• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಿ
ಕೊರೋನಾ ನಂತರದ ಕಾಲದಲ್ಲಿ ದೇಶದಲ್ಲಿ ಹೃದ್ರೋಗ ಸಮಸ್ಯೆ ಯುವಕರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯಸ್ತಂಬನ ಭಾರತದ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಹೋಗಲಾಡಿಸಲು ನಮ್ಮ ಸರಕಾರಗಳು, ಸಮಾಜ, ಮಠ ಮಾನ್ಯಗಳು ಮತ್ತು ಸಂಘಸಂಸ್ಥೆಗಳು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿವೆ.
ನಾಡಿನ ನೆಲ, ಜಲ, ಗಡಿಗಾಗಿ ಹೋರಾಡಿದವರ ಸ್ಮರಣೆ ಅಗತ್ಯ: ಕಸಾಪ ಅಧ್ಯಕ್ಷ ರವಿ ದಳವಾಯಿ
ಇತಿಹಾಸವನ್ನು ತಿಳಿಯಲು ನಾವು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿದಾಗ ಮಾತ್ರ ಸಾಧ್ಯ, ವಿದ್ಯಾರ್ಥಿಗಳು ಕಥೆ, ಕವನಗಳನ್ನು ರಚಿಸುವುದರ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಬೇಕು.
ನಂದಿಬೆಟ್ಟದಲ್ಲಿ ಕ್ರೀಡಾ ಚಟುವಟಿಕೆ ಆಯೋಜಿಸಿ
ವಿದೇಶಗಳಲ್ಲಿರುವಂತೆ ನಂದಿಬೆಟ್ಟದಲ್ಲೂ ಇನ್ನಷ್ಟು ಮನರಂಜನಾ ಅನುಕೂಲಗಳನ್ನು ಒದಗಿಸಲು ನಮ್ಮ ಕಾನೂನಿನಲ್ಲಿ ಅವಕಾಶ ಇಲ್ಲ. ನಾನು ಬ್ರೆಜಿಲ್‌ನ ರಿಯೋ ಡಿ ಜೆನೆರಿಯೋ ಮುಂತಾದ ಕಡೆ ಭೇಟಿ ಕೊಟ್ಟಿದ್ದೇನೆ. ಅಲ್ಲಿ ಪ್ರವಾಸೋದ್ಯಮಕ್ಕಾಗಿ ಪರಿಸರವನ್ನು ಸಾಕಷ್ಟು ಪರಿವರ್ತಿಸಲಾಗಿದೆ. ಆದರೆ ನಂದಿಬೆಟ್ಟ ಪ್ರಾಕೃತಿಕವಾಗಿಯೇ ಅವೆಲ್ಲವನ್ನೂ ಮೀರಿಸುವಂತಿದೆ,
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ

ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ದೇಸಿ ಅಕ್ಕಿ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ
ಸಹಜ ಸಮೃದ್ಧ ಹಾಗೂ ಭತ್ತ ಉಳಿಸಿ‌ ಆಂದೋಲನದ
ಸಮ ಸಮಾಜದತ್ತ ಸಾಗುವ ಪ್ರಯತ್ನ ಮಾಡಬೇಕು
ಹಿಂದೆ ಭಾರತದಲ್ಲಿ ಜೀತ ಪದ್ಧತಿ ವ್ಯವಸ್ಥೆ ಇರಲಿಲ್ಲ. ಚೀನಾ, ರಷ್ಯಾ ಸೇರಿದಂತೆ ಯೂರೋಪ್ ರಾಷ್ಟ್ರಗಳಲ್ಲಿ ಕಂಡು ಬರುತ್ತಿತ್ತು
ಭಾರತೀಯ ಪರಂಪರೆಯನ್ನು ಧರ್ಮಾತೀತವಾಗಿ ಗೌರವಿಸಿ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ
ಸನಾತನ ಧರ್ಮಕ್ಕೆ ಧಕ್ಕೆ ಬಂದಾಗಲೆಲ್ಲಾ ಭಕ್ತಿ ಪರಂಪರೆ ರಕ್ಷಣೆ ನೀಡಿದೆ. ಪ್ರೀತಿ ಮತ್ತು ಭಕ್ತಿಯಿಂದ ದೇವಾಲಯಕ್ಕೆ ಭೇಟಿ ನೀಡಬೇಕು.
ಧರ್ಮದಲ್ಲಿ ಮುನ್ನಡೆದರೆ ಜೀವನದಲ್ಲಿ ಸಂತೃಪ್ತಿ: ವಿಧುಶೇಖರ ಭಾರತೀ ಶ್ರೀ
ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆ ಇರಬೇಕು, ನಮಗೆ ಧರ್ಮ, ಸಂಸ್ಕ್ರತಿಗಳು ಶ್ರೇಷ್ಠವಾದುವು, ನಮ್ಮ ಧರ್ಮದ ಬಗ್ಗೆ ನಮಗೆ ಗೌರವವಿರಬೇಕು. ಧಾರ್ಮಿಕ ಆಚರಣೆಗಳನ್ನು ಮಾಡಬೇಕು.
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಮೋದಿ ಅವರನ್ನು ಈ ಹಿಂದೆಯೂ ಹತ್ತಿರದಿಂದ ನೋಡಿದ್ದೇನೆ. ಇಂದು ಮತ್ತೆ ನೋಡಲು ಬಂದಿದ್ದೇನೆ. ನಾನು ಅವರ ಅಭಿಮಾನಿ ಕಾರ್ಯಕರ್ತ. ಅವರು ದೇಶಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಷ್ಟು ಕೆಲಸಗಳನ್ನು ಯಾರೂ ಮಾಡಿಲ್ಲ.
ಗ್ರಾಮಕ್ಕೊಂದು ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪನೆ
ಎಸಿ ಮೈತ್ರಿ ಅವರು ಆಡಳಿತ ಅಧಿಕಾರಿಯಾಗಿ ನೇಮಕವಾಗಿದ್ದಂತಹ ಸಮಯದಲ್ಲಿ ಉಪಕರಣಗಳ ಖರಿದಿಸಿರುವ ಭ್ರಷ್ಟಾಚಾರ ಆಗಿರುವ ಕುರಿತು ಮೇಲ್ನೋಟಕ್ಕೆ ಗೋತ್ತಾಗುತ್ತಿದೆ, ಅದನ್ನು ತನಿಖೆ ಮಾಡಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಲ್ಲಿ ತಾವೂ ಸದಸ್ಯರಾಗಿದ್ದು, ಮುಂದಿನ ದಿನಗಳಲ್ಲಿ ಸತ್ಯ ಹೊರ ಬರುತ್ತದೆ.
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 13401
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved