• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಕಾರಣ ಅ.17ರಿಂದ 20ರವರೆಗೆ ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ : ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಂತೆ ತಮಿಳುನಾಡು ಸರ್ಕಾರದ ನೀತಿಯನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ‌ರಜನೀಶ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ಸಂಖ್ಯಾಬಲದಿಂದ ಸಿಎಂ ನಿರ್ಧಾರ ಆಗಲ್ಲ : ಡಿ.ಕೆ.ಶಿವಕುಮಾರ್‌

‘ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸರ್ಕಾರ ಸಮರ್ಥಿಸಿಕೊಳ್ಳಲು ಸಚಿವರಿಗೆ ಸಿಎಂ ತಾಕೀತು

 ಸರ್ಕಾರದ ಬಗ್ಗೆ  ಟೀಕಿಸುವ ಪ್ರತಿಪಕ್ಷಗಳಿಗೆ 3-4 ಮಂದಿ ಸಚಿವರು ಬಿಟ್ಟರೆ ಬೇರೆ ಯಾರೂ ಪ್ರತ್ಯುತ್ತರ ನೀಡುತ್ತಿಲ್ಲ. ಆರ್‌ಎಸ್‌ಎಸ್‌ ಕುರಿತ ನಿಲುವು ಸೇರಿ ಸರ್ಕಾರದ ಎಲ್ಲಾ ನಿಲುವು ಹಾಗೂ ಸಾಧನೆಗಳನ್ನು ಬಲವಾಗಿ ಸಮರ್ಥಿಸಿಕೊಂಡು ಪ್ರತಿಪಕ್ಷಗಳಿಗೆ ತಿರುಗೇಟು ನೀಡಬೇಕು - ಮುಖ್ಯಮಂತ್ರಿ ಸಿದ್ದರಾಮಯ್ಯ 

ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 970 ಮಿಲಿಯನ್ ಜನರು
ಪ್ರಪಂಚಾದ್ಯಂತ ಸುಮಾರು 970 ಮಿಲಿಯನ್ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಶೇ.52 ಮಹಿಳೆಯರು, ಶೇ.48 ಪುರುಷರು ಎಂದು ಬಿಎಲ್‌ಡಿಇ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಸಹಪ್ರಾಧ್ಯಾಪಕ ಡಾ.ಮನೋವಿಜಯ ಬಿ.ಕಳಸಗೊಂಡ ಕಳವಳ ವ್ಯಕ್ತಪಡಿಸಿದರು.
ಅಪ್ರಾಪ್ತೆ ಮೇಲೆ ಅತ್ಯಾ*ರ : ಅಪರಾಧಿಗೆ 30 ವರ್ಷ ಜೈಲು

ಅಪ್ರಾಪ್ತೆ ಮೇಲಿನ ಅತ್ಯಾ*ರಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಜಿಲ್ಲಾ ಪೋಕ್ಸೊ ನ್ಯಾಯಾಲಯ ತಮಿಳುನಾಡು ಮೂಲದ ಅಪರಾಧಿಗೆ 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಹಕ್ಕಿಪಿಕ್ಕಿ ಸಮುದಾಯದವರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ಖಾನಾಪುರ ಪಟ್ಟಣದ ಮಲಪ್ರಭಾ ಕ್ರೀಡಾಂಗಣದಲ್ಲಿ ತಾಲೂಕಿನ ಆದಿವಾಸಿ ಹಕ್ಕಿಪಿಕ್ಕಿ ಜನಾಂಗದವರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಒಳಪಡಿಸಲಾಯಿತು.
ಗ್ರಂಥ ಲೋಕಾರ್ಪಣೆ ಹಾಗೂ ಸನ್ಮಾನ ಸಮಾರಂಭ
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಗ್ರಂಥ ಲೋಕಾರ್ಪಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ, ಕವಿ ಅಪ್ಪಾಸಾಹೇಬ ಅಲಿಬಾದಿ ಅವರ ಪ್ರೆಮೊಲ್ಲಾಸ ಹಾಗೂ ಹೈಕು ಹಂದರ ಚುಟುಕು ಸಂಕಲನಗಳನ್ನು ಲೋಕಾರ್ಪಣೆ ಮಾಡಲಾಯಿತು.
12 ಜನ ನಿರ್ದೇಶಕರ ಅವಿರೋಧ ಆಯ್ಕೆ
ಚುನಾವಣೆಯಲ್ಲಿ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಮುಖಂಡರು, ಹಿರಿಯರು ಹಾಗೂ ಸಂಸ್ಥೆ ಸದಸ್ಯರಿಗೂ ಕೃತಜ್ಞತೆ ಸಲ್ಲಿಸಿದ ಶಾಸಕ ಸಿ.ಎಸ್‌.ನಾಡಗೌಡ ಅಪ್ಪಾಜಿ
ಡಾ.ಹೆಗಡೆಯವರ ದೂರದೃಷ್ಟಿತ್ವ ದೇಶಕ್ಕೆ ಮಾದರಿ
ಸಮಾಜದ ಹಲವು ವಿಭಾಗಗಳಲ್ಲಿ ತನ್ನದೇ ಆದ ಸೇವೆ ನೀಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ವಿಶ್ವಕ್ಕೆ ಮಾದರಿ
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved