• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟೀಲು: ಮಯೂರಯಾನ ಕಾರ್ಯಕ್ರಮ ಉದ್ಘಾಟನೆ
ಕಟೀಲು ರಥಬೀದಿ ಶ್ರೀ ಸರಸ್ವತಿ ಸದನದಲ್ಲಿ ಮಯೂರ ಪ್ರತಿಷ್ಠಾನ ಮಂಗಳೂರಿನ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷ ವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ ನಡೆಯಿತು.
ಬಿಜೆಪಿಯಿಂದ ಹರ್ ಘರ್ ತಿರಂಗಾ ಪ್ರಯುಕ್ತ ಬೈಕ್ ರ್‍ಯಾಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.
‘ಕೊಡವಲ್ಯಾಂಡ್’ ಹಕ್ಕೊತ್ತಾಯ: ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕೊಡವ ಲ್ಯಾಂಡ್‌ ಹಕ್ಕೊತ್ತಾಯಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಅತಿವೃಷ್ಟಿ, ಪ್ರವಾಹ ಹಾನಿಗೆ ತುರ್ತು ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿವೃಷ್ಟಿ-ಪ್ರವಾಹದಿಂದ ಉಂಟಾಗುವ ಮನೆ ಹಾನಿ, ಜನ-ಜಾನುವಾರುಗಳ ಹಾನಿಗೆ ನಿಗದಿತ ಅವಧಿಯಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.
ಸೋಮವಾರಪೇಟೆ: ರಾಷ್ಟ್ರಧ್ವಜಕ್ಕೆ ಅವಮಾನ ತಡೆಯಲು ಮನವಿ
ರಾಷ್ಟ್ರ ಧ್ವಜ ದೇಶದ ಆತ್ಮವಾಗಿದ್ದು ರಾಷ್ಟ್ರೀಯ ಹಬ್ಬಗಳಂದು ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ಆದರೆ ಅದನ್ನು ಕೆಲವರು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿ ದೂರಿದೆ.
ಸಹಕಾರಿ ಕ್ಷೇತ್ರ ದೇಶದ ಅಭಿವೃದ್ಧಿಯ ಹೆಬ್ಬಾಗಿಲು: ಎಸ್.ಆರ್. ಪಾಟೀಲ
ರಾಷ್ಟ್ರೀಯ ಬ್ಯಾಂಕುಗಳು ಸುಲಭವಾಗಿ ಸಾಲ ಸೌಲಭ್ಯ ನೀಡುವುದಿಲ್ಲ. ಇಂಥ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಆರ್ಥಿಕ ಸಂಸ್ಥೆಗಳು ಇಲ್ಲದಿದ್ದರೆ ರೈತರು ಲೇವಾದೇವಿಗಾರರ ಬಳಿ ಶೇ.3, 4, 5 ಮತ್ತು ಅದಕ್ಕಿಂತ ಹೆಚ್ಚಿನ ಬಡ್ಡಿಗೆ ಸಾಲ ಮಾಡಿ, ಮರಳಿಸಲಾಗದೇ ಹೊಲಮನೆ ಮಾರುವ ಪರಿಸ್ಥಿತಿ ಇರುತ್ತಿತ್ತು. ಸಹಕಾರಿ ಕ್ಷೇತ್ರ ದೇಶದ ಅಭಿವೃದ್ಧಿಯ ಹೆಬ್ಬಾಗಿಲು ಎಂದು ಎಸ್.ಆರ್. ಪಾಟೀಲ ಸಮೂಹ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಬಲ್ಲಮಾವಟಿಯಲ್ಲಿ ಮಾಹಿತಿ ಕಾರ್ಯಾಗಾರ, ವಿಚಾರ ಸಂಕಿರಣ
ಕಾಫಿ ಮಂಡಳಿಯ ಮಾಹಿತಿಗಳನ್ನು ಸದುಪಯೋಗಪಡಿಸಿಕೊಂಡು ಕಾಫಿ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಬಗ್ಗೆ ಕಾರ್ಯತತ್ಪರರಾಗಬೇಕು ಎಂದು ಗಣ್ಯರು ಹೇಳಿದರು.
ಬಾಪೂಜಿ ಸಂಘ 3-4 ಸಾವಿರ ಜನರಿಗೆ ಉದ್ಯೋಗ ನೀಡಲಿದೆ: ಬಸನಗೌಡ ಪಾಟೀಲ ಯತ್ನಾಳ
ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಯ ಬಾಪೂಜಿ ಸೌಹಾರ್ದ ಸಂಘ ಇದೀಗ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪ್‌ ಸೊಸೈಟಿ ಆಗಿದೆ. 634ಕ್ಕೂ ಅಧಿಕ ಜನರಿಗೆ ಸೊಸೈಟಿ ಉದ್ಯೋಗ ನೀಡಿದ್ದು, ಮುಂಬರುವ ದಿನಗಳಲ್ಲಿ ಕನಿಷ್ಠ 3 ರಿಂದ 4 ಸಾವಿರ ಜನರಿಗೆ ಉದ್ಯೋಗ ನೀಡಿ, ಆ ಕುಟುಂಬಗಳಿಗೆ ಅನ್ನ ಹಾಕುವ ಸಂಸ್ಥೆಯಾಗಿ ಬೆಳೆಯಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸುಂಟಿಕೊಪ್ಪ: ವಿದ್ಯಾರ್ಥಿ ಸಂಘ ಉದ್ಘಾಟನಾ ಕಾರ್ಯಕ್ರಮ
ಸಂತ ಮೇರಿ ಶಿಕ್ಷಣ ಸಂಸ್ಥೆಗಳ ಶಾಲಾ ವಿದ್ಯಾರ್ಥಿ ಸಂಘ ಉದ್ಘಾಟನಾ ಕಾರ್ಯಕ್ರಮ ಸಂತ ಮೇರಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಿತು.
ಕಮ್ಯುನಿಷ್ಟರಿಗೆ ಬೆಂಬಲಿಸೋ ಸಿಎಂ ರಾಜ್ಯದ ದೌರ್ಭಾಗ್ಯ: ಯತ್ನಾಳ ಆರೋಪ
ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಷ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 507
  • 508
  • 509
  • 510
  • 511
  • 512
  • 513
  • 514
  • 515
  • ...
  • 13422
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved