ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ವೀರಭದ್ರಪ್ಪ ಬಿ.ಎಚ್.ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಮುಸುಕಿನ ಜೋಳ, ಸೊಯಾವರೆ, ಶೇಂಗಾ, ಕಬ್ಬು ಹಾಗೂ ಭತ್ತ ಪ್ರಮುಖ ಬೆಳೆಗಳಾಗಿವೆ. ಈ ಹಿನ್ನೆಲೆ ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ನಿರ್ವಹಿಸಬೇಕು.