ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಿಗಾವಿಯ ಅಲ್ಲಮಪ್ರಭು ಜನ್ಮಸ್ಥಳ ಅಬಿವೃದ್ಧಿಗೆ ಸದಾಬದ್ದ: ಸಂಸದ ರಾಘವೇಂದ್ರ
ಅನುಭವ ಮಂಟಪದ ಪೀಠಾಧ್ಯಕ್ಷ ಹಾಗೂ ಇತಿಹಾಸ ಪ್ರಸಿದ್ದಿ ಪಡೆದ ಬಳ್ಳಿಗಾವಿಯ ಅಲ್ಲಮ ಪ್ರಭು ದೇವರ ಜನ್ಮಸ್ಥಳ ಹಾಗೂ ಅವರ ಗದ್ದಿಗೆ ಅಭಿವೃದ್ಧಿ ಪಡಿಸಲು ನಾವು ಕಂಕಣ ಬದ್ದರಾಗಿದ್ದು, ಈ ಕಾರ್ಯ ಮಾಡುವುದು ನಮ್ಮ ಪೂವರ್ಜನ್ಮದ ಪುಣ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯವಾಗಿರಲಿ
ಗೌಡರು ಸದಾ ಆರೋಗ್ಯವಾಗಿರಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಶ್ರೀನಿವಾಸನ ದಯೆಗಾಗಿ ಕಾದಿರುವ ಬಸ್ ನಿಲ್ದಾಣ
ಆನಂದ ದೀಕ್ಷಿತ, ಕನ್ನಡಪ್ರಭ ವಾರ್ತೆ ಗುಬ್ಬಿ ದೀಪದ ಕೆಳಗೆ ಕತ್ತಲು ಎನ್ನುವಂತೆ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರಿಗೆ ನಿಗಮ ಎಂಬ ಹೆಗ್ಗಳಿಕೆ ಪಡೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ತವರಿನಲ್ಲಿಯೇ ಬಸ್ ನಿಲ್ದಾಣ ಮೂಲ ಸೌಕರ್ಯದಿಂದ ನಲಗುತ್ತಿದೆ.
ಜೆಜೆಎಂ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಗೆ ಸಂಬಂಧಿಸಿದಂತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಕಾರ್ಯನಿರ್ವಾಹಕ ಎಂಜಿನಿಯರ್ ಕುಮಾರಸ್ವಾಮಿ ಅವರಿಗೆ ಸೂಚಿಸಿದರು.
ಪದವೀಧರ ಮತದಾರರ ನೋಂದಣಿಗೆ ಬಿಜೆಪಿ ಚಾಲನೆ
ಆಗ್ನೇಯ ಪದವೀಧರ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಕ್ಷೇತ್ರದಾದ್ಯಂತ ಪದವೀಧರ ಮತದಾರರ ನೋಂದಣಿ ಕಾರ್ಯ ಆರಂಭಿಸಿದೆ.
ತುಮುಲ್ಗೆ ನಿರ್ದೇಶಕ ನಾಗೇಶಬಾಬು ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ತೀರ್ಪು
ಮಧುಗುರಿ ತಾಲೂಕಿನಿಂದ ತುಮುಲ್ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬಿ.ನಾಗೇಶ್ ಬಾಬು ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
ಆರ್ಥಿಕ ಸಂಪತ್ತಿಕ್ಕಿಂತ, ಆರೋಗ್ಯ ಸಂಪತ್ತು ಮುಖ್ಯ
ಮನುಷ್ಯನಿಗೆ ಆರ್ಥಿಕ ಸಂಪತ್ತಿಕ್ಕಿಂತ, ಆರೋಗ್ಯ ಸಂಪತ್ತು ಅತಿ ಮುಖ್ಯ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮನೆಮದ್ದಿನಿಂದಲೇ ಸರಿಪಡಿಸಿಕೊಂಡು ಶಾರೀರಿಕವಾಗಿ ಸದೃಢರಾಗಬಹುದು ಎಂದು ಹಿರಿಯ ವಕೀಲ ನಟರಾಜ್ ಹೇಳಿದರು.
ದೇವೀರಮ್ಮ ಜಾತ್ರೆಗೆ ಮುನ್ನೆಚ್ಚರಿಕೆ ಕ್ರಮ
ತಾಲೂಕಿನ ಬಿಂಡಿಗ ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಸಂಪೂರ್ಣ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ತಿಳಿಸಿದರು.
ಮೈಸೂರಿನಲ್ಲಿ ರೌಡಿಗಳ ಪರೇಡ್; ವಿವಿಧ ಪ್ರಕರಣಗಳು ದಾಖಲು
ಇನ್ನೂ 61 ತ್ರಿಬಲ್ ರೈಡಿಂಗ್, 204 ಹೆಲ್ಮೆಟ್ ಇಲ್ಲದೆ ಪ್ರಯಾಣ, ದೋಷಯುಕ್ತ ನಂಬರ್ ಪ್ಲೇಟ್, ವೀಲಿಂಗ್ ಪ್ರಕರಣ ದಾಖಲಿಸಿ, ಒಟ್ಟು 7 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಆಸ್ಪತ್ರೆಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ
ಚಿಕ್ಕೋಬನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹ
< previous
1
...
498
499
500
501
502
503
504
505
506
...
14602
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ