• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಸೌಲಭ್ಯಗಳಿದ್ದರೆ ಮಾತ್ರವೇ ಹೊಸ ಬಡಾವಣೆಗಳಿಗೆ ಅನುಮತಿ
ಈ ಹಿಂದೆ ಪಟ್ಟಣದಲ್ಲಿ ಖಾಸಗಿಯವರು ಅಭಿವೃದ್ಧಿಪಡಿಸಿದ ಬಹುತೇಕ ಬಡಾವಣೆಗಳಲ್ಲಿ ಮೂಲಸೌಲಭ್ಯಗಳು ಇನ್ನೂ ಮರೀಚಿಕೆಯಾಗಿವೆ. ಸಮರ್ಪಕ ರಸ್ತೆ, ನೀರು, ಚರಂಡಿ, ತ್ಯಾಜ್ಯ ನಿರ್ವಹಣೆ, ಬೀದಿ ದೀಪ ಮೊದಲಾದವುಗಳನ್ನು ವ್ಯವಸ್ಥಿತವಾಗಿ ಕಲ್ಪಿಸುವ ಕಾರ್ಯ ನಡೆದಿಲ್ಲ. ಪಟ್ಟಣದಲ್ಲಿ ವಸತಿ ಪ್ರದೇಶವು ವಿಸ್ತೀರ್ಣವಾಗಿ ಬೆಳೆಯುತ್ತಿದ್ದು, ಮೂಲಭೂತ ಸೌಕರ್ಯಗಳಿರುವ ಅಧಿಕೃತ ವಸತಿ ಬಡಾವಣೆಗಳಿಗೆ ಮಾತ್ರ ಪುರಸಭೆಯಿಂದ ಅನುಮತಿ ನೀಡಲಾಗುವುದು ಎಂದರು. ಮೂಲ ಸೌಕರ್ಯಗಳನ್ನು ನಿರ್ಮಿಸಿದರೆ ಮಾತ್ರ ಪುರಸಭೆಯಿಂದ ಅನುಮತಿ ನೀಡಲಾಗುವುದೆಂದು ಶಾಸಕ ಸಿ.ಎನ್ ಬಾಲಕೃಷ್ಣ ತಿಳಿಸಿದರು.
ಹಳೇಬೀಡು ಪಟ್ಟಣ ಪಂಚಾಯಿತಿಯಾಗುವ ಎಲ್ಲಾ ಸಾಧ್ಯತೆಗಳಿದೆ
ಜಿಲ್ಲೆಯಲ್ಲಿ ಅತಿ ಹೆಚ್ಚು ಹೊರ ಜಿಲ್ಲೆ, ರಾಜ್ಯಗಳಿಗೆ ತರಕಾರಿಗಳನ್ನ ರಫ್ತು ಮಾಡುತ್ತಿರುವ ಹೋಬಳಿ ಎಂದರೆ ಹಳೇಬೀಡು ಮಾತ್ರ. ಹಾಗಾಗಿ ಈ ಹೋಬಳಿ ಕೇಂದ್ರ ವಾಣಿಜ್ಯವಾಗಿ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಪಟ್ಟಣ ಪಂಚಾಯ್ತಿಯಾಗುವ ಎಲ್ಲಾ ಲಕ್ಷಣಗಳಿವೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರು ತಿಳಿಸಿದ್ದಾರೆ. ಹಳೇಬೀಡು ಪಟ್ಟಣ ಪಂಚಾಯಿತಿಯಾಗುವ ಎಲ್ಲಾ ಸಾಧ್ಯತೆಗಳು ಮುಂಬರುವ ದಿನಗಳಲ್ಲಿ ಸಾಧ್ಯತೆ ಹೆಚ್ಚಾಗಿದೆ. ಹಳೇಬೀಡಿಗೆ ಎಪಿಎಂಸಿ ಅತ್ಯವಶ್ಯಕವಿದ್ದು ಅದನ್ನ ಮುಂದಿನ ದಿನಗಳಲ್ಲಿ ವ್ಯವಸ್ಥೆ ಮಾಡಿಕೊಡಲು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.
ವೀರ ಮರಣ ಹೊಂದಿದ ಸೈನಿಕರಿಗೆ ನಮನ
ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಆಲೂರು ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರವು ನಮಗೆ ಸೇರಬೇಕೆಂದು ಆ ಪ್ರದೇಶವನ್ನು ವಶಪಡಿಸಿಕೊಳ್ಳಲು ಮುಂದಾದಾಗ ನಮ್ಮ ಭಾರತ ದೇಶವು 1999 ಮೇ 3ನೇ ತಾರೀಕಿನಿಂದ ಜುಲೈ 26ರವರೆಗೆ ಎರಡುವರೆ ತಿಂಗಳಿಗೂ ಹೆಚ್ಚಿನ ಕಾಲ ಕಾರ್ಗಿಲ್ ಪ್ರದೇಶದಲ್ಲಿ ಯುದ್ಧವನ್ನು ನಡೆಸಿದ ಸಂದರ್ಭದಲ್ಲಿ ನಮ್ಮ ದೇಶದ ಸುಮಾರು 1533 ಸೈನಿಕರು ಮರಣ ಹೊಂದಿ ಸುಮಾರು 1536 ಸೈನಿಕರು ಗಾಯಾಳುಗಳಾಗಿ ಯುದ್ಧದಲ್ಲಿ ಹೋರಾಟ ನಡೆಸಿದರು ಎಂದು ಸ್ಮರಿಸಿದರು.
ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕಗಳ ವಿತರಣೆ
12ನೇ ಶತಮಾನದ ಬಸವಾದಿ ಶಿವ ಶರಣರ ವಚನವಾದ "ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇತರರ ಹಳಿಯಲು ಬೇಡ ಇದೇ ಅಂತರಂಗ ಶುದ್ದಿ, ಇದೇ ಬಹಿರಂಗ ಶುದ್ಧಿ ಇದೇ ನಮ್ಮ ಕೂಡಲಸಂಗಮದೇವನೊಲಿಸುವ ಪರಿ ". ಈ ವಚನವನ್ನು ಪಾಲಿಸಿದರೇ ಸಾಕು ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಅರಕಲಗೂಡು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ವಚನ ಪಠಣ ಮಾಡಿದರು.
ಆಗಸ್ಟ್‌ 9ಕ್ಕೆ ಹುಚ್ಚರಾಯನ ದೇಗುಲದಲ್ಲಿ ಬೃಹತ್‌ ಅನ್ನ ಸಂತರ್ಪಣೆ: ಕರಿಬಸಪ್ಪ ಅಂಗಡಿ
ಇದೇ 9 ರ ಶನಿವಾರ ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಇಲ್ಲಿನ ಎಪಿಎಂಸಿ ವರ್ತಕರು ಹಾಗೂ ರೈಸ್ ಮಿಲ್ ಮಾಲೀಕರ ವತಿಯಿಂದ ಆಗಮಿಸುವ ಸರ್ವ ಭಕ್ತಾದಿಗಳಿಗೆ ಬೃಹತ್ ಅನ್ನ ಸಂತರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವರ್ತಕರ ಸಂಘದ ಪ್ರಮುಖ ಕರಿಬಸಪ್ಪ ಅಂಗಡಿ ತಿಳಿಸಿದರು.
ಕಲ್ಯಾಣದಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರ: ಸಚಿವ ಈಶ್ವರ ಖಂಡ್ರೆ
ಕೃತಕ ಬುದ್ಧಿಮತ್ತೆಯ ಈ ಆಧುನಿಕ ಯುಗದಲ್ಲಿ ಕಲ್ಯಾಣ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ಚಿಂತನೆಗೆ ಶೀಘ್ರದಲ್ಲಿ ಕೆಕೆಆರ್‌ಡಿಬಿ ಮುಂದೆ ಪ್ರಸ್ತಾವನೆಯಿಟ್ಟು ಕ್ರಮವಹಿಸಲಾಗುವುದು ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ತಿಳಿಸಿದರು.
ರಸ್ತೆಗಳ ಅಭಿವೃದ್ಧಿಗೆ ₹೮ ಕೋಟಿ ಅನುದಾನ
ವಿರೋಧ ಪಕ್ಷದವರ ಟೀಕೆ- ಟಿಪ್ಪಣಿಗಳು ಆರೋಗ್ಯಕರವಾಗಿ ಇರಬೇಕು. ನಾನು ಎರಡು ವರ್ಷದ ಕೂಸು. ನನ್ನನ್ನು ತಿದ್ದುವ ಕೆಲಸ ಮಾಡಲಿ, ಅದನ್ನು ಸ್ವಾಗತ ಮಾಡುತ್ತೇನೆ. ಅನಗತ್ಯ ಟೀಕೆಗಳಿಗೆ ಉತ್ತರಿಸಲು ನನಗೆ ಸಮಯವಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಸಿಬ್ಬಂದಿ ಕೊರತೆಯಿಂದ ನರಳುತ್ತಿದೆ ಔರಾದ್ ಪ.ಪಂ.!
ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟನಲ್ಲಿ ಸರ್ಕಾರ ನೀಡುತ್ತಿರುವ ಕೋಟಿಗಟ್ಟಲೆ ಅನುದಾನ ಅನುಷ್ಠಾನ ಮಾಡಲಾಗದೆ ಅಸಹಾಯಕರಾಗಿ ಕೈ ಚಾಚಿ ಕುಳಿತಿದೆ ಈ ಪಟ್ಟಣ ಪಂಚಾಯತಿ. ಭಾರಿ ಸಿಬ್ಬಂದಿಗಳ ಕೊರತೆಯಿಂದಾಗಿ ಅಭಿವೃದ್ಧಿ ಕೆಲಸ ಮಾಡಲಾಗದೆ ಔರಾದ್‌ ಪಟ್ಟಣ ಪಂಚಾಯತಿ ನರಳುತ್ತಿದೆ.
ವಸುದೈವ ಕುಟುಂಬಕಂ ಮಾದರಿ ಕೃತಿ ಮಹಾರಾಷ್ಟ್ರವೂ ಪ್ರಕಟಿಸಲಿ: ಶಿವಯ್ಯ ಸ್ವಾಮಿ
ಕೇಂದ್ರ ಸರ್ಕಾರದ ಯೋಜನೆಗಳ ವಸುದೈವ ಕುಟುಂಬಕಂ ಪುಸ್ತಕ ಮಾದರಿಯಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆಗಳ ಪುಸ್ತಕ ಹೊರ ತರಬೇಕು ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಸಲಹೆ ಮಾಡಿದರು.
ಕಾರ್ಮಿಕರ ಅಭಿವೃದ್ಧಿಗೆ ಹಲವು ಯೋಜನೆ ಜಾರಿ
ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved