• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಪ್ಲಿ ಪುರಸಭೆ: ಆಡಳಿತಾಧಿಕಾರಿ ನೇಮಕಕ್ಕೆ ಮಧ್ಯಂತರ ತಡೆ
ಆಡಳಿತಾಧಿಕಾರಿ ನೇಮಕಾತಿಗೆ ರಾಜ್ಯ ಸರ್ಕಾರ ಕೈಗೊಂಡಿದ್ದ ಕ್ರಮಕ್ಕೆ ಧಾರವಾಡ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನವಲಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ
ಆರು ಹಾಸಿಗೆ ಸಾಮರ್ಥ್ಯವುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್‌ ವೈದ್ಯರಿಲ್ಲ. ಗುತ್ತಿಗೆ ಆಧಾರದಲ್ಲಿ ಒಬ್ಬ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ
ಅವೈಜ್ಞಾನಿಕ ಯೋಜನೆ ನಿಲ್ಲಿಸುವವರೆಗೂ ಒಗ್ಗಟ್ಟಿನ ಹೋರಾಟ ಅಗತ್ಯ: ಸ್ವರ್ಣವಲ್ಲಿ ಶ್ರೀಗಳು
ಹರಿಯುವ ನೀರಿಗೆ ತಡೆ ಒಡ್ಡುವುದರಿಂದ ಭೂಮಿ, ಪರಿಸರ, ಜಲಚರ, ಪ್ರಾಣಿಸಂಕುಲಗಳೂ ಸೇರಿದಂತೆ ಪ್ರಕೃತಿಯ ಮೇಲೆ ಪರಿಣಾಮ ಬೀಳಲಿದೆ.
ಚಿನ್ನ ಖರೀದಿಸಲು ಭಟ್ಕಳಕ್ಕೆ ಬಂದ ವ್ಯಕ್ತಿ ನಾಪತ್ತೆ
ಮದುವೆಗೆಂದು ಚಿನ್ನಾಭರಣ ಖರೀದಿಸಲು ಕುಟುಂಬದವರೊಂದಿಗೆ ಕುಮಟಾದಿಂದ ಭಟ್ಕಳಕ್ಕೆ ಬಂದಿದ್ದ ಯುವಕನೊಬ್ಬ ಪಟ್ಟಣದಲ್ಲಿ ನಾಪತ್ತೆಯಾಗಿರುವ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ತ್ವರಿತ ನ್ಯಾಯದಾನಕ್ಕೆ ಲೋಕ ಅದಾಲತ್‌ ಸಹಕಾರಿ: ನ್ಯಾಯಾಧೀಶೆ ಜ್ಯೋತಿ
ಸಾರ್ವಜನಿಕರು ಲೋಕ ಅದಾಲತ್‌ನಲ್ಲಿ ಪಾಲ್ಗೊಳ್ಳುವ ಮೂಲಕ ತ್ವರಿತವಾಗಿ ನ್ಯಾಯದಾನವನ್ನು ಪಡೆದುಕೊಳ್ಳಬಹುದು.
ಬೆಂಬಲ ಬೆಲೆ ಕೇಂದ್ರದತ್ತ ಈರುಳ್ಳಿ ಬೆಳೆಗಾರರ ಚಿತ್ತ!
ಕಳೆದ ವರ್ಷ ಇದೇ ಅವಧಿಯಲ್ಲಿ ಕ್ವಿಂಟಲ್‌ಗೆ ₹1500ರಿಂದ ₹2000 ಇತ್ತು. ಆದರೆ ಬೆಲೆ ಇಳಿಕೆಯಿಂದ ರೈತರಿಗೆ ಉತ್ಪಾದನಾ ವೆಚ್ಚವೂ ಮರಳಿ ಸಿಗದಂತಾಗಿದೆ.
ಬೆಳೆಹಾನಿ ಪರಿಹಾರಕ್ಕಾಗಿ ಹೋರಾಟಕ್ಕೆ ಸಜ್ಜಾಗಿ: ಎಸ್.ಬಿ. ಜೋಗಣ್ಣವರ
ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಅತಿವೃಷ್ಟಿಯಿಂದ ಬೆಳೆಗಳು ಹಾನಿಗೀಡಾಗಿವೆ. ಕೂಡಲೇ ಬೆಳೆಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರು ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಬೇಕೆಂದು ಹೋರಾಟಗಾರರು ಮನವಿ ಮಾಡಿದರು.
ಶಿರಹಟ್ಟಿಯಲ್ಲಿ ದೀಪಾವಳಿಗೆ ಆಚರಣೆಗೆ ಅಗತ್ಯ ವಸ್ತುಗಳ ಖರೀದಿ ಜೋರು
ಡಜನ್ ಹಣತೆಗೆ ₹೪೦ರಿಂದ ₹೬೦ ದರ ನಿಗದಿಪಡಿಸಲಾಗಿದೆ. ವಿವಿಧ ಬಗೆಯ ಆಕಾಶ ಬುಟ್ಟಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ರಂಗು ರಂಗಿನ ಆಕಾಶಬುಟ್ಟಿಗಳ ಬೆಲೆ ಕೂಡ ಕೈಸುಡುವಂತಿದೆ.
ಪ್ಲಾಸ್ಟಿಕ್ ಹಾವಳಿಯಿಂದ ಕುಂಬಾರಿಕೆ ಕಣ್ಮರೆ: ಶಾಸಕ ಸಿ.ಸಿ. ಪಾಟೀಲ
ನಿರ್ಮಾಣವಾಗುತ್ತಿರುವ ಸಮುದಾಯ ಭವನದ ಕಟ್ಟಡ, ಕೋಣೆಗಳನ್ನು ತರಬೇತಿ ಕಾರ್ಯಾಗಾರಕ್ಕೆ ಉಪಯೋಗವಾಗುವ ರೀತಿಯಲ್ಲಿ ಸಿದ್ಧಗೊಳಿಸಬೇಕು.
ಕ್ಷೇತ್ರದ ಅಭಿವೃದ್ಧಿ ಮೂಲಕ ಋಣ ತೀರಿಸುತ್ತೇನೆ: ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್
ಜನಸೇವೆ ಮಾಡಲು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ ನಿಮ್ಮೆಲ್ಲರ ಋಣವನ್ನು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ತೀರಿಸುತ್ತೇನೆ ಎಂದು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14192
  • next >
Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved