• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಂಗಳು ಮೊದಲೇ ಭತ್ತ ನಾಟಿಯಿಂದಾಗಿ ಯೂರಿಯಾ ಬೇಡಿಕೆ ಹೆಚ್ಚಳ
ಕಳೆದ ವರ್ಷ ಆಗಸ್ಟ್‌ ಮೊದಲ ಬಾರಿದಲ್ಲಿ ಭತ್ತ ನಾಟಿ ಮಾಡಲಾಗುತ್ತಿತ್ತು. ಈ ವರ್ಷ ಜೂನ್‌ನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜುಲೈನಲ್ಲಿ ನಾಟಿ ಮಾಡಲಾಗಿದೆ. ಇದರಿಂದ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಿದೆ.
ಅಳ್ವೆಕೋಡಿ ದೋಣಿ ದುರಂತ; ಪತ್ತೆಯಾಗದ ಮೂವರು ಮೀನುಗಾರರು
ದೋಣಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಅಳ್ವೆಕೋಡಿ-ತೆಂಗಿನಗುಂಡಿ ಸಮುದ್ರದಲ್ಲಿ ಮುಗುಚಿ ದುರಂತಕ್ಕೀಡಾಗಿದ್ದು, ನಾಲ್ವರು ಕಣ್ಮರೆಯಾಗಿದ್ದರು.
ಬ್ರಾಂಡ್ ಬೆಂಗಳೂರು ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು-ಬಿ.ಎಸ್‌. ಪಾಟೀಲ್‌
ಬ್ರಾಂಡ್ ಬೆಂಗಳೂರು ನಿರ್ಮಾಣ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಸರ್ಕಾರ ಸಕಲ ರೀತಿಯಲ್ಲಿ ತಯಾರಿ ನಡೆಸಿದ್ದು, ಬ್ರಾಂಡ್ ಬೆಂಗಳೂರು ಸಾಕಾರಗೊಂಡಲ್ಲಿ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲಿ ಬೆಂಗಳೂರಿನ ಹೆಸರು ಕೇಳಿ ಬರಲಿದೆ ಎಂದು ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ ಹೇಳಿದರು.
ಸತ್ಸಂಗಗಳು ಸಾಧನೆಗೆ ಪ್ರೇರಣೆ
ಸಾಧುಗಳು, ಸಂತರು, ಸದ್ಗುರುಗಳು ನಮ್ಮನ್ನು ಭಗವಂತನ ಕಡೆಗೆ ಕರೆದೊಯ್ಯುವವರಾಗಿದ್ದಾರೆ.
ನೊಂದವರ ಕಣ್ಣೀರು ಒರೆಸಲು ನಿಮ್ಮ ಶಕ್ತಿ ಬಳಸಿ -ಚನ್ನವೀರ ಸ್ವಾಮೀಜಿ
ನೊಂದವರ, ಬಡವರ, ಸಮಾಜದ ಹಿಂದುಳಿದವರ ಕಣ್ಣೀರು ಒರೆಸುವ ಕಾರ್ಯ ನಿರಂತರವಾಗಿ ನಿಮ್ಮಿಂದ ಆಗಲಿ ಎಂದು ಹೂವಿನ ಶಿಗ್ಲಿಯ ವಿರಕ್ತ ಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ಯೂರಿಯಾ ಗೊಬ್ಬರಕ್ಕಾಗಿ ಶಿರಹಟ್ಟಿಯಲ್ಲಿ ಬೆಳ್ಳಂಬೆಳಗ್ಗೆಯೇ ನೂಕು ನುಗ್ಗಲು
ಪಟ್ಟಣ ಮತ್ತು ಗ್ರಾಮೀಣ ಭಾಗಗಳಲ್ಲಿ ಯೂರಿಯಾ ಗೊಬ್ಬರ ಸಮರ್ಪಕವಾಗಿ ಸಿಗದೇ ರೈತರು ಪರದಾಡುವಂತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ್ದ ರೈತರು, ರೈತ ಮಹಿಳೆಯರು ಶುಕ್ರವಾರ ಬೆಳಗಿನ ಜಾವ ಪಟ್ಟಣದ ಜನತಾ ಬಜಾರ ಮುಂದೆ ಕೈಯಲ್ಲಿ ಆಧಾರ ಕಾರ್ಡ್‌ ಹಿಡಿದುಕೊಂಡು ಗೊಬ್ಬರಕ್ಕಾಗಿ ಅಂಗಲಾಚುತ್ತಿರುವ ದೃಶ್ಯ ಕಂಡುಬಂದಿತು.
ಮುಂಡರಗಿಯ ಜನಾನುರಾಗಿ ನಾಯಕ ಆನಂದಗೌಡ ಪಾಟೀಲ
ತಮ್ಮ ಬದುಕು ಹಸನಾಗಿದ್ದರೆ ಸಾಕು ಎನ್ನುವವರ ಮಧ್ಯೆ ಸ್ವಾರ್ಥರಹಿತ ಸಮಾಜ ಸೇವೆಗೆ ಬದುಕನ್ನು ಮುಡಿಪಾಗಿ ಇಟ್ಟಿರುವ ಇಲ್ಲಿನ ಆನಂದಗೌಡ ಪಾಟೀಲರು, ಸದಾ ಬಡವರು, ನೊಂದವರು ಮತ್ತು ಕೂಲಿ ಕಾರ್ಮಿಕರಿಗೆ ನೆರವಾಗುತ್ತ ಬಂದಿದ್ದು, ಅವರ ಜನ್ಮದಿನ ನಿಮಿತ್ತ ಸ್ನೇಹಿತರ ಬಳಗ ಶನಿವಾರ (ಆ.2) ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.
ಕಾಯಂ ಉಪನ್ಯಾಸಕರ ಹುದ್ದೆ ನೇಮಕಾತಿ ವಿಳಂಬ ಸರಿಯಲ್ಲ: ಸುರೇಶಗೌಡ ಪಾಟೀಲ
ದಶಕಗಳಿಂದ ಉಪನ್ಯಾಸಕರ ಹುದ್ದೆಗಳಿಗೆ ಕಾಯಂ ನೇಮಕಾತಿಗೆ ವಿಳಂಬವಾಗಿದ್ದರಿಂದ ಅಲ್ಪಾವಧಿ ಉಪನ್ಯಾಸಕರ ನೆಚ್ಚಿಕೊಳ್ಳುವಂತಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಸ್ವಂತ ಹಣದಿಂದಲೇ ಅವರ ವೇತನ ನಿಭಾಯಿಸಬೇಕಾಗಿದ್ದು, ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುವುದೇ ದುಸ್ತರವಾಗಿದೆ.
ಒಳ ಮೀಸಲಾತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ಅಣಕು ಶವಯಾತ್ರೆ
ಒಳ ಮೀಸಲಾತಿ ನೀಡದ ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಮಾದಿಗ ಜನಾಕ್ರೋಶ ಆಂದೋಲನದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸರಕಾರದ ಅಣಕು ಶವಯಾತ್ರೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಡಗಿಯಲ್ಲಿ ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಸಾಮೂಹಿಕ ಅರ್ಜಿ ಸಲ್ಲಿಕೆ ಇಂದು
ಬೆಳೆನಷ್ಟ ಪರಿಹಾರ ಹಾಗೂ ಬೆಳೆವಿಮೆಗೆ ಮಧ್ಯಂತರ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯೊಂದಿಗೆ ಆ. 2ರಂದು ಬೆಳಗ್ಗೆ 10 ಗಂಟೆಗೆ ಅರ್ಜಿ ಸಲ್ಲಿಸಲಾಗುವುದು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved