲ್ಲಿ ಅನಾವರಣಗೊಳಿಸುವ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಬ್ರಾಂಡ್‌ನ ಮತ್ತೊಂದು ವಿಸ್ತರಣೆ ಮಾಡಿದೆ.
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ, ಏಕೆಂದರೆ ದೇಶದ ಅನ್ನದಾತರೆನಿಸಿದ ಬಹತೇಕ ರೈತರ ಮಕ್ಕಳು ಇಂದಿಗೂ ಓದುತ್ತಿರುವುದು ಸರ್ಕಾರಿ ಶಾಲೆಗಳಲ್ಲಿ. ಇವರ ಅಭ್ಯುದಯವಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಆಲೂರು ಸಾರ್ವಜನಿಕ ಗ್ರಂಥಾಲಯದ ಗ್ರಂಥಪಾಲಕ ಟಿ.ಕೆ. ನಾಗರಾಜ್ ಅಭಿಪ್ರಾಯಪಟ್ಟರು. ಪ್ರಸಕ್ತ ಕಾಲಮಾನದಲ್ಲಿ ಅತಿಯಾದ ಹಾಗೂ ಅಜಾಗರೂಕತೆಯ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆಯನ್ನು ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಅಂದಾಗ ಮಾತ್ರ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯ ಎಂದರು.
ಮದ್ದೂರು ಗ್ರಾಪಂ ಅಧ್ಯಕ್ಷರಾಗಿ ರೂಪನಾಗಣ್ಣ ಅವಿರೋಧ ಆಯ್ಕೆ
ಯಳಂದೂರು ತಾಲೂಕಿನ ಮದ್ದೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ರೂಪನಾಗಣ್ಣ ಅವರಿಗೆ ಮಾಜಿ ಶಾಸಕ ಎಸ್.ಬಾಲರಾಜು, ಸದಸ್ಯರು ಅಭಿನಂದನೆ ಸಲ್ಲಿಸಿದರು.
ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರೂ ಶ್ರಮಿಸಬೇಕು
ಇಂದಿನ ವ್ಯವಸ್ಥೆಯಲ್ಲಿ ಪ್ರತಿಯೊಂದು ಮಗುವಿಗೆ ಉಚಿತ ಶಿಕ್ಷಣ ದೊರೆಯುವ ಕಾರಣದಿಂದ ಬಾಲಕಾರ್ಮಿಕ ಪದ್ಧತಿ ತೊಲಗಿಸುವ ನಿಟ್ಟಿನಲ್ಲಿ ಬಾಲ ಕಾರ್ಮಿಕರನ್ನು ಕಂಡಾಗ ಪ್ರಾಧಿಕಾರಕ್ಕೆ ತಿಳಿಸುವುದು ಹಾಗೂ ಪೋಷಕರಿಗೆ ಶಿಕ್ಷಣದ ವ್ಯವಸ್ಥೆ ಜತೆಗೆ ಅಗತ್ಯ ಅರಿವನ್ನು ಮೂಡಿಸುವುದು ಅಗತ್ಯವಾಗಿದೆ ಎಂದರು. ತಂದೆ ತಾಯಿಗೆ ಸಹಾಯ ಮಾಡುವುದು ಬಾಲಕಾರ್ಮಿಕ ಪದ್ಧತಿಯಡಿ ಬರುವುದಿಲ್ಲ, ಆದರೆ ಶಾಲೆ ಬಿಟ್ಟು, ನಿರಂತರವಾಗಿ ಕರ್ತವ್ಯ ನಿರ್ವಹಿಸುವುದು ಬಾಲಕಾರ್ಮಿಕ ಚೌಕಟ್ಟಿನಲ್ಲಿ ಬರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಚೇತನಾ ಹೇಳಿದರು.
ಕಪ್‌ ತುಳಿತ: ಬಂಧಿತ ನಾಲ್ವರೂ ಆರ್‌ಸಿಬಿ ಸಿಬ್ಬಂದಿಗೆ ಜಾಮೀನು

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಕಬ್ಬನ್‌ ಪಾರ್ಕ್‌ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಾಲ್ವರೂ ಆರ್‌ಸಿಬಿ ಸಿಬ್ಬಂದಿಗೆ ಜಾಮೀನು

ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾಡಾನೆ ದಾಳಿ: ಕಾರು, ಬೈಕ್ ಜಖಂ
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಬೈಕ್‌ ಮೇಲೆ ಶುಕ್ರವಾರ ಕಾಡಾನೆ ದಾಳಿ ಮಾಡಿ ವಾಹನ ಸಂಪೂರ್ಣ ಜಖಂಗೊಳಿಸಿದೆ.
ವಿಶ್ವಯೋಗ ದಿನಕ್ಕೆ ಜಿಲ್ಲಾಡಳಿತ ಸಿದ್ಧತೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ವಿಶ್ವ ಯೋಗ ದಿನವನ್ನು ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನದ ಪೂರ್ವಬಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಜೂ.೨೧ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೧ನೇ ವಿಶ್ವ ಯೋಗ ದಿನಾಚರಣೆ ಯೋಗ ಸಂಗಮ, ಯೋಗ ಧನುಷ, ಹಸಿರು ಯೋಗ (ಹರಿತ್ ಯೋಗ) ಹಾಗೂ ಯೋಗ ಪಾರ್ಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದುಡಿಮೆಗೆ ದೂಡಿ ಮಕ್ಕಳ ಬಾಲ್ಯವನ್ನು ಕಸಿಯುವುದು ಅಪರಾಧ
ಸ್ವಚ್ಛಂದವಾಗಿ ಆಟ-ಪಾಠ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿ ಅವರ ಬಾಲ್ಯವನ್ನು ಕಸಿಯುವುದು ಕಾನೂನು ಅಪರಾಧವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 11845
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved