• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ, ಧ್ಯಾನದಿಂದ ನಕಾರಾತ್ಮಕ ಭಾವನೆ ದೂರ
ಸಾವಿರಾರು ವರ್ಷಗಳ ಕಾಲ ಇತಿಹಾಸವಿರುವ ಯೋಗ ಪ್ರಾಣಾಯಾಮ ಧ್ಯಾನ ಇಂದು ಹೆಚ್ಚು ಪ್ರಚಲಿತವಾಗಿದೆ ಎಂದು ಜಡೆಯ ವಿರಕ್ತ ಮಠದ ಮಹಾಂತ ಸ್ವಾಮೀಜಿ ಹೇಳಿದರು.
ಮೈಲಾರಲಿಂಗಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಬೆಳಗ್ಗಿನಿಂದಲೇ ಶ್ರೀ ಸ್ವಾಮಿಗೆ ಪೂಜಾರರಾದ ದಶರಥ ಮತ್ತು ವಿಜೇತ್ ಹಾಗೂ ವಿವಿಧ ಗೊರವಯ್ಯರ ಸಮ್ಮುಖದಲ್ಲಿ ಹಾಲು, ತುಪ್ಪದಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು.
ತರಕಾರಿ ಬೆಳೆದು ಮಾದರಿಯಾದ ರೈತ
ಮಳೆಗಾಲದಲ್ಲಿ ಜೌಗು ಭೂಮಿಯಿಂದಾಗಿ ಬೆಳೆ ಕಳೆದುಕೊಳ್ಳುವ ಸ್ಥಿತಿಯಲ್ಲಿ ಚಿಂತೆಗೀಡಾಗುವ ರೈತರಿಗೆ ವಿಭಿನ್ನ ಪದ್ಧತಿಯ ಮೂಲಕ ತಾಲೂಕಿನ ಎಲಿವಾಳ ಗ್ರಾಮದ ರೈತನೋರ್ವ ತರಕಾರಿ ಬೆಳೆದು ರೈತ ಸಮೂಹಕ್ಕೆ ಮಾದರಿಯಾಗಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ
ಜ್ವಾಲಾಮಾಲಿನಿ ಜೈನ್‌ ಮಹಿಳಾ ಮಂಡಳಿಯಿಂದ ಶ್ರೀ ಜ್ವಾಲಾಮಾಲಿನಿ ದೇವಿಗೆ ಅಭಿಷೇಕ, ವಿಶೇಷ ಆರಾಧನೆ, ಅಷ್ಟಾವಧಾನ ಸೇವೆ, ಶೋಡೋಪಚಾರ ಸೇವೆ, ಉಯ್ಯಾಲೆ ಸೇವೆ ಹಮ್ಮಿಕೊಳ್ಳಲಾಗಿತ್ತು. ಹೊರನಾಡಿನ ಗಾನ ವಿಶಾರದೆ ಜಯಶ್ರೀ ಧರಣೇಂದ್ರ ಅವರಿಂದ ಸಂಗೀತ ಸೇವೆ ನಡೆಯಿತು.
ತಾಯಿ ಎದೆ ಹಾಲು ಅಮೃತಕ್ಕೆ ಸಮಾನ: ಶ್ರೀನಾಥ್
ಮಗುವಿಗೆ ಎದೆ ಹಾಲು ನೀಡುವುದರಿಂದ ಸೌಂದರ್ಯ ಹಾಳಾಗುತ್ತದೆ ಎಂಬ ತಪ್ಪು ಕಲ್ಪನೆ ಅನೇಕ ಮಹಿಳೆಯರಿಗಿದೆ. ಇದು ಸರಿಯಲ್ಲ.
ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಸೇವಾಕಾರ್ಯ: ಧ.ಗ್ರಾ.ಸಂಸ್ಥೆಯ ಸಿದ್ದಲಿಂಗಪ್ಪ
ಮನುಷ್ಯರಿಗೆ ಮಾನಸಿಕ ನೆಮ್ಮದಿ ಸಿಗಬೇಕಾದರೆ ದೇವಸ್ಥಾನಗಳಿಗೆ ಪ್ರತಿನಿತ್ಯ ಹೋಗಬೇಕು, ದೇವಸ್ಥಾನಗಳಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದೆ.
ದಾವಣಗೆರೆಯಲ್ಲಿ ಬಿಜೆಪಿಗರಿಗೆ ಸಂಸದೆ ವೇದಿಕೆಯಲ್ಲೇ ತಿರುಗೇಟು
ಲೋಕಸಭೆ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ಸಿನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ, ಬಿಜೆಪಿ ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯನ್ನೇರಿ ಗಮನ ಸೆಳೆದರು.
ಬೆಂಗಳೂರು-ಬೆಳಗಾವಿ ವಂದೇ ಭಾರತ್‌ಗೆ ದಾವಣಗೆರೆಯಲ್ಲಿ ಭವ್ಯ ಸ್ವಾಗತ
ವಂದೇ ಭಾರತ್ ರೈಲು ದಾವಣಗೆರೆ ರೈಲು ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿದ ವೇಳೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಸಂಭ್ರಮದಿಂದ ಸ್ವಾಗತಿಸಿ, ನಂತರ ಇಲ್ಲಿಂದ ಮುಂದೆ ಸಾಗಲು ಹಸಿರು ನಿಶಾನೆ ತೋರುವ ಮೂಲಕ ರೈಲನ್ನು ಬೀಳ್ಕೊಟ್ಟರು.
ಎಡಪಂಥೀಯರಿಂದ ಹಿಂದುಗಳ ಭಾವನೆಗೆ ಧಕ್ಕೆ: ರೇಣುಕಾಚಾರ್ಯ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಒಬ್ಬ ಅನಾಮಿಕ ವ್ಯಕ್ತಿ ಹೇಳಿದ್ದಕ್ಕೆ ಕಳೆದ 10 ದಿನದಿಂದ ಭೂಮಿಯನ್ನು ಅಗೆಯುತ್ತಿದ್ದು, ಇದುವರೆಗೆ ಯಾಕೆ ಅಸ್ಥಿಪಂಜರ ಸಿಕ್ಕಿಲ್ಲ? ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿರುವ ಎಡಪಂಥೀಯರು ಯಾರೆಂಬುದನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುತ್ತೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಶಾಸಕ ಎಚ್‌.ವಿ.ವೆಂಕಟೇಶ್‌ ನಾಮಪತ್ರ ಸಲ್ಲಿಕೆ
ಪಾವಗಡ: ಶಾಸಕ ಹಾಗೂ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ (ತುಮುಲ್‌) ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭಾನುವಾರ ತುಮಕೂರಿನಲ್ಲಿ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನಿರ್ದೇಶಕ ಸ್ಥಾನಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 13400
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved