• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಮಗ್ಗ, ನೇಕಾರರು ದೇಶದ ಅಸ್ತಿತ್ವ: ಸಿಇಒ ಗಿಟ್ಟೆ
ನೇಕಾರರು ನೂಲುವ, ಚರಕ ಸುತ್ತುವವರು ಹಾಗೂ ಕೈಮಗ್ಗ ಈ ದೇಶದ ಅಸ್ತಿತ್ವ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠಲ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಂಡೀಪುರ ಶೂಟಿಂಗ್‌ ಸ್ಥಳದಲ್ಲಿ ಹುಲಿ ನಾಲ್ಕು ಮರಿ ಜೊತೆ ಪ್ರವಾಸಿಗರಿಗೆ ದರ್ಶನ
ಬಂಡೀಪುರ ಎಂದಾಕ್ಷಣ ಹುಲಿಗಳ ತಾಣ ಎಂಬ ಹೆಸರಿದೆ. ಆ ಹೆಸರು ಉಳಿಸಲು ನಾಲ್ಕು ಮರಿಗಳ‌ ಜೊತೆ ತಾಯಿ ಹುಲಿಯೊಂದು ಪ್ರವಾಸಿಗರ ಕ್ಯಾಮೆರಾಗೆ ಸೆರೆಯಾಗುವ ಮೂಲಕ ಬಂಡೀಪುರಕ್ಕೆ ಮತ್ತಷ್ಟು ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿವೆ.
ಕಾಂಗ್ರೆಸ್ ಬದುಕಿದೆ ಎಂದು ತೋರಿಸಲು ಮತಗಳ್ಳತನ ಆರೋಪ
ಕಾಂಗ್ರೆಸ್ ಬದುಕಿದೆ ಎಂದು ತೋರಿಸಲು ಮತಗಳ್ಳತನ ಆರೋಪ‌ ಮಾಡಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.
ಮೊರಾರ್ಜಿ ದೇಸಾಯಿ ಶಾಲೇಲಿ ಪಿಯು ಕಾಲೇಜು ಆರಂಭ
ರಾಜ್ಯ ಸರ್ಕಾರ ೨೦೨೫-೨೬ ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಂತೆ ತಾಲೂಕಿನ ತೆರಕಣಾಂಬಿ ಮೊರಾರ್ಜಿ ದೇಸಾಯಿ ವಸತಿ ಶಾಲೆ( ಹಿಂದುಳಿದ ವರ್ಗ) ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪ್ರಥಮ ಪಿಯು ಕಾಲೇಜು ಆರಂಭವಾಗಲಿದ್ದು, ಮುಂದಿನ ವರ್ಷದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯು ಕಾಲೇಜು ಆರಂಭಕ್ಕೆ ಆದೇಶ ಹೊರ ಬಿದ್ದಿದೆ.
ಕಾಂಗ್ರೆಸ್‌ ಸರ್ಕಾರದಿಂದ ಎಸ್ಸಿ, ಎಸ್ಟಿ ಜನಾಂಗಕ್ಕೆ ಅನ್ಯಾಯ
ಎಸ್‌ಸಿಪಿ, ಟಿಎಸ್‌ಪಿ ಉಪಯೋಜನೆಯಡಿ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟ ₹೪೫,೦೦೦ ಕೋಟಿಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಎಸ್ಟಿ ಮತ್ತು ಎಸ್ಸಿ ಮೋರ್ಚಾ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪವಾಲರಿಗೆ ಮನವಿ ಸಲ್ಲಿಸಿತು.
ವಹಿವಾಟು ಮಿತಿ ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ
ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ ₹೪೦ ಲಕ್ಷ (ಸರಕಿಗೆ), ₹೨೦ ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ರಾಘವೇಂದ್ರ ಸುಣಗಾರ ತಿಳಿಸಿದರು.
ಋತುಮಾನಕ್ಕೆ ತಕ್ಕಂತೆ ಆಹಾರ ಸೇವಿಸಿ
ಋತುಮಾನಗಳಿಗೆ ತಕ್ಕಂತೆ ಆಹಾರ ಪದ್ಧತಿ ಅಳವಡಿಸಿಕೊಳ್ಳುವ ಜೊತೆಗೆ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂದು ಪಿಎಂ ಪೋಷಣ್‌ ಶಕ್ತಿ ಯೋಜನೆ ಸಹಾಯಕ ನಿರ್ದೇಶಕ ಸತೀಶ್ ಸಲಹೆ ನೀಡಿದರು.
ನಾನಾ ದಾನಿಗಳಿಂದ ಕಲಿಕೋಪಕರಣ ಸಂಗ್ರಹಿಸಿ ಶಾಲಾ ಮಕ್ಕಳಿಗೆ ವಿತರಣೆ
ಯಾವುದೇ ಜಾತಿ, ಧರ್ಮ, ಭೇದ ಮಾಡದೆ ತಾಲೂಕಿನಲ್ಲಿ ತಂದೆ-ತಾಯಿ ಇಲ್ಲದ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಎಲ್ಲರಿಗೂ ಪ್ರತಿ ವರ್ಷ ದಾನಿಗಳಿಂದ ಸಂಗ್ರಹಿಸಿ ಕೈಲಾದ ಪರಿಕರಗಳನ್ನು ವಿತರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶ್ರಮಿಸಲಾಗುತ್ತಿದೆ.
ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಮದ್ದೂರು ತಹಸೀಲ್ದಾರ್ ಭೇಟಿ, ಪರಿಶೀಲನೆ
ಮದ್ದೂರು ಪಟ್ಟಣದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ರಸಗೊಬ್ಬರ ಮಾರಾಟ ಮಳಿಗೆ, ಕೋಟಿಲಿಂಗೇಶ್ವರ ಟ್ರೇಡರ್ಸ್ ಹಾಗೂ ಗ್ರೋಮರ್ ಗೊಬ್ಬರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕಿ ಎಚ್.ಜಿ.ಪ್ರತಿಭಾ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಿಮಗೆ ಸಂಬಳ ಬೇಕಾ..., ಎಚ್‌.ಡಿ.ಕುಮಾರಸ್ವಾಮಿಯನ್ನು ಕೇಳಿರಿ..!
ನಿಮಗೆ ಸಂಬಳ ಬೇಕಾದರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕೇಳಿರಿ. ಮೈಷುಗರ್ ರೈತರ ಕ್ಷೇಮಾಭಿವೃದ್ಧಿ ಟ್ರಸ್ಟ್‌ನಿಂದ ಶಾಲೆಗೆ ಹಣ ಬಿಡುಗಡೆ ಮಾಡದಂತೆ ತೀರ್ಮಾನ ಕೈಗೊಳ್ಳಲಾಗಿದೆ. ಕುಮಾರಸ್ವಾಮಿ ಅವರು ಕೊಟ್ಟಿರುವ ಮಾತಿನಂತೆ ಐದು ಕೋಟಿ ರು. ಕೊಟ್ಟರೆ ವೇತನ ನೀಡುತ್ತೇನೆ.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 13344
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved