• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಎಸ್ಪಿ ಬೆಂಬಲಿಸಿ: ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಕರೆ
ದೇಶದಲ್ಲಿ ಮಹಾನ್ ಮೇಧಾವಿ ಅಂಬೇಡ್ಕರ್ ಜನಿಸದಿದ್ದರೆ ಇಂದಿಗೂ ಗುಲಾಮರಾಗಿ ಬದುಕುವಂಥ ಸ್ಥಿತಿ ನಿರ್ಮಾಣವಾಗುತ್ತಿತ್ತು. ಆದರೀಗ ಸಂವಿಧಾನದಡಿ ಜನತೆಯು ಉದ್ಯೋಗ, ಅಧಿಕಾರ, ಸ್ವಾತಂತ್ರ್ಯತೆ ಹಾಗೂ ಸಾಮಾಜಿಕ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.
ಸಮಾಜಕ್ಕೆ ಬುದ್ಧ, ಬಸವಣ್ಣರ ಕೊಡುಗೆ ಅಪಾರ
ಚಿತ್ರದುರ್ಗ ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದ್ದ ‘ಬಸವ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮ’ ದಲ್ಲಿ ದಲೈ ಲಾಮ ಕಳಿಸಿದ ಸ್ಲೋಗನ್ ಬಿಡುಗಡೆ ಮಾಡಲಾಯಿತು.
ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ಕೊಟ್ಟಿದ್ದು ಗುರು ರೇವಣಸಿದ್ದರು
ಕೆಲ್ಲೋಡು ಸಮೀಪದ ಕನಕ ಮಠದಲ್ಲಿ ಶನಿವಾರ ಸಂಜೆ ಆಯೋಜಿಸಲಾಗಿದ್ದ ಕನಕ ಹುಣ್ಣಿಮೆ ಕಾರ್ಯಕ್ರಮವನ್ನು ಶಾಸಕ ಬಿ.ಜಿ ಗೋವಿಂದಪ್ಪ ಉದ್ಘಾಟಿಸಿದರು.
ಹಿಂದಿನಿಂದ ಮುಗ್ಧರನ್ನು ಪ್ರಚೋದಿಸಬೇಡಿ: ಸಚಿವ
ಉದ್ಯೋಗ ಮೇಳದ ಫಲಿತಾಂಶ ನನಗೆ ಗೊತ್ತಿದೆ. ಈವತ್ತು ಉದ್ಯೋಗ ಬೇಕಾದರೆ ಕೌಶಲ್ಯ ಬೇಕಾಗುತ್ತದೆ. ನಿರುದ್ಯೋಗ ಯುವಕರಲ್ಲಿ ಈ ಕೊರತೆ ಎದ್ದು ಕಾಣುತ್ತಿದ್ದು, ಇದನ್ನು ತುಂಬಲು ನಾವು ಶ್ರಮಿಸುತ್ತಿದ್ದೇವೆ. ಕಾಟಾಚಾರಕ್ಕೆ ಉದ್ಯೋಗ ಮಾಡಿದರೆ ಸಾಲದು. ಉದ್ಯೋಗ ಮೇಳದಲ್ಲಿ ಎಂತಹ ಉದ್ಯೋಗ ನೀಡಿದ್ದಾರೆ ಹೇಳಲಿ.
ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಿ
ಕೊರೋನಾ ನಂತರದ ಕಾಲದಲ್ಲಿ ದೇಶದಲ್ಲಿ ಹೃದ್ರೋಗ ಸಮಸ್ಯೆ ಯುವಕರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯಸ್ತಂಬನ ಭಾರತದ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಹೋಗಲಾಡಿಸಲು ನಮ್ಮ ಸರಕಾರಗಳು, ಸಮಾಜ, ಮಠ ಮಾನ್ಯಗಳು ಮತ್ತು ಸಂಘಸಂಸ್ಥೆಗಳು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿವೆ.
ನಾಡಿನ ನೆಲ, ಜಲ, ಗಡಿಗಾಗಿ ಹೋರಾಡಿದವರ ಸ್ಮರಣೆ ಅಗತ್ಯ: ಕಸಾಪ ಅಧ್ಯಕ್ಷ ರವಿ ದಳವಾಯಿ
ಇತಿಹಾಸವನ್ನು ತಿಳಿಯಲು ನಾವು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿದಾಗ ಮಾತ್ರ ಸಾಧ್ಯ, ವಿದ್ಯಾರ್ಥಿಗಳು ಕಥೆ, ಕವನಗಳನ್ನು ರಚಿಸುವುದರ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಬೇಕು.
ನಂದಿಬೆಟ್ಟದಲ್ಲಿ ಕ್ರೀಡಾ ಚಟುವಟಿಕೆ ಆಯೋಜಿಸಿ
ವಿದೇಶಗಳಲ್ಲಿರುವಂತೆ ನಂದಿಬೆಟ್ಟದಲ್ಲೂ ಇನ್ನಷ್ಟು ಮನರಂಜನಾ ಅನುಕೂಲಗಳನ್ನು ಒದಗಿಸಲು ನಮ್ಮ ಕಾನೂನಿನಲ್ಲಿ ಅವಕಾಶ ಇಲ್ಲ. ನಾನು ಬ್ರೆಜಿಲ್‌ನ ರಿಯೋ ಡಿ ಜೆನೆರಿಯೋ ಮುಂತಾದ ಕಡೆ ಭೇಟಿ ಕೊಟ್ಟಿದ್ದೇನೆ. ಅಲ್ಲಿ ಪ್ರವಾಸೋದ್ಯಮಕ್ಕಾಗಿ ಪರಿಸರವನ್ನು ಸಾಕಷ್ಟು ಪರಿವರ್ತಿಸಲಾಗಿದೆ. ಆದರೆ ನಂದಿಬೆಟ್ಟ ಪ್ರಾಕೃತಿಕವಾಗಿಯೇ ಅವೆಲ್ಲವನ್ನೂ ಮೀರಿಸುವಂತಿದೆ,
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ

ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ದೇಸಿ ಅಕ್ಕಿ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ
ಸಹಜ ಸಮೃದ್ಧ ಹಾಗೂ ಭತ್ತ ಉಳಿಸಿ‌ ಆಂದೋಲನದ
ಸಮ ಸಮಾಜದತ್ತ ಸಾಗುವ ಪ್ರಯತ್ನ ಮಾಡಬೇಕು
ಹಿಂದೆ ಭಾರತದಲ್ಲಿ ಜೀತ ಪದ್ಧತಿ ವ್ಯವಸ್ಥೆ ಇರಲಿಲ್ಲ. ಚೀನಾ, ರಷ್ಯಾ ಸೇರಿದಂತೆ ಯೂರೋಪ್ ರಾಷ್ಟ್ರಗಳಲ್ಲಿ ಕಂಡು ಬರುತ್ತಿತ್ತು
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 13400
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved