• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಭಿಯಾನ
ತಂಬಾಕು ಸೇವನೆಯು ಹಾನಿಕಾರಕ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುವ ಕುರಿತು ಸಾರ್ವಜನಿಕರಿಗೆ ವಿವರಿಸಿ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ (3.0)ಯನ್ನು ಜಿಲ್ಲೆಯಲ್ಲಿ ಡಿಸೆಂಬರ್ 9 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ
ಡಿಸಿಎಂ ಜನವರಿಯಲ್ಲಿ ಬಿಜೆಪಿಗೆ ಬಂದರೂ ಆಶ್ಚರ್ಯವಿಲ್ಲ
ಏ, ಕರಿ ಟೋಪಿ ಎಂಎಲ್ಎ ಬಾ ಇಲ್ಲಿ ಎಂದು ಉದ್ಧಟತನದಿಂದ ಕೂಗಿದ್ದವರು ಜನವರಿಯಲ್ಲಿ ಬಿಜೆಪಿಗೆ ಬಂದರೂ ಆಶ್ಚರ್ಯವಿಲ್ಲ: ಮಸಾಲಾ ಜಯರಾಂ
ಫೇಕ್ ಕರೆ ಮಾಡ್ಸಿ ಪ್ರಿಯಾಂಕ್‌ ನಾಟಕ: ರೇಣುಕಾಚಾರ್ಯ
ಆರೆಸ್ಸೆಸ್‌ ಬಗ್ಗೆ ಮಾತನಾಡಿದ್ದಕ್ಕೆ ಬೆದರಿಕೆ ಕರೆ ಬರುತ್ತಿವೆಯೆಂದು ನಿಮಗೆ ನೀವೇ ಫೇಕ್‌ ಕರೆಗಳನ್ನು ಮಾಡಿಸಿ, ಪೋಸ್ಟ್‌ಗಳನ್ನು ಹಾಕಿಸಿಕೊಂಡು ಕಪಟ ನಾಟಕ ಮಾಡಬೇಡಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದರು.
ನ್ಯಾಯಾಲಯ ಆದೇಶವಿದ್ದರೂ ಬಡ ಕುಟಂಬಕ್ಕೆ ಅನ್ಯಾಯ
ನ್ಯಾಯಾಲಯದ ಆದೇಶವಿದ್ದರೂ ಕುಟುಂಬಕ್ಕೆ ನ್ಯಾಯ ನೀಡುವಲ್ಲಿ ತಿರುಮಣಿ ಪೊಲೀಸರು ವಿಫಲರಾಗಿದ್ದಾರೆ ಎಂದು ತಾಲೂಕಿನ ಬಳಸಮುದ್ರ ಗ್ರಾಮದ ಕಾಂತಮ್ಮ ಬುಡ್ಡಣ್ಣ ಕುಟುಂಬಸ್ಥರು ಆರೋಪಿಸಿದ್ದಾರೆ.
ಧರ್ಮಸ್ಥಳ ಯೋಜನೆಯಿಂದ ಸನ್ಮಾರ್ಗಯುತ ಬದುಕಿಗೆ ಮಾರ್ಗದರ್ಶನ: ಮೈತ್ರಿ ಪಾಟೀಲ್
: ಧರ್ಮಸ್ಥಳ ಯೋಜನೆ, ವ್ಯಸನಮುಕ್ತ ಹಾಗೂ ಸನ್ಮಾರ್ಗಯುತ ಬದುಕಿಗೆ ಮಾರ್ಗದರ್ಶನ ಮಾಡುತ್ತದೆ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.
ಸಿಜೆಐ ಮೇಲೆ ಶೂ ಎಸೆತ: ದೇಶದ್ರೋಹ ದಾಖಲಿಸಿ: ಈಶ್ವರಪ್ಪ
ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ವರ ಮೇಲೆ ಶೂ ಎಸೆದ ಪ್ರಕರಣವನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತ, ಈ ಕೃತ್ಯವನ್ನು ಎಸಗಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಸ್.ಸಿ.ಎಸ್.ಟಿ. ಜನಸೇವಾ ಸಮಿತಿ ಅಧ್ಯಕ್ಷ ಎ.ಡಿ.ಈಶ್ವರಪ್ಪ ಒತ್ತಾಯಪಡಿಸಿದರು.
ವಸತಿ ಪ್ರದೇಶದಲ್ಲಿ ಮದ್ಯದಂಗಡಿ: ವಿರೋಧ
ಅಬಕಾರಿ ನಿಯಮದಂತೆ ಜನವಸತಿ ಪ್ರದೇಶದಲ್ಲಿ ಯಾವುದೇ ಮದ್ಯದಂಗಡಿ ತೆರೆಯುವಂತಿಲ್ಲ ಎಂಬ ನಿಯಮವಿದೆ. ಆದರೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ ಸಮುದಾಯಗಳು ವಾಸಮಾಡುವ ಸ್ಥಳದಲ್ಲಿ ನಿಯಮಬಾಹಿರ ಮದ್ಯದಂಗಡಿ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಇದನ್ನು ಕಂಡರೂ ಕಾಣದವರಂತೆ ಮೌನಕ್ಕೆ ಶರಣಾಗಿದ್ದಾರೆ
ಶಾಸಕ ನಾರಾಯಣಸ್ವಾಮಿಗೆ ಸಿಗುವುದೇ ಮಂತ್ರಿ ಭಾಗ್ಯ?
ಕೋಲಾರ ಜಿಲ್ಲೆಯಲ್ಲಿ ೬ ವಿಧಾನಸಭೆ ಕ್ಷೇತ್ರಗಳಲ್ಲಿ ೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರೂ ಸಹ ಜಿಲ್ಲೆಯವರಿಗೇ ಸಚಿವ ಸ್ಥಾನ ನೀಡಿಲ್ಲ, ಕಳೆದ ಬಾರಿ ಸಹ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡದೆ ಹೊರಗಿನವರಿಗೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ನೀಗಿಸಲು ಕಷ್ಟವಾಗಿದೆ, ಹೊರಗಿನವರಿಗೆ ಉಸ್ತುವಾರಿ ನೀಡಿದರೆ ಸಮಸ್ಯೆಗೆ ಪರಿಹಾರ ಆಗೋದಿಲ್ಲ.
ಅಕ್ರಮವಾಗಿ ಮಣ್ಣು ಕಳ್ಳತನ: ಲಾರಿ ವಶಕ್ಕೆ ಪಡೆದು ದಂಡ
ಅಕ್ರಮವಾಗಿ ಮಣ್ಣು ಕಳ್ಳತನ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಎರಡು ಲಾರಿಗಳನ್ನು ವಶಕ್ಕೆ ಪಡೆದು 74,000 ರು.ಗಳು ದಂಡವನ್ನು ವಿಧಿಸಿದ್ದಾರೆ.
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್

ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ‌ ವ್ಯವಸ್ಥೆ ಮಾಡಿದ್ದಾರೆ. 

  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved