• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ನಾಮಫಲಕ ಅಳವಡಿಕೆಗೆ ಒತ್ತಾಯ
ಸರ್ಕಾರದ ಆಡಳಿತ ಭಾಷೆ ಕನ್ನಡ ಆಗಿರುವುದರಿಂದ ಕರ್ನಾಟಕದಲ್ಲಿ ವ್ಯವಹಾರಿಕ ನಾಮಫಲಕಗಳಲ್ಲಿ ಶೇ. 40ರಷ್ಟು ಅನ್ಯಭಾಷೆಯ ಅಕ್ಷರ ಕಾಣಿಸಬೇಕು. ಶೇ. 60ರಷ್ಟು ಕನ್ನಡ ಅಕ್ಷರಗಳ ಪದ ಬಳಕೆಯಾಗಬೇಕೆಂದು ಸರ್ಕಾರ ಆದೇಶಿಸಿದರೂ ಶೇ. 80ರಷ್ಟು ಅಂಗಡಿಗಳ ಮಾಲೀಕರು ಅನ್ಯಭಾಷೆಯಲ್ಲಿಯೇ ನಾಮಫಲಕ ಹಾಕಿಸಿ ಕನ್ನಡ ಭಾಷೆಗೆ ಅವಮಾನ ಮಾಡುತ್ತಿದ್ದಾರೆ.
ಹೆಚ್ಚಿದ ಆವಕ, ಕುಸಿದ ಮೆಕ್ಕೆಜೋಳ ದರ
ಕೆಲವರಂತೂ ಅಲ್ಲಿ ಇಲ್ಲಿ ನೆರಳಿನ ಅಡಿಯಲ್ಲಿ ಮಲಗಿಕೊಂಡು ಈಗ ಬಂದೀತು, ಮಧ್ಯಾಹ್ನ ಬಂದೀತು ತಮ್ಮ ಪಾಳೆ ಎಂದು ರಾತ್ರಿಯಿಂದಲೂ ಕಾಯುತ್ತಿದ್ದರು.
ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ ದೊರಕಿಸಲು ಯತ್ನ: ಸಚಿವ ಎಚ್.ಕೆ. ಪಾಟೀಲ
ಜಾಗತಿಕ ಸ್ಪರ್ಧಾತ್ಮಕ ಪ್ರವಾಸೋದ್ಯಮ 50 ತಾಣಗಳನ್ನು ಅಭಿವೃದ್ಧಿಪಡಿಸುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಮಿಷನ್‌ನ ಅಡಿಯಲ್ಲಿ ಕರ್ನಾಟಕ ಸರ್ಕಾರವು ಗದಗ, ಹಂಪಿ, ಮೈಸೂರು ಮತ್ತು ಉಡುಪಿಗಳನ್ನು ಭವಿಷ್ಯೋತ್ತರ ಜಾಗತಿಕ ತಾಣಗಳೆಂದು ಪರಿಗಣಿಸಬೇಕೆಂದು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದೆ.
ಸೇವೆ ಕಾಯಮಾತಿಗಾಗಿ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮದ ಹತ್ತಿರದ ಸಿಂಥೈಟ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಕಳೆದ 18 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ 120 ಕಾರ್ಮಿಕರು ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಐಎನ್‌ಟಿಯುಸಿ ನೇತೃತ್ವದಲ್ಲಿ ಮಂಗಳವಾರ ಕಂಪನಿಯ ಮುಖ್ಯದ್ವಾರದ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಸಿಲಿಂಡರ್‌ ಸೋರಿಕೆ: ಹಾಸ್ಟೆಲ್‌ನಲ್ಲಿ ತಪ್ಪಿದ ಭಾರೀ ದುರಂತ!
ನಗರದ ಹೃದಯಭಾಗದಲ್ಲಿರುವ ಈ ಶಾಲೆಯ ಹಾಸ್ಟೆಲ್‌ನಲ್ಲಿ ಸಿಲಿಂಡರ್‌ ಸೋರಿಕೆ ತಿಳಿಯುತ್ತಿದ್ದಂತೆ ಪೋಷಕರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶಾಲಾ ಮಕ್ಕಳನ್ನು ಹೊರ ಕಳಿಸಿದ್ದಾರೆ.
ಈರುಳ್ಳಿ ಬೆಳೆಗೆ ಬೆಂಬಲಗೆ ಒತ್ತಾಯಿಸಿ ರೈತರಿಂದ ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ!
ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಕರ್ನಾಟಕ ಆಗಿದ್ದು, ಕೂಡಲೇ ಉತ್ತಮ ಬೆಲೆ ನಿಗದಿಪಡಿಸಿ ರೈತರನ್ನು ಉಳಿಸಬೇಕು ಎಂದು ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ ಉತ್ತಂಗಿ ಒತ್ತಾಯಿಸಿದ್ದಾರೆ.
ಮೆತಗಲ್‌ನಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣಾ ಘಟಕ
ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲ್ಯಾಣ ಸಂಪದ ಎನ್ನುವ ಯೋಜನೆಯಡಿ ರಾಯಚೂರು ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಸಂಸ್ಕರಣಾ ಘಟಕ ನಿರ್ಮಾಣ
ನೈಸರ್ಗಿಕ ಕೃಷಿಯಿಂದ ವಿಷಮುಕ್ತ ಆಹಾರ: ಸ್ಫೂರ್ತಿ ಜಿ.ಎಸ್
ಕೃಷಿ ವಿಸ್ತರಣಾ ಕಾರ್ಯಕರ್ತರಾಗಿ ತಮ್ಮ ಗ್ರಾಮದಲ್ಲಿ ರೈತರಿಗೆ ನೈಸರ್ಗಿಕ ಕೃಷಿಯ ಕುರಿತು ವರ್ಗಾವಣೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯನ್ನು ಮಾಡಲು ಪ್ರೇರಣೆ ನೀಡಬೇಕೆಂದರು.
ಕಾಳಿ ನದಿ ಸೇತುವೆಗೆ ಶಿಲಾನ್ಯಾಸ ನೆರವೇರಿಸಿದ ಕಾಗೇರಿ
ಇಲ್ಲಿನ ಕಾಳಿ ಸೇತುವೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಲಾನ್ಯಾಸ ನೆರವೇರಿಸಿ, ₹150 ಕೋಟಿ ವೆಚ್ಚದಲ್ಲಿ ಮೂರು ವರ್ಷಗಳೊಳಗೆ ಸೇತುವೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ನೈತಿಕ ಹೊಣೆಗಾರಿಕೆ
ಹಸಿರು ಪರಿಸರವು ಕೇವಲ ನೈಸರ್ಗಿಕ ಸೌಂದರ್ಯವನ್ನಷ್ಟೆ ನೀಡುವುದಿಲ್ಲ, ಅದು ಮಾನಸಿಕ ಶಾಂತಿ, ಶಾರೀರಿಕ ಆರೋಗ್ಯ ಮತ್ತು ಸಮತೋಲನಯುತ ಜೀವನ ಶೈಲಿ ಕಟ್ಟಿಕೊಡುವ ಶಕ್ತಿ ಹೊಂದಿದೆ
  • < previous
  • 1
  • ...
  • 508
  • 509
  • 510
  • 511
  • 512
  • 513
  • 514
  • 515
  • 516
  • ...
  • 14620
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved