• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ನು 3 ವರ್ಷ ಅಷ್ಟೇ, ಕೌಂಟ್ ಮಾಡಿಕೊಳ್ಳಿ: ಸವಾಲು
ಚನ್ನಪಟ್ಟಣ: ಕಾಲಚಕ್ರ ಹೀಗೆ ಇರಲ್ಲ. ಜನ ಎಲ್ಲ ನೋಡುತ್ತಿದ್ದಾರೆ, ಇವತ್ತು ಮೇಲಿದ್ದಾರೆ, ನಾಳೆ ಕೆಳಗೆ ಬರಬೇಕು. ಇನ್ನು 3 ವರ್ಷ ಅಷ್ಟೇ, ಕೌಂಟ್ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.
ಮಾನ್ಸೂನ್ ಮುನ್ನೆಚರಿಕೆ ಕ್ರಮದ ಕುರಿತು ಶೀಘ್ರ ಸಭೆ: ರಾಜೇಗೌಡ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ಪ್ರಮುಖ ಯಾತ್ರಾ ಸ್ಥಳವಾದ ರಂಭಾಪುರಿ ಪೀಠದ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಕೆಆರ್‌ಇಡಿಎಲ್‌ನಿಂದ ₹25 ಲಕ್ಷ ಅನುದಾನ ನೀಡಲಾಗಿದೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಮಕ್ಕಳಿಗೆ ದೇಶಾಭಿಮಾನದ ಪಾಠ ಹೇಳಿಕೊಡಿ
ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ನಮ್ಮ ದೇಶದ ಬಗ್ಗೆ ಅಭಿಮಾನದ ಪಾಠ ಹೇಳಿಕೊಡುವಂತೆ ಪೋಷಕರಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷರಾದ ನಾಗಭೂಷಣ್ ಹಾಗೂ ಧರ್ಮರಾಜ್ ತಿಳಿಸಿದರು. ಇತ್ತೀಚೆಗೆ ೨೬ ಪ್ರವಾಸಿಗರನ್ನು ಹತ್ಯೆ ಮಾಡಿದ್ದ ಉಗ್ರರ ವಿರುದ್ಧ ಸಿಡಿದು ಆ ದೇಶಕ್ಕೆ ನುಗ್ಗಿ ಪಾಕಿಸ್ತಾನವನ್ನು ಆಪರೇಷನ್ ಸಿಂದೂರ ಎಂಬ ಹೆಸರಿನಲ್ಲಿ ಆದೇಶಕ್ಕೆ ನುಗ್ಗಿ ಅವರನ್ನು ಬಗ್ಗು ಬಡಿದಿದ್ದು ನಾವು ದೇಶದ ಹೊರಭಾಗದಲ್ಲಿರುವಂತಹ ದೇಶದ್ರೋಹಿಗಳನ್ನು ಹೊಡೆದೋಡಿಸಿ ಜೊತೆಗೆ ನಮ್ಮ ದೇಶದ ಒಳಗಿರುವವರಿಗೂ ನಾವು ತಕ್ಕ ಶಾಸ್ತಿ ಮಾಡಬೇಕೆಂದರು.
ಸಣ್ಣ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ: ಕರಿಯಲ್ಲಪ್ಪ ಕೆ.
ರೈತ ಉತ್ಪಾದಕರ ಸಂಸ್ಥೆಯ ಸದಸ್ಯರು ಕೇಂದ್ರದಿಂದ ಕೃಷಿ ಸಂಬಂಧಿತ ತರಬೇತಿ ಹಾಗೂ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಮೂಲಕ ಅಧಿಕ ಲಾಭ ಗಳಿಸಬಹುದು.
ಉಪ್ಪಿನಂಗಡಿ, ಕಲ್ಲೇರಿ: ಪೊಲೀಸ್‌ ಪಥ ಸಂಚಲನ
ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜನತೆಯಲ್ಲಿ ಸುರಕ್ಷತಾ ಭಾವನೆಯನ್ನು ಮೂಡಿಸಲು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲೇರಿ ಹಾಗೂ ಉಪ್ಪಿನಂಗಡಿ ಪೇಟೆಗಳಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಕನ್ನಿಕಾ ಪರಮೇಶ್ವರಿ ಜಯಂತಿ

ವಿಜಯಪುರ: ಪಟ್ಟಣದ ಆರ್ಯವೈಶ್ಯ ಸಂಘ ಹಾಗೂ ಮಹಿಳಾ ಸಂಘಗಳ ಸಹಯೋಗದಲ್ಲಿ ಇತಿಹಾಸ ಪ್ರಸಿದ್ಧ ಹರಿಹರ ಸಂಗಮ ಕ್ಷೇತ್ರ ಶ್ರೀನಗರೇಶ್ವರಸ್ವಾಮಿ ದೇವಾಲಯದಲ್ಲಿ 23ನೇ ವಾಸವಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬುದ್ಧ ಪೂರ್ಣಿಮೆ: 2 ಲಕ್ಷ ಭಕ್ತರದಿಂದ ಹುಲಿಗೆಮ್ಮ ದೇವಿ ದರ್ಶನ
ಹುಲಿಗೆಮ್ಮ ದೇವಸ್ಥಾನದ ದೇವಿಯ ಜಾತ್ರೆಯು ಕಾರ್ಯಕ್ರಮಗಳು ಮಂಗಳವಾರದಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ಭಕ್ತರು ತಂಗಲು ಅವಕಾಶವಿಲ್ಲ. ಅಲ್ಲದೆ ರಾತ್ರಿ 7 ಗಂಟೆಗೆ ದೇವಸ್ಥಾನದ ಬಾಗಿಲು ಹಾಕಿದ್ದರಿಂದ ಈ ಹುಣ್ಣಿಮೆಗೆ ಭಕ್ತರ ಸಂಖ್ಯೆ ಇಳಿಮುಖವಾಗಿದೆ.
ಭಾರತೀಯ ಸಂಸ್ಕೃತಿಃ ಜೆಎಸ್ಎಸ್‌ ಮೊದಲ ಪಿಯು, ಪದವಿ ತರಗತಿಗಳಿಗೆ ಒಂದು ಪಠ್ಯ: ಬಿ.ನಿರಂಜನಮೂರ್ತಿ
ಪ್ರಸ್ತುತ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಭಾರತೀಯ ಸಂಸ್ಕೃತಿ ಹಾಗೂ ಆಹಾರ ಪದ್ಧತಿ ಅತ್ಯಂತ ಶ್ರೀಮಂತವಾದುದು. ನಮ್ಮ ಸಂಸ್ಕೃತಿ, ನಮ್ಮ ಪರಂಪರೆ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ. ಆದ್ದರಿಂದಲೇ ಈ ಪಠ್ಯವನ್ನು ಅಳವಡಿಸಲಾಗಿದೆ.
ಮೊಬೈಲ್ ಮೆಡಿಕಲ್ ಯೂನಿಟ್ ಉದ್ಘಾಟನೆ
ಶಾಸಕ ಎ.ಎಸ್‌. ಪೊನ್ನಣ್ಣ ವಿರಾಜಪೇಟೆಯ ಅವರ ಕಚೇರಿ ಆವರಣದಲ್ಲಿ ಮೊಬೈಲ್‌ ಮೆಡಿಕಲ್‌ ಯೂನಿಟ್‌ ಅನ್ನು ಉದ್ಘಾಟಿಸಿದರು.
ಮಳವಳ್ಳಿ ಉಪಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ: ಡಿ. ಕೃಷ್ಣೇಗೌಡ ಭರವಸೆ
ತಾಲೂಕಿನಲ್ಲಿ 151 ಸಂಘಗಳಿದ್ದು, 85 ಸಾಮಾನ್ಯ ಸಂಘ, 34 ಬಿಎಂಸಿಗಳ ಮೂಲಕ 6 ಆರ್‌ಎಂಟಿಗಳ ಮೂಲಕ ಒಂದು ಲಕ್ಷದ ಇಪ್ಪತ್ತು ಸಾವಿರ ಲೀಟರ್ ಹಾಲನ್ನು ಗೆಜ್ಜಲಗೆರೆಗೆ ಕಳುಹಿಸಿ ಕೊಡಲಾಗುತ್ತಿದೆ. ಹೆಚ್ಚುವರಿ ಹಾಲನ್ನು 2 ಪಿಜಿಸಿ ವಾಹನದ ಮೂಲಕ ಒಕ್ಕೂಟಕ್ಕೆ ಕಳುಹಿಸಲಾಗುತ್ತದೆ. ಜೊತೆಗೆ ಮನ್ಮುಲ್ ವತಿಯಿಂದ ರೈತರಿಗೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 11778
  • next >
Top Stories
ಇಂದಿನಿಂದ 11 ಜಿಲ್ಲೆಗಳಲ್ಲಿ ಭಾರೀ ಮಳೆ? ರೆಡ್‌ ಅಲರ್ಟ್‌
ಕುಂಭಮೇಳದಲ್ಲಿ ನಾಪತ್ತೆ ಆಗಿದ್ದ ಅರ್ಚಕ 6 ತಿಂಗಳ ಬಳಿಕ ಮನೆಗೆ
ಜೂ.11 ಕ್ಕೆ ಕುಸುಮ್‌-ಸಿ ಯೋಜನೆಗೆ ಚಾಲನೆ : ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್
ಇಂದು ಸಿದ್ದು ದಿಲ್ಲಿಗೆ । ಸಂಪುಟಕ್ಕೆ ಮೇಜರ್‌ ಸರ್ಜರಿ? 8 ರಿಂದ 10 ಸಚಿವರಿಗೆ ಕೊಕ್?:
ಎನ್‌ಡಿಎ 3.0 ಸರ್ಕಾರದ ಒಂದು ವರ್ಷ ಯಶಸ್ವಿ : ವಿಕಾಸದ ಹನ್ನೊಂದು ವರ್ಷ, ಜನತೆಗೆ ಭರಪೂರ ಹರ್ಷ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved